Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು, ರಾಹುಲ್‌ ಒಟ್ಟಿಗೆ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗ್ತಿತ್ತು – ಲೋಕಸಭೆಗೆ ಸ್ಪರ್ಧಿಸದಿರಲು ಕಾರಣ ತಿಳಿಸಿದ ಪ್ರಿಯಾಂಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ನಾನು, ರಾಹುಲ್‌ ಒಟ್ಟಿಗೆ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗ್ತಿತ್ತು – ಲೋಕಸಭೆಗೆ ಸ್ಪರ್ಧಿಸದಿರಲು ಕಾರಣ ತಿಳಿಸಿದ ಪ್ರಿಯಾಂಕಾ

Election News

ನಾನು, ರಾಹುಲ್‌ ಒಟ್ಟಿಗೆ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗ್ತಿತ್ತು – ಲೋಕಸಭೆಗೆ ಸ್ಪರ್ಧಿಸದಿರಲು ಕಾರಣ ತಿಳಿಸಿದ ಪ್ರಿಯಾಂಕಾ

Public TV
Last updated: May 18, 2024 4:22 pm
Public TV
Share
2 Min Read
Rahul Gandhi priyanka vadra
SHARE

ನವದೆಹಲಿ: ದೇಶಾದ್ಯಂತ ಕಾಂಗ್ರೆಸ್‌ ಪಕ್ಷದ (Congress Party) ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಹೇಳಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಅದು ಬಿಜೆಪಿಗೆ (BJP) ಲಾಭವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 2009: ಮತ್ತೆ ಯುಪಿಎ ‘ಕೈ’ ಹಿಡಿದ ಜನ – ಇನ್ನಷ್ಟು ಕುಸಿದ ಬಿಜೆಪಿ

rahul gandhi wayanad

ಕಳೆದ 15 ದಿನಗಳಿಂದ ನಾನು ರಾಯ್‌ ಬರೇಲಿಯಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಗಾಂಧಿ ಕುಟುಂಬಕ್ಕೂ ರಾಯ್‌ ಬರೇಲಿಗೂ (Rae Bareli) ಹಳೆಯ ಸಂಬಂಧವಿದೆ. ಹಾಗಾಗಿ, ನಾವು ಇಲ್ಲಿಗೆ ಬಂದು ಅವರನ್ನು ಭೇಟಿ ಮಾಡಿ ಅವರೊಂದಿಗೆ ಸಂವಹನ ನಡೆಸುತ್ತೇವೆ ಎಂದು ಜನರು ನಿರೀಕ್ಷಿಸುತ್ತಾರೆ. ನಾವು ರಿಮೋಟ್ ಕಂಟ್ರೋಲ್ ಮೂಲಕ ಇಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ: 1999: ಮತ್ತೆ ಪ್ರಧಾನಿಯಾದ ‘ಅಜಾತಶತ್ರು’ – 5 ವರ್ಷ ಪೂರ್ಣ ಆಡಳಿತ ನಡೆಸಿದ ಮೊದಲ ಬಿಜೆಪಿ ನಾಯಕ

ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಮತ್ತು ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿತ್ತು. ಸಾಕಷ್ಟು ಕಸರತ್ತಿನ ಬಳಿಕ ಕೊನೇ ಕ್ಷಣದಲ್ಲಿ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ (Kishori Lal Sharma) ಅವರನ್ನ ಹೈಕಮಾಂಡ್‌ ಕಣಕ್ಕಿಳಿಸಿದೆ. ಈ ನಡುವೆ ಪ್ರಿಯಾಂಕಾ ಸ್ಪರ್ಧೆಯಿಂದ ಹಿಂದೆ ಸರಿದ ಬಗ್ಗೆ ಸಾಕಷ್ಟು ಚರ್ಚೆ ಹುಟ್ಟಿಕೊಂಡಿತ್ತು. ಇದನ್ನೂ ಓದಿ: ಮನೆಯಲ್ಲೇ ಮತದಾನ ಮಾಡಿದ ಅನ್ಸಾರಿ, ಮನಮೋಹನ್‌ ಸಿಂಗ್‌, ಜೋಶಿ

Kishori Lal Sharma

ಅಮೇಥಿಯಲ್ಲಿ ಸ್ಪರ್ಧಿಸಿರೋ ಗಾಂಧಿ ಕುಟುಂಬಯೇತರ ಅಭ್ಯರ್ಥಿ ಯಾರು?
ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಕಣಕ್ಕಿಳಿಸಿದ್ದು, ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೆಣಸಲಿದ್ದಾರೆ. ಗಾಂಧಿ ಕುಟುಂಬದ ಭದ್ರ ಕೋಟೆ ಎನಿಸಿಕೊಂಡಿದ್ದ ಕ್ಷೇತ್ರದಲ್ಲಿ ಕಿಶೋರಿ ಲಾಲ್ ಶರ್ಮಾ ಅವರಿಗೆ ಟಿಕೆಟ್ ನೀಡಿರುವುದು ಅಚ್ಚರಿ ಬೆಳವಣಿಯಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼ ನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್‌ ಶಾ ಮಾತು

ಕಳೆದ 4 ದಶಕಗಳಿಂದ ಗಾಂಧಿ ಕುಟುಂಬದ ಜೊತೆಗೆ ನಂಟು ಹೊಂದಿರುವ ಕಿಶೋರಿ ಲಾಲ್ ಶರ್ಮಾ, ಮೂಲತಃ ಪಂಜಾಬ್‍ನ ಲೂಧಿಯಾನದವರು. 1983ರಲ್ಲಿ ರಾಜೀವ್ ಗಾಂಧಿಯವರೊಂದಿಗೆ ರಾಯ್‌ ಬರೇಲಿ ಮತ್ತು ಅಮೇಥಿ ಪ್ರವೇಶಿಸಿದ ಅವರು, ಈಗಲೂ ಕ್ಷೇತ್ರದ ನಿರಂತರ ಸಂಪರ್ಕದಲ್ಲಿದ್ದಾರೆ. ಮೇ 1991ರಲ್ಲಿ ರಾಜೀವ್ ಗಾಂಧಿಯವರ ಮರಣದ ನಂತರ, ಗಾಂಧಿ ಕುಟುಂಬದೊಂದಿಗಿನ ಅವರ ಒಡನಾಟ ಇನ್ನೂ ಹೆಚ್ಚಾಯಿತು. ಸೋನಿಯಾ ಗಾಂಧಿ ಅವರು ರಾಜಕೀಯಕ್ಕೆ ಪ್ರವೇಶಿಸಿ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಕಿಶೋರಿ ಲಾಲ್ ಶರ್ಮಾ ಅವರ ಜೊತೆಗಿದ್ದರು. ಸೋನಿಯಾ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟು ರಾಯ್‍ಬರೇಲಿಯಲ್ಲಿ ಸ್ಪರ್ಧಿಸಿದ ಬಳಿಕ ಎರಡು ಕ್ಷೇತ್ರಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಹಿನ್ನಲೆ ಅವರಿಗೆ ಟಿಕೆಟ್ ನೀಡಲಾಗಿದೆ.

TAGGED:congresskishori lal sharmaLok Sabha elections 2024priyanka gandhiRahul Gandhiಕಿಶೋರಿ ಲಾಲ್ ಶರ್ಮಾಪ್ರಿಯಾಂಕಾ ಗಾಂಧಿರಾಯ್‌ ಬರೇಲಿರಾಹುಲ್ ಗಾಂಧಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bhutnal Lake
Districts

ಕೆರೆಯಲ್ಲಿ ಮುಳುಗಿದ್ದ ಬಾಲಕನ ರಕ್ಷಣೆಗೆ ಹೋಗಿ ಬೆಂಗ್ಳೂರಿನ ಮೂವರು ಸಾವು

Public TV
By Public TV
1 minute ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
44 minutes ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
1 hour ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
2 hours ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
3 hours ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?