Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು

Bengaluru City

ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು

Public TV
Last updated: December 1, 2017 9:22 pm
Public TV
Share
2 Min Read
ramalinga reddy
SHARE

ಬೆಂಗಳೂರು: ಟ್ರಾಫಿಕ್ ಪೊಲೀಸರು ಜಾಸ್ತಿ ಕಾರ್ಯಚರಣೆ ಮಾಡಿದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಅಪರಾಧ ಪ್ರಕರಣಗಳು ದಾಖಲಾದ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನ ಪಡೆದಿದೆ ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆಗೊಳಿಸಿದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಬೆಂಗಳೂರು ಅತ್ಯಾಧಿಕ ಅಪರಾಧ ಪ್ರಕರಣ ದಾಖಲಾದ ನಗರ ಎಂಬ ವರದಿಯಾಗಿತ್ತು. ಆದರೆ ನಗರದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ಗಮನಿಸಿದ ಸಂದರ್ಭದಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು ಒಂದು ಸಾವಿರ ಪ್ರಕರಣಗಳು ಕಡಿಮೆಯಾಗಿವೆ ಎಂದು ಸ್ಪಷ್ಟಪಡಿಸಿದರು.

ramalinga reddy 1

ಶುಕ್ರವಾರ ರಾಮಲಿಂಗಾರೆಡ್ಡಿರವರು ಬೆಂಗಳೂರು ನಗರ ಸಿ.ಎ.ಆರ್ ಕೇಂದ್ರ ಘಟಕದಲ್ಲಿ ನಿರ್ಮಿಸುತ್ತಿರುವ 192 ಪೊಲೀಸ್ ವಸತಿಗೃಹಗಳ ಸಮುಚ್ಛಯದ ನಿರ್ಮಾಣಕ್ಕಾಗಿ ಇಂದು ಶಂಕುಸ್ಥಾಪನೆ ನಡೆಸಿದರು. ಈ ವೇಳೆ ಮಾಧ್ಯಮಗಳ ಪ್ರಶ್ನೆ ಕೇಳಿದಾಗ, ನೀವು ಈ ಪ್ರಶ್ನೆಯನ್ನು ಕೇಳುತ್ತೀರಿ ಎನ್ನುವ ಕಾರಣಕ್ಕಾಗಿ ನಾನು ತಯಾರಿ ಮಾಡಿಕೊಂಡೆ ಬಂದಿದ್ದೇನೆ ಎಂದು ಹೇಳಿ ತಮ್ಮ ಕೈಯಲ್ಲಿದ್ದ ಡೇಟಾವನ್ನು ನೀಡಲು ಆರಂಭಿಸಿದರು. (ಇದನ್ನೂ ಓದಿ:  ಜನ್ರಿಗೆ ಫೈನ್ ಹಾಕಿ ಸರ್ಕಾರಕ್ಕೆ ಕೋಟಿ ಕೋಟಿ ದುಡಿದು ಕೊಟ್ಟ ಬೆಂಗ್ಳೂರು ಟ್ರಾಫಿಕ್ ಪೊಲೀಸರು!)

ಅಪರಾಧ ಪ್ರಕರಣಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಸರಗಳ್ಳತನ, ಮನೆ ಕಳ್ಳತನ ಸೇರಿದಂತೆ 9 ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ 2015 ರಲ್ಲಿ ಸುಮಾರು 17,435 ಪ್ರಕರಣಗಳು ದಾಖಲಾಗಿದೆ. 2016 ರಲ್ಲಿ 16,797 ಪ್ರಕರಣಗಳು ದಾಖಲಾಗಿದೆ. ಆಂದರೆ ವಾರ್ಷಿಕವಾಗಿ ಸುಮಾರು ಒಂದು ಸಾವಿರ ಪ್ರಕರಣಗಳು ಕಡಿಮೆಯಾಗಿದೆ. ಆದರೆ ರಾಷ್ಟ್ರೀಯ ಅಪರಾಧ ದಾಖಲೆಗಳಲ್ಲಿ ನಗರ ಎರಡನೇ ಸ್ಥಾನ ಪಡೆದುಕೊಳ್ಳಲು ಪ್ರಮುಖ ಕಾರಣ ಟ್ರಾಫಿಕ್ ಸಂಬಂಧಿಸಿದಂತೆ ಐಪಿಸಿ 283ರ ಅಡಿ ದಾಖಲಾದ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. 2015 ರಲ್ಲಿ ಈ ಕುರಿತು ಕೇವಲ 3,502 ಪ್ರಕರಣಗಳು ಮಾತ್ರ ದಾಖಲಾಗಿದ್ದವು. 2016 ರಲ್ಲಿ 13,759 ಪ್ರಕರಣಗಳು ದಾಖಲಾಗಿದೆ. ಸುಮಾರು 10 ಸಾವಿರ ಪ್ರಕರಣಗಳ ಸಂಖ್ಯೆ ಟ್ರಾಫಿಕ್‍ನಲ್ಲಿ ಹೆಚ್ಚಳವಾಗಿದೆ. ನಗರ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ನಗರದಲ್ಲಿ ಐಟಿ ಉದ್ಯಮಗಳು ಹೆಚ್ಚಾಗಿರುವುದರಿಂದ ಸೈಬರ್ ಪ್ರಕರಣಗಳು ಹೆಚ್ಚಾಗಿದೆ ಎಂದು ವಿವರಿಸಿದರು. ನಮ್ಮ ಪೊಲೀಸರು ಚೆನ್ನಾಗಿ ಕಾರ್ಯನಿರ್ವಹಿಸುತ್ತಾರೆ ಹೀಗಾಗಿ ನಾವು ನಮ್ಮ ಬೆನ್ನನ್ನು ತಟ್ಟಿಕೊಳ್ಳಬೇಕು ಎಂದು ತಿಳಿಸಿದರು.

vlcsnap 2017 10 22 10h59m14s40

ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ 2016ನೇ ವರದಿ ಪ್ರಕಾರ ದೇಶದ 19 ಮೆಟ್ರೊಪೊಲಿಟನ್ ನಗರಗಳಲ್ಲಿ ಅಪರಾಧ, ಹಿಂಸೆ, ಕೊಲೆ, ಲೈಂಗಿಕ ಕಿರುಕುಳ, ಅತ್ಯಾಚಾರ ಇತ್ಯಾದಿ ಘಟನೆಗಳ ಬಗ್ಗೆ ದಾಖಲಾದ ಪ್ರಕರಣದ ಆಧಾರದಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಅಲ್ಲದೇ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುವ ಅಪರಾಧ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನವನ್ನು ಮುಂಬೈ ನಗರ ಪಡೆದುಕೊಂಡಿದೆ.

ಏನಿದುಐಪಿಸಿ ಸೆಕ್ಷನ್ 283?
ಐಪಿಸಿ 283 ಪ್ರಕಾರ, ಸಾರ್ವಜನಿಕ ರಸ್ತೆ ಅತಿಕ್ರಮಣ ತಪ್ಪು. ಫುಟ್‍ಪಾತ್‍ನಲ್ಲಿ ಪಾರ್ಕಿಂಗ್ ಮಾಡೋದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಮನೆ ಮುಂದಿನ ರಸ್ತೆಯಲ್ಲಿ ವಾಹನ ನಿಲ್ಲಿಸುವುದು ಅಪರಾಧ. ಮನೆ ಎದುರಿನ ಫುಟ್‍ಪಾತ್ ಮೇಲೆ ಪಾರ್ಕಿಂಗ್ ಮಾಡೋದೂ ಅಪರಾಧ. ಪೊಲೀಸ್ ನವರು ಕಂಪ್ಲೇಂಟ್ ಹಾಕಿ ಎಫ್‍ಐಆರ್ ಹಾಕುತ್ತಾರೆ. ವಾಹನ ಸೀಝ್ ಮಾಡಿ ಎತ್ತಕೊಂಡು ಹೋಗ್ತಾರೆ. 90 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕುತ್ತಾರೆ. ಅಪರಾಧ ಸಾಬೀತಾದ್ರೆ 200 ರೂ. ದಂಡ ಕಟ್ಟಬೇಕಾಗುತ್ತದೆ ಮತ್ತು ಆ ದಂಡವನ್ನ ಕೋರ್ಟಿನಲ್ಲೇ ಕಟ್ಟಬೇಕಾಗುತ್ತದೆ.

https://www.youtube.com/watch?v=oh8lPilttTE

vlcsnap 2017 10 22 10h59m04s190

vlcsnap 2017 10 22 10h58m45s5

vlcsnap 2017 10 22 10h58m34s146

vlcsnap 2017 10 22 10h58m24s48

vlcsnap 2017 10 22 10h58m16s226

 

 

bengaluru traffic police fine 2

bengaluru traffic police fine 1

bengaluru traffic police fine 6

bengaluru traffic police fine 5

bengaluru traffic police fine 4

bengaluru traffic police fine 3

 

TAGGED:BangaluruCrime RateHome Minister Ramalinga ReddyNational Crime Records BureauPublic TVಕ್ರೈಂ ರೇಟ್ಗೃಹ ಸಚಿವ ರಾಮಲಿಂಗರೆಡ್ಡಿಪಬ್ಲಿಕ್ ಟಿವಿಬೆಂಗಳೂರುರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
22 minutes ago
POCSO Special Court
Bengaluru City

ಬೆಂಗಳೂರು | ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಅರೆಸ್ಟ್‌

Public TV
By Public TV
29 minutes ago
TIRUPATI LADDU
Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
By Public TV
51 minutes ago
KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
1 hour ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
1 hour ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?