Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದಲ್ಲಿ ಗೆಲುವಿನ ಮಾಲೆ ಯಾರಿಗೆ? – ದೋಸ್ತಿ, ಬಿಜೆಪಿ ಲೆಕ್ಕ ರಿವೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿವಮೊಗ್ಗದಲ್ಲಿ ಗೆಲುವಿನ ಮಾಲೆ ಯಾರಿಗೆ? – ದೋಸ್ತಿ, ಬಿಜೆಪಿ ಲೆಕ್ಕ ರಿವೀಲ್

Bengaluru City

ಶಿವಮೊಗ್ಗದಲ್ಲಿ ಗೆಲುವಿನ ಮಾಲೆ ಯಾರಿಗೆ? – ದೋಸ್ತಿ, ಬಿಜೆಪಿ ಲೆಕ್ಕ ರಿವೀಲ್

Public TV
Last updated: May 1, 2019 1:55 pm
Public TV
Share
3 Min Read
Shivamogga Akhada
SHARE

– ಭಿನ್ನ ಉತ್ತರ ನೀಡಿತಾ ಗುಪ್ತಚರ ವರದಿ!

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕೊನೆಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಅಡಕವಾಗಿದೆ. ಆದ್ರೆ ಚುನಾವಣೋತ್ತರ ಸಮೀಕ್ಷೆಗಳು ಹೊರ ಬರುತ್ತಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸಹ ಖಾಸಗಿ ಏಜೆನ್ಸಿಗಳಿಂದ ಸರ್ವೆ ಮಾಡಿಸಿವೆ. ಈ ಮೂರು ಪಕ್ಷಗಳ ಸರ್ವೆ ಒಂದೆಡೆಯಾದ್ರೆ ರಾಜ್ಯ ಸರ್ಕಾರದ ಗುಪ್ತಚರ ಇಲಾಖೆ ಸಹ ತನ್ನ ಸಮೀಕ್ಷೆಯನ್ನು ನೀಡಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ನಡೆಸಿರುವ ಸಮೀಕ್ಷೆಗಳ ಅಂಕಿ ಅಂಶಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮಾಜಿ ಸಿಎಂ ಪುತ್ರರಿಬ್ಬರಾದ ಬಿ.ವೈ.ರಾಘವೇಂದ್ರ ಮತ್ತು ಮಧು ಬಂಗಾರಪ್ಪ ಸ್ಪರ್ಧೆ ಮಾಡಿರುವ ಶಿವಮೊಗ್ಗ ಹೈ ವೋಲ್ಟೇಜ್ ಕಣವಾಗಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಯಾರು ಮುನ್ನಡೆ ಸಾಧಿಸಲಿದ್ದಾರೆ ಎಂದು ದೋಸ್ತಿ ಲೆಕ್ಕ ಹೀಗಿದೆ.

Shivamogga

ದೋಸ್ತಿ ಲೆಕ್ಕ:
ದೋಸ್ತಿ ಲೆಕ್ಕದ ಪ್ರಕಾರ ಶಿವಮೊಗ್ಗ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಲೀಡ್ ಕಾಯ್ದುಕೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ 1,70,635 ಮತಗಳು ಚಲಾವಣೆಯಾಗಿವೆ. ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಮಧು ಬಂಗಾರಪ್ಪ 10 ರಿಂದ 15 ಸಾವಿರ ಮತಗಳ ಲೀಡ್ ಪಡೆದುಕೊಳ್ಳುತ್ತಿದ್ದಾರೆ ಎಂದು ದೋಸ್ತಿ ಲೆಕ್ಕ ಹೇಳುತ್ತಿದೆ. ಉಳಿದಂತೆ ಶಿವಮೊಗ್ಗ ನಗರದಲ್ಲಿ 5ರಿಂದ 10 ಸಾವಿರ, ತೀರ್ಥಹಳ್ಳಿಯಲ್ಲಿ 10 ಸಾವಿರ, ಶಿಕಾರಿಪುರದಲ್ಲಿ 5 ಸಾವಿರ, ಸೊರಬದಲ್ಲಿ 15 ಸಾವಿರ, ಸಾಗರದಲ್ಲಿ 15 ಸಾವಿರ, ಬೈಂದೂರಿನಲ್ಲಿ 10 ಸಾವಿರ ಮತ್ತು ಭದ್ರಾವತಿಯಲ್ಲಿ 25 ಸಾವಿರ ಅಂತರದಲ್ಲಿ ಮಧು ಬಂಗಾರಪ್ಪ ಗೆಲುವು ದಾಖಲಿಸಲಿದ್ದಾರೆ ದೋಸ್ತಿ ಸಮೀಕ್ಷೆ ಹೇಳುತ್ತಿದೆ. ಒಟ್ಟಾರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 75ರಿಂದ 1 ಲಕ್ಷಗಳ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಮಧು ಬಂಗಾರಪ್ಪ 75 ಸಾವಿರದಿಂದ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು ಕಾಣುತ್ತಾರೆ ಎಂದು ದೋಸ್ತಿ ಲೆಕ್ಕ ಹೇಳುತ್ತಿದೆ.

Shivamogga candidates

ಬಿಜೆಪಿ ಲೆಕ್ಕ:
ಬಿಜೆಪಿ ಲೆಕ್ಕದ ಪ್ರಕಾರ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿ.ವೈ.ರಾಘವೇಂದ್ರ ಗೆಲುವಿನ ನಗೆ ಬೀರಲಿದ್ದಾರೆ ಎಂದು ಕಮಲ ಸರ್ವೆ ಹೇಳುತ್ತಿದೆ. ಶಿವಮೊಗ್ಗ ಗ್ರಾಮಾಂತರ 20 ಸಾವಿರ, ಭದ್ರಾವತಿ 10 ರಿಂದ 15 ಸಾವಿರ, ಶಿವಮೊಗ್ಗ ನಗರ 25 ಸಾವಿರ, ತೀರ್ಥಹಳ್ಳಿ 15 ರಿಂದ 20 ಸಾವಿರ, ಶಿಕಾರಿಪುರ 10 ರಿಂದ 15 ಸಾವಿರ, ಸೊರಬ 17 ರಿಂದ 20 ಸಾವಿರ, ಸಾಗರ 17 ರಿಂದ 20 ಸಾವಿರ, ಬೈಂದೂರು 10 ರಿಂದ 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ರೆ ಒಟ್ಟಾರೆ 1 ರಿಂದ 1.5 ಲಕ್ಷ ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು ಕಾಣ್ತಾರೆ ಎಂದು ಬಿಜೆಪಿ ಸಮೀಕ್ಷೆ ಹೇಳುತ್ತಿದೆ.

Shivamogga

ಗುಪ್ತಚರ ವರದಿ: ರಾಜ್ಯ ಸರ್ಕಾರ ಗುಪ್ತಚರ ಇಲಾಖೆ ಮೈತ್ರಿ  ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವು ಕಾಣ್ತಾರೆ ಎಂದು ಹೇಳಿ ಕೆಲವು ಅಂಕಿ ಅಂಶಗಳನ್ನು ಸಿಎಂಗೆ ಒಪ್ಪಿಸಿದೆಯಂತೆ. ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಸೊರಬದಲ್ಲಿ ಮಧು ಬಂಗಾರಪ್ಪ ಮುನ್ನಡೆ ಕಾಯ್ದುಕೊಳ್ಳಲಿದ್ದಾರೆ. ಸಾಗರದಲ್ಲಿ ಎರಡೂ ಪಕ್ಷಗಳ ಸಮಬಲ ಸಾಧಿಸಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಗ್ರಾಮಾಂತರ 6 ಸಾವಿರ, ಭದ್ರಾವತಿ 5 ಸಾವಿರ, ಶಿವಮೊಗ್ಗ ನಗರ 12 ರಿಂದ 14 ಸಾವಿರ, ತೀರ್ಥಹಳ್ಳಿ 6 ರಿಂದ 7 ಸಾವಿರ, ಶಿಕಾರಿಪುರ 14 ಸಾವಿರ, ಬೈಂದೂರು 8 ರಿಂದ 10 ಸಾವಿರ ಮತಗಳ ಅಂತರದಲ್ಲಿ ಬಿ.ವೈ.ರಾಘವೇಂದ್ರ ಮುನ್ನಡೆ ಕಾಯ್ದುಕೊಂಡು ಅಂದಾಜು 50 ರಿಂದ 52 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಗುಪ್ತಚರ ವರದಿ ತಿಳಿಸಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

TAGGED:BY RaghavendracongressjdsLok Sabha elections 2019madhu bangarappaPublic TVshivamoggaಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿ.ವೈ.ರಾಘವೇಂದ್ರಮಧು ಬಂಗಾರಪ್ಪಲೋಕಸಭಾ ಚುನಾವಣೆ 2019ಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
6 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
26 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
33 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
46 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?