Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

Dakshina Kannada

ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ? ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?

Public TV
Last updated: July 27, 2025 6:37 pm
Public TV
Share
2 Min Read
why is ashlesha bali done its significance rituals
SHARE

ಹಿಂದೂ ಧರ್ಮದಲ್ಲಿ ದೇವರಂತೆ ನಾಗದೇವರನ್ನೂ ಪೂಜಿಸಲಾಗುತ್ತದೆ. ಜಾತಕದಲ್ಲಿ ನಾಗದೋಷ, ಕುಟುಂಬದಲ್ಲಿ ಸಮಸ್ಯೆ, ನಾಗರ ಹಾವನ್ನು ಹತ್ಯೆ.. ಇತ್ಯಾದಿ ಕಾರಣಕ್ಕೆ ಆಶ್ಲೇಷ ಬಲಿ ಸೇವೆಯನ್ನು ಭಕ್ತರು ಮಾಡುತ್ತಾರೆ. ಸಾಧಾರಣವಾಗಿ ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಕ್ಷೇತ್ರದಲ್ಲಿ ಹೆಚ್ಚಾಗಿ ಆಶ್ಲೇಷ ಬಲಿ (Ashlesha Bali ಸೇವೆಯನ್ನು ಮಾಡುತ್ತಾರೆ. ಒಂದು ವೇಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲು ಸಾಧ್ಯವಾಗದೇ ಇದ್ದವರು ಸಮೀಪದ ಸುಬ್ರಹ್ಮಣ್ಯ ದೇವಸ್ಥಾನ ಅಥವಾ ನಾಗನ ಕಟ್ಟೆಗಳಲ್ಲೂ ಆಶ್ಲೇಷ ಬಲಿ ಸೇವೆ ಮಾಡುತ್ತಾರೆ. 

 

nagara panchami 2

ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ?
ಸುಬ್ರಹ್ಮಣ್ಯನಿಗೂ ನಾಗನಿಗೂ ಏನು ಸಂಬಂಧ ಎಂದು ತಿಳಿಯಬೇಕಾದರೆ ಪುರಾಣ ಕಥೆಗೆ ಹೋಗಬೇಕಾಗುತ್ತದೆ. ಕದ್ರು ಮತ್ತು ವಿನತೆ ಇಬ್ಬರೂ ಕಶ್ಯಪ ಮಹರ್ಷಿಗಳ ಪತ್ನಿಯರು. ಅವರು ಮಕ್ಕಳನ್ನು ಪಡೆಯಲು ಬಯಸಿದಾಗ, ಕದ್ರು ಸಾವಿರ ನಾಗಗಳಿಗೆ ಜನ್ಮ ನೀಡಿದರೆ, ವಿನತೆ ಇಬ್ಬರು ಮಕ್ಕಳಾದ ಅರುಣ ಮತ್ತು ಗರುಡನಿಗೆ ಜನ್ಮ ನೀಡುತ್ತಾಳೆ.

ಒಂದು ದಿನ ಉಚ್ಚೈಶ್ರವಸ್ ಎಂಬ ಕುದುರೆಯ ಬಾಲದ ಬಣ್ಣದ ಬಗ್ಗೆ ಕದ್ರು ಮತ್ತು ವಿನತೆಯರ ನಡುವೆ ಪಣ ಏರ್ಪಡುತ್ತದೆ. ಕದ್ರು ಬಾಲ ಕಪ್ಪು ಎಂದು ವಾದಿಸಿದರೆ, ವಿನತೆ ಬಾಲ ಬಿಳಿ ಎಂದು ಹೇಳುತ್ತಾಳೆ. ಕದ್ರು ತನ್ನ ನಾಗಪುತ್ರರನ್ನು ಕುದುರೆಯ ಬಾಲಕ್ಕೆ ಅಂಟಿಕೊಂಡು ಕಪ್ಪಾಗಿ ಕಾಣುವಂತೆ ಮಾಡುತ್ತಾಳೆ, ಇದರಿಂದ ವಿನತೆ ಸೋತು ಗುಲಾಮಳಾಗುತ್ತಾಳೆ. ಕದ್ರು ವಿನತೆಯನ್ನು ತನ್ನ ಗುಲಾಮೆಯನ್ನಾಗಿ ನಡೆಸಿಕೊಳ್ಳುತ್ತಾಳೆ. ತಾಯಿಯನ್ನು ಗುಲಾಮೆಯನ್ನಾಗಿ ನಡೆಸಿದ್ದಕ್ಕೆ ಸಿಟ್ಟಾದ ಗರುಡ ನಾಗಪುತ್ರರನ್ನು ತಿನ್ನಲು ಮುಂದಾಗುತ್ತಾನೆ. ಈ ಸಂದರ್ಭದಲ್ಲಿ ಗರುಡನಿಂದ ಪಾರಾಗಲು ನಾಗಗಳು ಸುಬ್ರಹ್ಮಣ್ಯನ ಮೊರೆ ಹೋಗುತ್ತವೆ. ಸುಬ್ರಹ್ಮಣ್ಯ ನಾಗಗಳನ್ನು ರಕ್ಷಿಸುತ್ತಾನೆ. ಇದನ್ನೂ ಓದಿ: ನಾಗರ ಪಂಚಮಿಯಂದು ಹೀಗೆ ಮಾಡಿ – ಕಾಳ ಸರ್ಪದೋಷಕ್ಕೆ ಸಿಗುತ್ತೆ ಪರಿಹಾರ

kukke subramanya

 

ಸ್ಕಂದ ಪುರಾಣದ ಪ್ರಕಾರ ಒಮ್ಮೆ ಸುಬ್ರಹ್ಮಣ್ಯ ಬ್ರಹ್ಮನ ಮುಂದೆ ನಿನಗಿಂತ ನನಗೆ ಹೆಚ್ಚು ಜ್ಞಾನವಿದೆ ಎಂದು ಹೇಳಿ ಅಪಹಾಸ್ಯ ಮಾಡಿದ್ದ. ಈ ವಿಚಾರ ತಂದೆಯಾದ ಶಿವನಿಗೆ ತಿಳಿಯುತ್ತದೆ. ಸುಬ್ರಹ್ಮಣ್ಯನನ್ನು ಕರೆದು, ಸೃಷ್ಟಿಕರ್ತನನ್ನು ಅವಮಾನ ಮಾಡಿದ್ದಕ್ಕೆ ನಿನಗೆ ನೀನೇ ಶಿಕ್ಷಿ ವಿಧಿಸಬೇಕೆಂದು ಸೂಚಿಸುತ್ತಾನೆ. ತಂದೆಯ ಮಾತಿನಂತೆ ಸುಬ್ರಹ್ಮಣ್ಯ ಸರ್ಪದ ರೂಪವನ್ನು ತಾಳಿ ಹಲವು ವರ್ಷ ಬದುಕಿದ್ದ ಎಂಬ ಕಥೆಯೂ ಇದೆ.

ಆಶ್ಲೇಷ ಬಲಿ ಯಾಕೆ ಮಾಡುತ್ತಾರೆ?
ವ್ಯಕ್ತಿಯ ಜಾತಕದಲ್ಲಿ ಕಾಳಸರ್ಪದೋಷ ಇರುವವರು ಮಾಡುತ್ತಾರೆ. ಹಿಂದೆ ತಿಳಿದೋ ಅಥವಾ ತಿಳಿಯದೆಯೋ ಸರ್ಪಗಳಿಗೆ ಹಾನಿ ಮಾಡಿದ್ದರೆ, ಅಂತಹ ದೋಷಗಳನ್ನು ಪರಿಹರಿಸಲು ಆಶ್ಲೇಷಾ ಪೂಜೆ ಮಾಡಲಾಗುತ್ತದೆ.

ಅಷ್ಟೇ ಅಲ್ಲದೇ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ, ವಿವಾಹ, ಭೂ, ಜಲ, ಬೆಳೆ ಅಭಿವೃದ್ಧಿಗಾಗಿ ಈ ಸೇವೆಯನ್ನು ಮಾಡಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿದೆ. ಮನೆಯಲ್ಲಿ ಶಾಂತಿ ನೆಲೆಸಲು, ವಿವಾಹ ಸಮಸ್ಯೆಗಳು ನಿವಾರಣೆಯಾಗಲು ಮತ್ತು ಸಂತಾನ ಭಾಗ್ಯಕ್ಕಾಗಿ ಈ ಪೂಜೆ ಮಾಡಲಾಗುತ್ತದೆ.  ವಿಶೇಷವಾಗಿ ಆಶ್ಲೇಷ ನಕ್ಷತ್ರದಂದು ಈ ಪೂಜೆಯನ್ನು ಮಾಡುವುದರಿಂದ ಸರ್ಪ ದೋಷಗಳು ನಿವಾರಣೆಯಾಗುತ್ತವೆ ಮತ್ತು ಜೀವನದಲ್ಲಿ ಸುಖ-ಸಮೃದ್ಧಿ ಉಂಟಾಗುತ್ತದೆ ಎಂಬ ನಂಬಿಕೆಯಿದೆ.

TAGGED:Ashlesha BalihinduKukke Subramanyaಆಶ್ಲೇಷ ಬಲಿಕುಕ್ಕೆ ಸುಬ್ರಹ್ಮಣ್ಯನಾಗರಪಂಚಮಿಹಿಂದೂ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
26 minutes ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
1 hour ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
2 hours ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
2 hours ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?