Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ

Bengaluru City

ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ

Public TV
Last updated: December 23, 2017 9:56 pm
Public TV
Share
3 Min Read
AnjaniPutra Lawyer 1
SHARE

ಬೆಂಗಳೂರು: ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಮೂರು ದಿನಗಳ ಹಿಂದೆ ಬಿಡುಗಡೆಗೊಂಡಿದೆ. ಸಿನಿಮಾ ರಿಲೀಸ್ ಆದ ಬಳಿಕ ಒಂದಿಲ್ಲೊಂದು ತೊಂದರೆಗಳನ್ನು ಅನುಭವಿಸುತ್ತಾ ಬಂದಿದೆ. ಈಗ ಸಿನಿಮಾದಲ್ಲಿ ವಕೀಲರ ಬಗ್ಗೆ ವಿವಾದಾತ್ಮಕ ಹೇಳಿಕೆ ಇದೆ ಎಂದು ಆರೋಪಿಸಿ ವಕೀಲ ನಾರಾಯಣಸ್ವಾಮಿ ಚಿತ್ರ ಪ್ರದರ್ಶನಕ್ಕೆ ತಡೆ ತಂದಿದ್ದಾರೆ.

ಸಿನಿಮಾ ವಿರುದ್ಧ ನಾನು ದೂರು ನೀಡಿದ್ದು ಯಾಕೆ ಎನ್ನುವುದಕ್ಕೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ನಾರಾಯಣಸ್ವಾಮಿ, ಚಿತ್ರದಲ್ಲಿ ನಟ ರವಿಶಂಕರ್ ಪೊಲೀಸ್ ಪಾತ್ರಧಾರಿಯಲ್ಲಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್ ಅವರ ಕಡೆಯಿಂದ ವಕೀಲರೊಬ್ಬರ ಎದುರು ಪಂಚಿಂಗ್ ಡೈಲಾಗ್ ಹೇಳಿಸಲಾಗಿದೆ. ಈ ಡೈಲಾಗ್ ನಿಂದ ಎಲ್ಲ ವಕೀಲರಿಗೂ ಅವಮಾನವಾಗಿದ್ದು, ಚಿತ್ರದ ಬಗ್ಗೆ ಎಲ್ಲ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕೋರ್ಟ್ ನಲ್ಲಿ ಸಿನಿಮಾದಲ್ಲಿರುವ ವಿವಾದಾತ್ಮಕ ಡೈಲಾಗ್ ತೆಗೆಯುವರೆಗೂ ತಡೆಕೋರುವಂತೆ ದೂರು ಸಲ್ಲಿಸಲಾಗಿತ್ತು. ಇಂದು ಕೋರ್ಟ್ ತನ್ನ ಆದೇಶ ನೀಡಿದ್ದು, ಈ ಕೂಡಲೇ ಸಿನಿಮಾದ ಪ್ರದರ್ಶನ ನಿಲ್ಲಿಸಬೇಕಾಗುತ್ತದೆ ಎಂದು ಆದೇಶಿಸಿದೆ ಎಂದು ತಿಳಿಸಿದರು.

anajaniputra lawyer 2

ಸಿನಿಮಾದ ದೂರಿನ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಶಿವರಾಮ್ ಪ್ರತಿಕ್ರಿಯಿಸಿದ್ದು, ಚಿತ್ರದ ಒಂದು ಭಾಗದಲ್ಲಿ ಪೊಲೀಸ್ ಪಾತ್ರಧಾರಿ ರವಿಶಂಕರ್, ವಕೀಲರ ಬಗ್ಗೆ ಅವಹೇಳನಾಕಶರಿ ಹೇಳಿಕೆ ನೀಡಿದ್ದಾರೆ. ಪೊಲೀಸರು ಮಾತನಾಡುತ್ತಿರುವ ಈ ಡೈಲಾಗ್ ಇರುವ ದೃಶ್ಯವನ್ನು ತೆಗೆದು ಹಾಕುವಂತೆ ಮನವಿ ಮಾಡಲಾಗಿದೆ. ಸದ್ಯ ಈ ಕ್ಷಣದಲ್ಲಿ ಆದೇಶ ಬಂದಿದ್ದು, ಎಲ್ಲಾ ಶೋಗಳನ್ನು ರದ್ದು ಮಾಡಬೇಕಾಗುತ್ತದೆ. ಸಿನಿಮಾದಲ್ಲಿ ಬಳಸಿದ ಆ ಪದವನ್ನು ತೆಗೆದರೆ ನಮ್ಮ ಅಭ್ಯಂತರವಿಲ್ಲ. ಕೋರ್ಟ್ ಆರ್ಡರ್ ಕಾಪಿ ಇಂದು ಸಿಗೋದು ಅನುಮಾನ. ಆದ್ರೆ ನಮ್ಮ ಕೋರ್ಟ್ ವೆಬ್ ಸೈಟ್ ನಲ್ಲಿ ಆದೇಶದ ಪ್ರತಿ ಸಿಗಲಿದೆ. ಇದೂವರೆಗೂ ಚಿತ್ರದ ನಿರ್ಮಾಪಕರು, ನಿರ್ದೇಶಕರು ನಮ್ಮನ್ನು ಸಂಪರ್ಕಿಸಿಲ್ಲ. ಆ ಒಂದು ಪಂಚಿಂಗ್ ಡೈಲಾಗ್ ಡಿಲೀಟ್ ಮಾಡಬೇಕು ಎನ್ನುವುದೇ ನಮ್ಮ ಒತ್ತಾಯವಾಗಿದೆ. ಚಿತ್ರತಂಡ ಜನವರಿ 2 ರವರೆಗೆ ಕಾಯುವ ಅಗತ್ಯವಿಲ್ಲ, ಸಿನಿಮಾದಿಂದ ಎಷ್ಟು ಬೇಗ ಆ ಪದವನ್ನು ತೆಗೆಯುತ್ತಾರೋ ಅಷ್ಟು ಬೇಗ ಪುನಃ ಪ್ರದರ್ಶನ ಮಾಡಬಹುದಾಗಿದೆ. ಪುನೀತ್ ಈ ರೀತಿಯ ಸಿನಿಮಾ ಮಾಡುವವವರಲ್ಲ ಎಲ್ಲೋ ಏನೋ ತಪ್ಪಾಗಿರಬಹುದು ಎಂದು ಹೇಳಿದರು.

anajaniputra lawyer 2 1

ಏನದು ವಿವಾದಾತ್ಮಕ ಡೈಲಾಗ್? “ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ” ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಅಂಜನಿಪುತ್ರ ಸಿನಿಮಾಗೆ ಅಭಿಮಾನಿಯಿಂದ ಬಿಗ್ ಶಾಕ್!

ಸಿನಿಮಾದಲ್ಲಿ ವಕೀಲರ ಬಗ್ಗೆ ವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದ್ದು, ಸ್ಯಾಂಡಲ್‍ವುಡ್ ನ ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರದ’ ಸಿನಿಮಾ ಇನ್ನೂ 10 ದಿನಗಳ ಕಾಲ ರದ್ದಾಗಿದೆ. ವಕೀಲ ಜಿ. ನಾರಾಯಣಸ್ವಾಮಿ ಅವರು ನಿರ್ದೇಶಕ, ನಿರ್ಮಾಪಕ, ಸೆನ್ಸಾರ್ ಬೋರ್ಡ್, ಫಿಲಂ ಚೇಂಬರ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅರ್ಜಿ ವಿಚಾರಣೆಯನ್ನು ಶನಿವಾರ ನಡೆಸಿದ ಕೋರ್ಟ್ ಅಂಜನಿಪುತ್ರ ಸಿನಿಮಾ ಪ್ರದರ್ಶನ ಮಾಡದಂತೆ ಆದೇಶಿಸಿ ಜ. 2ಕ್ಕೆ ವಿಚಾರಣೆ ಮುಂದೂಡಿದೆ.

https://www.youtube.com/watch?v=f7IZoviKUvA

anjaniputra court

ಎ.ಹರ್ಷ ನಿರ್ದೇಶನದಲ್ಲಿ, ಎಮ್.ಎನ್.ಕುಮಾರ್ ನಿರ್ಮಾಣದಲ್ಲಿ ಅಂಜನಿಪುತ್ರ ಮೂಡಿಬಂದಿದ್ದು ಗುರುವಾರ ಬಿಡುಗಡೆಯಾಗಿತ್ತು. ಉಗ್ರಂ ಖ್ಯಾತಿಯ ರವಿಬಸ್ರೂರು ಅಂಜನಿಪುತ್ರ ಚಿತ್ರದ ಸಂಗೀತದ ಸಾರಥ್ಯ ವಹಿಸಿದ್ದಾರೆ. ಚಿತ್ರಕ್ಕೆ ಎಂ.ಎನ್. ಕುಮಾರ್ ಅವರು ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ರಮ್ಯಾಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ನಟಿ ಹರಿಪ್ರಿಯಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪವರ್ ಸ್ಟಾರ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಕೂಡ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Puneeth Rajkumar in Anjani Putra 1

TAGGED:Anjani Puthracensor boardcinemacourtlawyerPublic TVPuneetrajkumarRashmika MandannaRavi Shankarsandalwoodಅಂಜನಿಪುತ್ರಕೋರ್ಟ್ಪಬ್ಲಿಕ್ ಟಿವಿಪುನೀತ್‍ರಾಜ್‍ಕುಮಾರ್ರವಿಶಂಕರ್ರಶ್ಮಿಕಾ ಮಂದಣ್ಣವಕೀಲರುಸಿನಿಮಾಸೆನ್ಸಾರ್ ಮಂಡಳಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
28 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
55 minutes ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
1 hour ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?