Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ

Karnataka

ರಾತ್ರಿ 11 ಗಂಟೆಗೆ ನಿರ್ಧಾರ – ತಡವಾಗಿದ್ದಕ್ಕೆ ಕಾರಣ ತಿಳಿಸಿದ ಮಾಧುಸ್ವಾಮಿ

Public TV
Last updated: July 26, 2019 12:40 pm
Public TV
Share
2 Min Read
MADHUSWAMY
SHARE

ನವದೆಹಲಿ: ಯಡಿಯೂರಪ್ಪನವರು ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ತುಂಬಾ ದಿನಗಳ ಬಯಕೆಯಾಗಿತ್ತು ಅದೀಗ ಈಡೇರಿದೆ. ರಾಜ್ಯಕ್ಕೆ ಏನೇನು ಒಳ್ಳೆಯ ಕೆಲಸಗಳಾಗಬೇಕೋ ಅದೆಲ್ಲವನ್ನು ಯಡಿಯೂರಪ್ಪನವರು ಮಾಡುತ್ತಾರೆ ಎಂದು ಮಾಧುಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಅಸ್ತಿತ್ವದ ನಂತರ ತುಂಬಾ ಸಂಕಟವಾಗಿತ್ತು. ಯಡಿಯೂರಪ್ಪನವರಿಗೂ ಸಹ ತುಂಬಾ ದಿನಗಳಿಂದ ಒಂದು ರೀತಿಯ ಬೇಸರ ಕಾಡುತ್ತಿತ್ತು. ಇದೀಗ ಮರಳಿ ಅಧಿಕಾರಕ್ಕೇರುತ್ತಿರುವುದು ಹಾಗೂ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗುತ್ತಿರುವುದು ತುಂಬಾ ಸಂತಸ ತಂದಿದೆ. ರಾಜ್ಯಕ್ಕೆ ಏನೇನು ಒಳ್ಳೆಯ ಕೆಲಸ ಮಾಡಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟರು.

yeddy aa

ವಿಧಾನಸಭೆ ಚುನಾವಣೆಯಲ್ಲಿ ಮತದಾರರು 105 ಜೊತೆಗೆ ಇನ್ನು 5-6 ಸ್ಥಾನ ನೀಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕೆಲವೇ ಸ್ಥಾನ ಕಡಿಮೆ ಬಂದಿದ್ದರಿಂದ ದೊಡ್ಡ ಪಾರ್ಟಿಯಾಗಿದ್ದರೂ ಅಧಿಕಾರದಿಂದ ದೂರ ಉಳಿಯಬೇಕಾಯಿತು. ಹೀಗಾಗಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂತು. ನಂತರ ಅವರ ಕಚ್ಚಾಟ ಶುರುವಾಯಿತು. ಆಗಲೇ ಇವರು ತುಂಬಾ ದಿನ ಉಳಿಯುವುದಿಲ್ಲ ಎಂದು ನಾವು ಅಂದುಕೊಂಡಿದ್ದೆವು. ನಂತರ ನಡೆದ ಲೋಕಸಭಾ ಚುನಾವಣೆ ವೇಳೆ ಮತದಾರರು ಜಾಗೃತಿಯಿಂದ ಮತ ಹಾಕಿದರು ಎಂದು ತಿಳಿಸಿದರು.

ವಿಧಾನಸಭೆಯಲ್ಲಾದ ತಪ್ಪು ಲೋಕಸಭೆಯಲ್ಲಾಗಬಾರದು ಎಂದು ಉತ್ತಮ ತೀರ್ಪು ನೀಡಿದರು. ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಕೊಟ್ಟರು. ಇದರಿಂದ ಜನರ ಅಭಿಪ್ರಾಯವೇನು ಎಂಬುದು ಸ್ಪಷ್ಟವಾಗುತ್ತದೆ. ಇಡೀ ರಾಜ್ಯದ ಜನತೆ ಇದೀಗ ನಮ್ಮ ಜೊತೆಗಿದ್ದಾರೆ. ಮೈತ್ರಿ ಸರ್ಕಾರದ ಶಾಸಕರಿಗೂ ಅಲ್ಲಿನ ದುರಾಡಳಿತ ನೋಡಿ ಬೇಸರವಾಯಿತು. ಶಾಸಕರು ನಿರೀಕ್ಷಿಸಿದ ಕೆಲಸ ಆಗುತ್ತಿಲ್ಲ. ಕೆಲವೇ ಜನರ ಕೆಲಸವಾಗುತ್ತದೆ. ಒಂದೇ ಕುಟುಂಬದ ಮಾತನ್ನು ಎಲ್ಲರೂ ಕೇಳುವ ಪರಿಸ್ಥಿತಿ ಇದೆ ಎಂದು ಅವರಲ್ಲೇ ಭಿನ್ನಾಭಿಪ್ರಾಯ ಮೂಡಿ ಹೊರ ನಡೆದರು. ಇದೇ ಸಂದರ್ಭವನ್ನು ನಾವು ಸದ್ಬಳಕೆ ಮಾಡಿಕೊಂಡಿದ್ದೇವೆ ಎಂದು ಹೇಳಿ ಸರ್ಕಾರ ರಚನೆಗೆ ಮುಂದಾಗಿದನ್ನು ಸಮರ್ಥಿಸಿಕೊಂಡರು.

Rebel MLAs C 1

ನಮ್ಮ ಪಕ್ಷದಲ್ಲಿ ಹೈ ಕಮಾಂಡ್ ಅವರೇ ಅಂತಿಮ ನಿರ್ಧಾರ ಮಾಡಬೇಕು. ಹೀಗಾಗಿ ನಾವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆವು. ಈ ವೇಳೆ ಅವರು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಅವರು ಸಂಸತ್‍ನಲ್ಲಿ ಕಾರ್ಯನಿರತರಾಗಿದ್ದರಿಂದ ರಾತ್ರಿ ವೇಳೆ ಸಭೆ ನಡೆಸಿ ಚರ್ಚಿಸಿ, ರಾತ್ರಿ 11ಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಸರ್ಕಾರ ರಚನೆಗೆ ತಡವಾಗಿ ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

ನಮ್ಮದು 105 ಇದ್ದರೂ ಇಬ್ಬರು ಪಕ್ಷೇತರರು ಬೆಂಬಲ ನೀಡಿದ್ದಾರೆ. ಅಲ್ಲದೆ, ಬಿಎಸ್‍ಪಿಯ ಮಹೇಶ್ ಅವರನ್ನು ಉಚ್ಛಾಟನೆ ಮಾಡಿದ್ದಾರೆ. ಬಿಎಸ್‍ಪಿ ಹೈ ಕಮಾಂಡ್ ಮಹೇಶ್ ಅವರಿಗೆ ಮೈತ್ರಿ ಸರ್ಕಾರಕ್ಕೆ ಮತ ಹಾಕಿ ಎಂದರೂ ಸಹ ಹೋಗಿಲ್ಲದ್ದನ್ನು ಕಂಡರೆ ಅವರು ನಮ್ಮ ಪರವಾಗಿದ್ದಾರೆ ಎಂದರ್ಥ. ಹೀಗಾಗಿ ನಾವು 108 ಜನ ಆಗುತ್ತೇವೆ. ಬಹುಮತಕ್ಕೆ ಕೇವಲ 5 ಸ್ಥಾನ ಮಾತ್ರ ವ್ಯತ್ಯಾಸವಾಗಲಿದೆ ಎಂದು ಮಾಧುಸ್ವಾಮಿ ತಿಳಸಿದರು.

N MAHESH

ಈ ಹಿಂದೆ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯಪಾಲರು ಸಂವಿಧಾನದಕ್ಕೆ ಬದ್ಧವಾಗಿ ಕ್ರಮ ಕೈಗೊಂಡರು. ಅಲ್ಲದೆ, ಮೈತ್ರಿ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ, ಕೇವಲ 24 ಗಂಟೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದರು. ಹೀಗಾಗಿ ಗಲಿಬಿಲಿಯಾಯಿತು. ಅಲ್ಲದೆ, ಆಗ ಪಕ್ಷೇತರರು ಸಹ ಅವರೊಂದಿಗೆ ಹೋಗಿದ್ದರು. ಇಂದು ಆ ಪರಿಸ್ಥಿತಿ ಇಲ್ಲ ಅವರೊಂದಿಗೆ ಪಕ್ಷೇತರರು, ಬಿಎಸ್‍ಪಿ ಶಾಸಕರಿಲ್ಲ. ನಾವು ಒಟ್ಟು 108 ಜನ ಇದ್ದೇವೆ. ಅಲ್ಲದೆ, ಅತೃಪ್ತ ಶಾಸಕರೂ ಸಹ ಯಾವುದೇ ಕಾರಣಕ್ಕೂ ಮರಳಿ ಮೈತ್ರಿ ಪಕ್ಷಗಳನ್ನು ಸೇರುವುದಿಲ್ಲ. ಹೀಗಾಗಿ ಸರ್ಕಾರ ನಡೆಸುವ ಕುರಿತು ನಮಗೆ ವಿಶ್ವಾಸವಿದೆ ಎಂದರು.

TAGGED:bs yeddyurappagovernmentMadhuswamyPublic TVswornಪಬ್ಲಿಕ್ ಟಿವಿಪ್ರಮಾಣ ವಚನ ಸ್ವೀಕಾರಬಿ.ಎಸ್.ಯಡಿಯೂರಪ್ಪಮಾಧುಸ್ವಾಮಿಸರ್ಕಾರ ರಚೆನೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
6 seconds ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
7 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
2 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
3 hours ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?