Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆನಡಾ ಭಾರತೀಯರಿಗೆ ನೀಡುವ ಪ್ರವಾಸಿ ವೀಸಾಗಳನ್ನು ಕಡಿಮೆಗೊಳಿಸುತ್ತಿದೆ ಏಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೆನಡಾ ಭಾರತೀಯರಿಗೆ ನೀಡುವ ಪ್ರವಾಸಿ ವೀಸಾಗಳನ್ನು ಕಡಿಮೆಗೊಳಿಸುತ್ತಿದೆ ಏಕೆ?

Latest

ಕೆನಡಾ ಭಾರತೀಯರಿಗೆ ನೀಡುವ ಪ್ರವಾಸಿ ವೀಸಾಗಳನ್ನು ಕಡಿಮೆಗೊಳಿಸುತ್ತಿದೆ ಏಕೆ?

Public TV
Last updated: December 1, 2024 6:57 pm
Public TV
Share
2 Min Read
India Canada
SHARE

ಕೆನಡಾ ಭಾರತೀಯರಿಗೆ ನೀಡುವ ಪ್ರವಾಸಿ ವೀಸಾಗಳನ್ನು ಕೆಲವು ಮಾನದಂಡಗಳ ಆಧಾರದ ಮೇಲೆ ಕಡಿಮೆಗೊಳಿಸುತ್ತಿದೆ. ಯುಎಸ್-ಕೆನಡಾ ಗಡಿ ದುರುಪಯೋಗ ಆರೋಪ, ಭಾರತ-ಕೆನಡಾ ರಾಜತಾಂತ್ರಿಕ ಗಲಾಟೆ ಇವು ಪ್ರಮುಖ ಪಾತ್ರವನ್ನು ವಹಿಸುತ್ತವೆ.

ಕೆನಡಾವು ಭಾರತೀಯರಿಗೆ ನೀಡುತ್ತಿರುವ ಪ್ರವಾಸಿ ವೀಸಾಗಳ ಸಂಖ್ಯೆಯನ್ನು ತೀವ್ರವಾಗಿ ಕಡಿತಗೊಳಿಸಿದ್ದು, 80% ರಿಂದ 20% ಇಳಿಸಿದೆ.

ಇತ್ತೀಚಗೆ ಕೆನಡಾ ತನ್ನ ವೀಸಾ ನೀತಿಯನ್ನು ತಿದ್ದುಪಡಿ ಮಾಡಿದೆ. 10 ವರ್ಷಗಳ ಹಳೆಯವೀಸಾಗಳನ್ನು ಸ್ಥಗಿತಗೊಳಿಸಿದೆ. ಇನ್ನೂ ವಿಸ್ತೃತ ಅವಧಿಯ ವೀಸಾಗಳನ್ನು ವೈಯಕ್ತಿಕ ಮೌಲ್ಯಮಾಪನದ ಆಧಾರದ ಮೇಲೆ ಅನುಮತಿ ನೀಡುತ್ತದೆ. ಈ ವೀಸಾ ನೀತಿಯ ಬದಲಾವಣೆಯು ತಮ್ಮ ಜೀವನ ಮಟ್ಟವನ್ನು ನಿರ್ವಹಿಸಲು, ವಸತಿ ಕೊರತೆಯನ್ನು ಪರಿಹರಿಸಲು, ಜೀವನ ವೆಚ್ಚವನ್ನು ನಿಯಂತ್ರಣಕ್ಕೆ ತರಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಕುಸಿತಕ್ಕೆ ಮೂಲ ಕಾರಣವೇನು?
ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಒತ್ತಡದ ಹೊರತಾಗಿಯೂ, 2024ರ ಮೊದಲಾರ್ಧದಲ್ಲಿ ಕೆನಡಾದಿಂದ ಭಾರತೀಯರಿಗೆ ನೀಡಲಾದ ಪ್ರವಾಸಿ ವೀಸಾಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಜನವರಿ ಮತ್ತು ಜುಲೈ ನಡುವೆ ಭಾರತೀಯರಿಗೆ 3,65,750 ಸಂದರ್ಶಕರ ವೀಸಾಗಳನ್ನು ನೀಡಿದೆ. ಇನ್ನೂ 2023ರ ಇದೇ ಅವಧಿಯಲ್ಲಿ 3,45,631 ವೀಸಾಗಳನ್ನು ನೀಡಲಾಗಿತ್ತು.

ಈ ಕುರಿತು ಕೆನಡಾದ ವಲಸೆ ಸಚಿವ ಮಾರ್ಕ್ ಮಿಲ್ಲರ್, ಭಾರತದಲ್ಲಿ ಕೆನಡಾ ವಲಸೆ ಅಧಿಕಾರಿಗಳು 2023ರಲ್ಲಿ 27 ಜನರಿದ್ದರು. ಆದರೆ ಇದೀಗ ವಲಸೆ ಅಧಿಕಾರಿಗಳು ಕಡಿಮೆಯಾಗಿದ್ದು, 4ಕ್ಕೆ ಇಳಿದಿದೆ. ಹೀಗಾಗಿ ಇದು ಕೆನಡಾದಲ್ಲಿ ನೀಡಲಾಗುವ ವೀಸಾ ಪ್ರಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.

Canada

ಗಡಿ ದುರ್ಬಳಕೆ: ಭಾರತೀಯ ಪ್ರವಾಸಿಗರು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಕೆನಡಾ ಗಡಿಯನ್ನು ಬಳಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಮೆರಿಕಾ ಸರ್ಕಾರ ವೀಸಾ ನೀಡಲು ಕಟ್ಟುನಿಟ್ಟಾದ ವೀಸಾ ನಿಯಮಗಳನ್ನು ಹೊಂದಿದ್ದು, ವೀಸಾ ಪಡೆಯಲು ದೀರ್ಘ ಕಾಲ ಕಾಯಬೇಕಾಗುತ್ತದೆ. ಈ ಕಾರಣದಿಂದ ಯುಎಸ್ ವೀಸಾಗಳನ್ನು ಕೆನಡಾದಲ್ಲಿ ಪಡೆಯುವ ಉದ್ದೇಶದಿಂದ ಕೆನಾಡಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಇನ್ನೂ ಯುಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಪ್ರಕಾರ, ಜೂನ್ 2024 ರಲ್ಲಿ 5,000ಕ್ಕೂ ಹೆಚ್ಚು ಭಾರತೀಯರು ಕೆನಡಾದಿಂದ ಯುಎಸ್‌ಗೆ ಕಾಲ್ನಡಿಗೆಯಲ್ಲಿ ಸರಿಯಾದ ದಾಖಲೆಗಳಿಲ್ಲದೆ ಪ್ರವೇಶಿದ್ದಾರೆ ಎಂದು ತಿಳಿಸಿದೆ.

ದೇಶೀಯ ಕಾಳಜಿಗಳು: ದೇಶವು ತಾತ್ಕಾಲಿಕ ನಿವಾಸಿಗಳ ಸಂಖ್ಯೆಯನ್ನು ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದು, ವೀಸಾಕ್ಕೆ ಅರ್ಜಿ ಸಲ್ಲಿಸುವ ಪ್ರತಿ ಅರ್ಜಿದಾರರ ಪರಿಶೀಲನೆಯ ನಂತರ ವೀಸಾ ನೀಡುತ್ತದೆ. 2023ರ ಜೂನ್‌ನಲ್ಲಿ ಸರ್ರೆಯ ಗುರುದ್ವಾರದ ಹೊರಗೆ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಭಾರತೀಯ ಅಧಿಕಾರಿಗಳ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕಳೆದ ವರ್ಷ ಅಕ್ಟೋಬರ್‌ನಲ್ಲಿ ತಮ್ಮ ಸಂಸತ್ತಿನಲ್ಲಿ ಆರೋಪಿಸಿದರು. ಈ ಕಾರಣದಿಂದ ಭಾರತ ಮತ್ತು ಕೆನಡಾ ಸಂಬಂಧದಲ್ಲಿ ಬಿಕ್ಕಟ್ಟು ಉಂಟಾಗಿತ್ತು. ಇದು ಒಂದು ಕಾರಣವಾಗಿದ್ದು, ವೀಸಾ ಕಡಿತಗೊಳಿಸಲು ಇದು ಕಾರಣವಲ್ಲ ಎಂದು ಕೆನಡಾ ಸ್ಪಷ್ಟನೆ ನೀಡಿದೆ.

ಕೆನಡಾದ ಹೊಸ ವೀಸಾ ಮಾರ್ಗಸೂಚಿಗಳು ಯಾವುವು?
ಹೊಸ ನಿಯಮದ ಪ್ರಕಾರ, ವೀಸಾ ಅಧಿಕಾರಿಗಳು ಪ್ರತಿ ಅರ್ಜಿದಾರರನ್ನು ಪ್ರತ್ಯೇಕವಾಗಿ ಪರಿಶೀಲನೆ ನಡೆಸುತ್ತಾರೆ. ಏಕ-ಪ್ರವೇಶ ಮತ್ತು ಬಹು-ಪ್ರವೇಶದ ಕೆನಡಿಯನ್ ವೀಸಾದ ವೆಚ್ಚವು ಪ್ರತಿ ವ್ಯಕ್ತಿಗೆ ಕೆನಡಾ ಮೌಲ್ಯ 100 ಆಗಿದೆ. ಒಂದು ಹಾಗೂ ಎರಡು ವೀಸಾಗಳ ನಡುವೆ ಯಾವುದೇ ವೆಚ್ಚದ ವ್ಯತ್ಯಾಸವಿಲ್ಲ. ಸರ್ಕಾರವು ತನ್ನ ವಲಸೆ ಮಟ್ಟದ ಯೋಜನೆಯನ್ನು ಕೂಡ ಪರಿಷ್ಕರಿಸಿದ್ದು, ಅದರ ಗುರಿಯನ್ನು 5,00,000 ಹೊಸ ಶಾಶ್ವತ ನಿವಾಸಿಗಳಿಂದ 2025ರಲ್ಲಿ 3,95,000, 2026ರಲ್ಲಿ 3,80,000 ಮತ್ತು 2027ರಲ್ಲಿ 3,65,000ಕ್ಕೆ ಇಳಿಸಿದೆ.

TAGGED:americacanadaindiavisaVisa Policyಅಮೆರಿಕಾಕೆನಡಾಭಾರತ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Congress By Elections Davanagere
Davanagere

ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

Public TV
By Public TV
45 minutes ago
Donald Trump 2
Latest

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌

Public TV
By Public TV
1 hour ago
KKRTC bus overturns near Chikkamagaluru
Chikkamagaluru

ಚಿಕ್ಕಮಗಳೂರು | ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ

Public TV
By Public TV
1 hour ago
Social Welfare Department Assistant Director Mallikarjun
Crime

ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Public TV
By Public TV
1 hour ago
CEN Police Station Belagavi
Belgaum

ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ಬೆಳಗಾವಿ ವೃದ್ಧ ಉದ್ಯಮಿ

Public TV
By Public TV
2 hours ago
Strait of Hormuz 2
Latest

ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?