Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು

Bengaluru City

ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು

Public TV
Last updated: December 1, 2017 9:22 pm
Public TV
Share
2 Min Read
ramalinga reddy
SHARE

ಬೆಂಗಳೂರು: ಟ್ರಾಫಿಕ್ ಪೊಲೀಸರು ಜಾಸ್ತಿ ಕಾರ್ಯಚರಣೆ ಮಾಡಿದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಅಪರಾಧ ಪ್ರಕರಣಗಳು ದಾಖಲಾದ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನ ಪಡೆದಿದೆ ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆಗೊಳಿಸಿದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಬೆಂಗಳೂರು ಅತ್ಯಾಧಿಕ ಅಪರಾಧ ಪ್ರಕರಣ ದಾಖಲಾದ ನಗರ ಎಂಬ ವರದಿಯಾಗಿತ್ತು. ಆದರೆ ನಗರದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ಗಮನಿಸಿದ ಸಂದರ್ಭದಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು ಒಂದು ಸಾವಿರ ಪ್ರಕರಣಗಳು ಕಡಿಮೆಯಾಗಿವೆ ಎಂದು ಸ್ಪಷ್ಟಪಡಿಸಿದರು.

ramalinga reddy 1

ಶುಕ್ರವಾರ ರಾಮಲಿಂಗಾರೆಡ್ಡಿರವರು ಬೆಂಗಳೂರು ನಗರ ಸಿ.ಎ.ಆರ್ ಕೇಂದ್ರ ಘಟಕದಲ್ಲಿ ನಿರ್ಮಿಸುತ್ತಿರುವ 192 ಪೊಲೀಸ್ ವಸತಿಗೃಹಗಳ ಸಮುಚ್ಛಯದ ನಿರ್ಮಾಣಕ್ಕಾಗಿ ಇಂದು ಶಂಕುಸ್ಥಾಪನೆ ನಡೆಸಿದರು. ಈ ವೇಳೆ ಮಾಧ್ಯಮಗಳ ಪ್ರಶ್ನೆ ಕೇಳಿದಾಗ, ನೀವು ಈ ಪ್ರಶ್ನೆಯನ್ನು ಕೇಳುತ್ತೀರಿ ಎನ್ನುವ ಕಾರಣಕ್ಕಾಗಿ ನಾನು ತಯಾರಿ ಮಾಡಿಕೊಂಡೆ ಬಂದಿದ್ದೇನೆ ಎಂದು ಹೇಳಿ ತಮ್ಮ ಕೈಯಲ್ಲಿದ್ದ ಡೇಟಾವನ್ನು ನೀಡಲು ಆರಂಭಿಸಿದರು. (ಇದನ್ನೂ ಓದಿ:  ಜನ್ರಿಗೆ ಫೈನ್ ಹಾಕಿ ಸರ್ಕಾರಕ್ಕೆ ಕೋಟಿ ಕೋಟಿ ದುಡಿದು ಕೊಟ್ಟ ಬೆಂಗ್ಳೂರು ಟ್ರಾಫಿಕ್ ಪೊಲೀಸರು!)

ಅಪರಾಧ ಪ್ರಕರಣಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಸರಗಳ್ಳತನ, ಮನೆ ಕಳ್ಳತನ ಸೇರಿದಂತೆ 9 ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ 2015 ರಲ್ಲಿ ಸುಮಾರು 17,435 ಪ್ರಕರಣಗಳು ದಾಖಲಾಗಿದೆ. 2016 ರಲ್ಲಿ 16,797 ಪ್ರಕರಣಗಳು ದಾಖಲಾಗಿದೆ. ಆಂದರೆ ವಾರ್ಷಿಕವಾಗಿ ಸುಮಾರು ಒಂದು ಸಾವಿರ ಪ್ರಕರಣಗಳು ಕಡಿಮೆಯಾಗಿದೆ. ಆದರೆ ರಾಷ್ಟ್ರೀಯ ಅಪರಾಧ ದಾಖಲೆಗಳಲ್ಲಿ ನಗರ ಎರಡನೇ ಸ್ಥಾನ ಪಡೆದುಕೊಳ್ಳಲು ಪ್ರಮುಖ ಕಾರಣ ಟ್ರಾಫಿಕ್ ಸಂಬಂಧಿಸಿದಂತೆ ಐಪಿಸಿ 283ರ ಅಡಿ ದಾಖಲಾದ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. 2015 ರಲ್ಲಿ ಈ ಕುರಿತು ಕೇವಲ 3,502 ಪ್ರಕರಣಗಳು ಮಾತ್ರ ದಾಖಲಾಗಿದ್ದವು. 2016 ರಲ್ಲಿ 13,759 ಪ್ರಕರಣಗಳು ದಾಖಲಾಗಿದೆ. ಸುಮಾರು 10 ಸಾವಿರ ಪ್ರಕರಣಗಳ ಸಂಖ್ಯೆ ಟ್ರಾಫಿಕ್‍ನಲ್ಲಿ ಹೆಚ್ಚಳವಾಗಿದೆ. ನಗರ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ನಗರದಲ್ಲಿ ಐಟಿ ಉದ್ಯಮಗಳು ಹೆಚ್ಚಾಗಿರುವುದರಿಂದ ಸೈಬರ್ ಪ್ರಕರಣಗಳು ಹೆಚ್ಚಾಗಿದೆ ಎಂದು ವಿವರಿಸಿದರು. ನಮ್ಮ ಪೊಲೀಸರು ಚೆನ್ನಾಗಿ ಕಾರ್ಯನಿರ್ವಹಿಸುತ್ತಾರೆ ಹೀಗಾಗಿ ನಾವು ನಮ್ಮ ಬೆನ್ನನ್ನು ತಟ್ಟಿಕೊಳ್ಳಬೇಕು ಎಂದು ತಿಳಿಸಿದರು.

vlcsnap 2017 10 22 10h59m14s40

ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ 2016ನೇ ವರದಿ ಪ್ರಕಾರ ದೇಶದ 19 ಮೆಟ್ರೊಪೊಲಿಟನ್ ನಗರಗಳಲ್ಲಿ ಅಪರಾಧ, ಹಿಂಸೆ, ಕೊಲೆ, ಲೈಂಗಿಕ ಕಿರುಕುಳ, ಅತ್ಯಾಚಾರ ಇತ್ಯಾದಿ ಘಟನೆಗಳ ಬಗ್ಗೆ ದಾಖಲಾದ ಪ್ರಕರಣದ ಆಧಾರದಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಅಲ್ಲದೇ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುವ ಅಪರಾಧ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನವನ್ನು ಮುಂಬೈ ನಗರ ಪಡೆದುಕೊಂಡಿದೆ.

ಏನಿದುಐಪಿಸಿ ಸೆಕ್ಷನ್ 283?
ಐಪಿಸಿ 283 ಪ್ರಕಾರ, ಸಾರ್ವಜನಿಕ ರಸ್ತೆ ಅತಿಕ್ರಮಣ ತಪ್ಪು. ಫುಟ್‍ಪಾತ್‍ನಲ್ಲಿ ಪಾರ್ಕಿಂಗ್ ಮಾಡೋದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಮನೆ ಮುಂದಿನ ರಸ್ತೆಯಲ್ಲಿ ವಾಹನ ನಿಲ್ಲಿಸುವುದು ಅಪರಾಧ. ಮನೆ ಎದುರಿನ ಫುಟ್‍ಪಾತ್ ಮೇಲೆ ಪಾರ್ಕಿಂಗ್ ಮಾಡೋದೂ ಅಪರಾಧ. ಪೊಲೀಸ್ ನವರು ಕಂಪ್ಲೇಂಟ್ ಹಾಕಿ ಎಫ್‍ಐಆರ್ ಹಾಕುತ್ತಾರೆ. ವಾಹನ ಸೀಝ್ ಮಾಡಿ ಎತ್ತಕೊಂಡು ಹೋಗ್ತಾರೆ. 90 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕುತ್ತಾರೆ. ಅಪರಾಧ ಸಾಬೀತಾದ್ರೆ 200 ರೂ. ದಂಡ ಕಟ್ಟಬೇಕಾಗುತ್ತದೆ ಮತ್ತು ಆ ದಂಡವನ್ನ ಕೋರ್ಟಿನಲ್ಲೇ ಕಟ್ಟಬೇಕಾಗುತ್ತದೆ.

https://www.youtube.com/watch?v=oh8lPilttTE

vlcsnap 2017 10 22 10h59m04s190

vlcsnap 2017 10 22 10h58m45s5

vlcsnap 2017 10 22 10h58m34s146

vlcsnap 2017 10 22 10h58m24s48

vlcsnap 2017 10 22 10h58m16s226

 

 

bengaluru traffic police fine 2

bengaluru traffic police fine 1

bengaluru traffic police fine 6

bengaluru traffic police fine 5

bengaluru traffic police fine 4

bengaluru traffic police fine 3

 

TAGGED:BangaluruCrime RateHome Minister Ramalinga ReddyNational Crime Records BureauPublic TVಕ್ರೈಂ ರೇಟ್ಗೃಹ ಸಚಿವ ರಾಮಲಿಂಗರೆಡ್ಡಿಪಬ್ಲಿಕ್ ಟಿವಿಬೆಂಗಳೂರುರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
31 minutes ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
31 minutes ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
1 hour ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
1 hour ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
2 hours ago
Raichur Court
Districts

ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?