Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಳಾಗುತ್ತಿದೆ ಯುವಜನತೆಯ ಆರೋಗ್ಯ – 60 ಅಲ್ಲ 30 ರಲ್ಲೇ ಬೈಪಾಸ್‌ ಸರ್ಜರಿ 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾಳಾಗುತ್ತಿದೆ ಯುವಜನತೆಯ ಆರೋಗ್ಯ – 60 ಅಲ್ಲ 30 ರಲ್ಲೇ ಬೈಪಾಸ್‌ ಸರ್ಜರಿ 

Latest

ಹಾಳಾಗುತ್ತಿದೆ ಯುವಜನತೆಯ ಆರೋಗ್ಯ – 60 ಅಲ್ಲ 30 ರಲ್ಲೇ ಬೈಪಾಸ್‌ ಸರ್ಜರಿ 

Public TV
Last updated: September 17, 2024 5:00 pm
Public TV
Share
3 Min Read
1 5
SHARE

ಒಂದು ಕಾಲದಲ್ಲಿ 50-60 ವರ್ಷ ವಯಸ್ಸಿನವರಲ್ಲಿ ಕಾಣಿಸಿಕೊಳ್ಳುತ್ತಿದ್ದ ಹೃದಯ (Heart) ಸಂಬಂಧಿ ಕಾಯಿಲೆಗಳು ಹಾಗೂ ಹೃದಯಾಘಾತ ಈಗ ಕೇವಲ 5-10 ವರ್ಷದವರಲ್ಲೇ ಕಂಡು ಬರುತ್ತಿದೆ. ಇನ್ನೂ ಇತ್ತೀಚಿನ ವರದಿಯ ಪ್ರಕಾರ 30 ವರ್ಷ ವಯಸ್ಸಿನ ಆಸುಪಾಸಿನ ಯುವ ಜನರಲ್ಲೇ ಹೃದಯದ ಸಮಸ್ಯೆ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಅಲ್ಲದೇ 30 ವರ್ಷ ವಯಸ್ಸಿನ ಆಸುಪಾಸಿನವರೇ ಅತಿ ಹೆಚ್ಚು ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗಳಿಗೆ (Heart bypass surgeries) ಒಳಗಾಗುತ್ತಿದ್ದಾರೆ ಎಂದು ವೈದ್ಯರು ಆತಂಕ ಹೊರಹಾಕಿದ್ದಾರೆ. ಅಲ್ಲದೇ ಅದಕ್ಕೆ ಕಾರಣವಾಗಿರುವ ಆತಂಕಕಾರಿ ಅಂಶಗಳನ್ನು ಉಲ್ಲೇಖಿಸಿ ವರದಿ ನೀಡಿದ್ದಾರೆ. 

ಬೈಪಾಸ್‌ ಸರ್ಜರಿ ಎಂದರೇನು?

ಹೃದಯದ ನರಗಳು ಬ್ಲಾಕ್‌ ಆಗಿ ರಕ್ತ ಸಂಚಾರಕ್ಕೆ ತಡೆಯಾಗಿದ್ದಾಗ ಮಾಡುವಂತಹ ಸರ್ವೇ ಸಾಮಾನ್ಯವಾದಂತಹ ಶಸ್ತ್ರಚಿಕಿತ್ಸೆ ಇದಾಗಿದೆ. ಹೃದಯದ ನರಗಳು ಸಾಮಾನ್ಯ ಬ್ಲಾಕ್‌ ಆಗಿದ್ದಾಗ ಮಾತ್ರೆಗಳಿಂದ ಸರಿ ಮಾಡಲಾಗುತ್ತದೆ. ಮಾತ್ರೆಗಳ ಮೂಲಕ ರಕ್ತನಾಳಗಳು ಹಿಗ್ಗುವಂತೆ ಮಾಡಿ ಅಥವಾ ರಕ್ತ ತೆಳುವಾಗುವಂತೆ ಮಾಡಿ ರಕ್ತ ಸಂಚಾರ ಸರಿಯಾಗುವಂತೆ ಮಾಡಲಾಗುತ್ತದೆ. ಇದನ್ನ ಸುಮಾರು 50-60% ಜನರಿಗೆ ಇದನ್ನೇ ಮಾಡಲಾಗತ್ತೆ.
HEART

ಇನ್ನೂ ಕೆಲವರಿಗೆ 1 ಅಥವಾ 2 ಕಡೆ 70-80% ಬ್ಲಾಕ್‌ ಇದ್ದಾಗ, ಎಂಜಿಯೋಪ್ಲಾಸ್ಟ್ರಿ ಮಾಡಿ ಸರಿಪಡಿಸಲಾಗುತ್ತದೆ. 

ಇನ್ನೂ ಕೆಲವರಿಗೆ ರಕ್ತನಾಳಗಳಲ್ಲಿ ಹೆಚ್ಚಿನ ಬ್ಲಾಕ್‌ಗಳಿದ್ದಾಗ (100% ಬ್ಲಾಕ್‌ ಆಗಿದ್ದಾಗ) ಅದನ್ನು ಸರಿಪಡಿಸಲು ಮಾಡುವಂತಹ ಶಸ್ತ್ರಚಿಕಿತ್ಸೆಯನ್ನ ಬೈಪಾಸ್‌ ಸರ್ಜರಿ ಎಂದು ಎಂದು ಕರೆಯಲಾಗುತ್ತದೆ. ಇದನ್ನು ಹೃದಯದ ಬಡಿತ ಇದ್ದಾಗಲೂ, ಅಥವಾ ಹೃದಯದ ಬಡಿತ ನಿಲ್ಲಿಸಿಯೂ ಮಾಡಲಾಗುತ್ತದೆ. ಈಗ ರೋಬೋಟ್‌ ತಂತ್ರಜ್ಞಾನದಿಂದ ಸಹ ಈ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಈ ಸರ್ಜರಿಯಲ್ಲಿ ಕೆಲವೊಮ್ಮೆ ವ್ಯಕ್ತಿಯ ಬೇರೆ ಅಂಗಗಳಲ್ಲಿನ ರಕ್ತನಾಳವನ್ನು ತೆಗೆದು ಹೃದಯದಲ್ಲಿ ಬ್ಲಾಕ್‌ ಆಗಿರುವ ನರಗಳಿಗೆ ಜೋಡಿಸಲಾಗುತ್ತದೆ.  

ಹೆಚ್ಚುತ್ತಿರುವ ಹೃದಯದ ಸಮಸ್ಯೆಗಳಿಗೆ ಕಾರಣಗಳೇನು? 

30 ರ ಆಸುಪಾಸಿನ ಯುವ ಜನರಲ್ಲಿ ಹೃದಯದ ಸಮಸ್ಯೆ ಹಿಂದೆ ಭಾರೀ ವಿರಳವಾಗಿತ್ತು. ಆದರೆ ಇಂದು ಯುವಜನರಲ್ಲಿ ಹೃದಯದ ಸಮಸ್ಯೆ ಬಹಳ ಸಾಮಾನ್ಯ ಎಂಬಂತಾಗಿದೆ. ಜಡ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಗಳಿಂದಾಗಿ ಈ ಸಮಸ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ಯುವ ಜನರಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ.  ದಿನಕ್ಕೆ ಕನಿಷ್ಟ ಬೆಂಗಳೂರಿನಲ್ಲಿ 30-40 ಬೈಪಾಸ್‌ ಸರ್ಜರಿ ನಡೆಯುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. 

ಹೆಚ್ಚುತ್ತಿರುವ ಬೈಪಾಸ್‌ ಸರ್ಜರಿ ಬಗ್ಗೆ ವೈದ್ಯರು ಹೇಳೋದೇನು? 

ಕಳೆದ ದಶಕದಲ್ಲಿ ಮಧ್ಯವಯಸ್ಕರಲ್ಲಿ ರೋಗಿಗಳಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆ 30% ಹೆಚ್ಚಾಗಿದೆ. 30ರ ದಶಕದಲ್ಲಿ ಪ್ರತಿ ವರ್ಷ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗುವ ರೋಗಿಗಳ ಸಂಖ್ಯೆ 5 ರಂತೆ ಏರಿಕೆ ಕಂಡಿದೆ. ಅಲ್ಲದೇ ಕಿರಿಯ ವ್ಯಕ್ತಿಗಳಲ್ಲಿ ಹೃದಯಾಘಾತವು ಹೆಚ್ಚು ಸಾಮಾನ್ಯವಾಗುತ್ತಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ, ಹೃದಯಾಘಾತಗಳು ಹೆಚ್ಚಾಗುತ್ತಿವೆ. ಅದರಲ್ಲೂ ಕಡಿಮೆ ವಯಸ್ಸಿನ ಜನರಲ್ಲೇ ಬೈಪಾಸ್ ಶಸ್ತ್ರಚಿಕಿತ್ಸೆಗಳ ಅಗತ್ಯತೆ ಕಂಡು ಬರುತ್ತಿದೆ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. 

ಜಡ ಜೀವನಶೈಲಿ, ಕಳಪೆ ಆಹಾರ ಮತ್ತು ಒತ್ತಡದದಿಂದ ಹೃದಯದ ಸಮಸ್ಯೆ ಹೆಚ್ಚಾಗಿದೆ. ಹೃದಯದಲ್ಲಿ ಅನೇಕ ರಕ್ತನಾಳಗಳು ಬ್ಲಾಕ್‌ ಆದಾಗ ಬೈಪಾಸ್ ಶಸ್ತ್ರಚಿಕಿತ್ಸೆ ಅಗತ್ಯವಾಗಿ ಮಾಡಬೇಕಾಗುತ್ತದೆ. ಹೆಚ್ಚಿನ ಕ್ಯಾಲೋರಿ ಬಳಕೆ ಮತ್ತು ಯಾವುದೇ ದೈಹಿಕ ಚಟುವಟಿಕೆ, ಆಧುನಿಕ ಜೀವನಶೈಲಿಯು ಇದಕ್ಕೆ ಪ್ರಮುಖ ಕಾರಣ ಎನ್ನುತ್ತಾರೆ ವೈದ್ಯರು. 

2 3

ಹೃದಯರೋಗವು ಸಾಂಪ್ರದಾಯಿಕವಾಗಿ 50 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಕಂಡುಬರುತ್ತದೆ. ಇಂದಿನ ದಿನಗಳಲ್ಲಿ ಒತ್ತಡ, ಮಾಲಿನ್ಯ ಮತ್ತು ಜೀವನಶೈಲಿಯು ಯುವಜನರನ್ನು ದುರ್ಬಲಗೊಳಿಸುತ್ತಿದೆ.

ಅನೇಕರು ಹೃದಯ ಸಂಬಂಧಿ ರೋಗಲಕ್ಷಣಗಳನ್ನು ಗುರುತಿಸಲು ವಿಳಂಬ ಮಾಡುತ್ತಾರೆ. ಅಲ್ಲದೇ ಹೃದಯದ ಸಮಸ್ಯೆಯನ್ನು ಗ್ಯಾಸ್ಟ್ರಿಕ್‌ ಎಂದು ತಪ್ಪಾಗಿ ಗ್ರಹಿಸುತ್ತಾರೆ. ಉತ್ತಮ ಜೀವನಶೈಲಿ, ಆರಂಭಿಕ ಪತ್ತೆ ಮತ್ತು ಹೃದಯಾಘಾತದ ಲಕ್ಷಣಗಳ ಬಗ್ಗೆ ಸಾರ್ವಜನಿಕ ಶಿಕ್ಷಣದ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಹೃದಯಘಾತಕ್ಕೆ ಪ್ರಮುಖ ಕಾರಣಗಳು

ದೈನಂದಿನ ಒತ್ತಡದ ಜೀವನಶೈಲಿ, ಅತಿಯಾದ ಮಾನಸಿಕ ಒತ್ತಡ ಹಾಗೂ ಆಹಾರಕ್ರಮದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚಾಗಲು ಕಾರಣ. ಇದರ ಹೊರತಾಗಿ ನೋಡುವುದಾದರೆ, ಮಧು ಮೇಹ ಕಾಯಿಲೆ ಇದ್ದವರು, ಹೈ ಕೊಲೆಸ್ಟ್ರಾಲ್ ಹಾಗೂ ಅಧಿಕ ರಕ್ತದೊತ್ತಡದ ಕಾಯಿಲೆಯಿಂದ ಬಳಲುತ್ತಿರುವವರಲ್ಲಿಯೂ ಕೂಡ ಹೃದಯಕ್ಕೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ ಎಂದು ಹೇಳಲಾಗುತ್ತದೆ.

ಹೃದಯದ ಆರೋಗ್ಯಕ್ಕೆ ಸಲಹೆಗಳು

ಹೃದಯದ ಆರೋಗ್ಯ ಚೆನ್ನಾಗಿರಬೇಕು ಎಂದರೆ ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ನಿಯಮಿತವಾಗಿ ವ್ಯಾಯಾಮ, ಯೋಗಾಭ್ಯಾಸ ಮಾಡುವುದು, ವರ್ಷಕ್ಕೆ ಒಮ್ಮೆಯಾದರೂ ಹೃದಯದ ಪರೀಕ್ಷೆ ಮಾಡಿಸಿಕೊಳ್ಳುವುದು, ದೇಹದ ತೂಕ ಹಾಗೂ ಬೊಜ್ಜನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು. ಹೃದಯಕ್ಕೆ ಮಾರಕವಾಗಿರುವ ಅಭ್ಯಾಸಗಳಿಂದ ದೂರವಿರುವುದು. ಉದಾಹರಣೆಗೆ ಧೂಮಪಾನ ಮತ್ತು ಮಧ್ಯಪಾನವನ್ನು ಬಿಟ್ಟುಬಿಡುವುದು ಇವೆಲ್ಲವೂ ಕೂಡ ಹೃದಯದ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ.

TAGGED:healthheartHeart bypass surgeries
Share This Article
Facebook Whatsapp Whatsapp Telegram

Cinema news

sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories
rajath Chaitra
ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Cinema Latest Sandalwood Top Stories
calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories

You Might Also Like

Maharashtra Local Polls BJP
Latest

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಮಹಾಯುತಿ ಮೈತ್ರಿಗೆ ಭರ್ಜರಿ ಗೆಲುವು

Public TV
By Public TV
1 hour ago
MOHAN BHAGAWAT
Latest

ಬಿಜೆಪಿಗೆ ಆರ್‌ಎಸ್‌ಎಸ್ ಹೋಲಿಕೆ ಮಾಡುವುದು ತಪ್ಪು: ಮೋಹನ್ ಭಾಗವತ್

Public TV
By Public TV
2 hours ago
kollur temple accused arrest
Latest

ಉಡುಪಿ| ಕೊಲ್ಲೂರು ದೇಗುಲದ ಹೆಸರಲ್ಲಿ ನಕಲಿ ವೆಬ್‌ಸೈಟ್; ಭಕ್ತರ ವಂಚಿಸುತ್ತಿದ್ದ ಆರೋಪಿ ರಾಜಸ್ಥಾನದಲ್ಲಿ ಅಂದರ್‌

Public TV
By Public TV
2 hours ago
GBA
Bengaluru City

ಬೆಂಗಳೂರು| ಇ-ಖಾತಾ ಗೋಲ್ಮಾಲ್‌; ಜಿಬಿಎ ಅಧಿಕಾರಿಗಳೇ ಶಾಮೀಲು ಆರೋಪ

Public TV
By Public TV
2 hours ago
Kolakatta Lagnajita Chakraborty
Crime

ದೇವರ ಹಾಡು ಹಾಡಿದ್ದನ್ನು ಆಕ್ಷೇಪಿಸಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ – ಆರೋಪಿ ಅರೆಸ್ಟ್

Public TV
By Public TV
2 hours ago
pm modi assam
Latest

ನುಸುಳುಕೋರರಿಗೆ ಕಾಂಗ್ರೆಸ್ ರಕ್ಷಣೆ: ಮೋದಿ ವಾಗ್ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?