Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಗೆ ನಾನ್ಯಾಕೆ ಟಾಂಗ್ ಕೊಡಲಿ: ಇಂದ್ರಜಿತ್ ಲಂಕೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದರ್ಶನ್ ಗೆ ನಾನ್ಯಾಕೆ ಟಾಂಗ್ ಕೊಡಲಿ: ಇಂದ್ರಜಿತ್ ಲಂಕೇಶ್

Cinema

ದರ್ಶನ್ ಗೆ ನಾನ್ಯಾಕೆ ಟಾಂಗ್ ಕೊಡಲಿ: ಇಂದ್ರಜಿತ್ ಲಂಕೇಶ್

Public TV
Last updated: June 13, 2024 5:21 pm
Public TV
Share
2 Min Read
indrajit lankesh 1
SHARE

ಯುವ ನಟ ಸಮರ್ಜಿತ್ ಲಂಕೇಶ್ (Samarjit Lankesh) ಹಾಗೂ ನಾಯಕಿ ಸಾನ್ಯ ಅಯ್ಯರ್ ಅಭಿನಯದ ಗೌರಿ ಸಿನಿಮಾ ರಾಜ್ಯದಾದ್ಯಂತ ಜುಲೈ ನಲ್ಲಿ ತೆರೆ ಕಾಣುತ್ತಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಇದೀಗ ಸಿನಿಮಾತಂಡ ಹುಬ್ಬಳ್ಳಿಯಲ್ಲಿ ಚಿತ್ರದ ಹಾಡನ್ನು ರಿಲೀಸ್ ಮಾಡಿ ಸಂಭ್ರಮಿಸಿದೆ. ಹಾಡನ್ನು ರಿಲೀಸ್ ಮಾಡಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ (Indrajit Lankesh) , ‘ನನ್ನ ಪುತ್ರ ಸಮರ್ಜಿತ್ ಹಾಗೂ ಸಾನ್ಯ ಅಯ್ಯರ್ ಗೆ ಇದು ಚೊಚ್ಚಲ ಸಿನಿಮಾವಾಗಿದ್ದು, ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ.  ಬೆಂಗಳೂರು ಸೇರಿದಂತೆ ರಾಜ್ಯದ ವಿವಿದ ಕಡೆ ಚಿತ್ರೀಕರಣ ಮಾಡಲಾಗಿದೆ. ಅಕ್ಕ ಗೌರಿಯ ಸಿದ್ದಾಂತ ಇದರಲ್ಲಿಯಿಲ್ಲ. ಇದು ಅಕ್ಕ ಗೌರಿಯ ಕಥೆಯೂ ಅಲ್ಲ. ಅಕ್ಕನ ಮೇಲಿನ ಅಭಿಮಾನದಿಂದ ಸಿನಿಮಾಗೆ ಆಕೆಯ ಹೆಸರು ಇಟ್ಟಿದ್ದೇನೆ’ ಎಂದರು.

Gowri 3

ಇನ್ನೂ ಚಿತ್ರದಲ್ಲಿ ಲೂಸ್ ಮಾದ ಯೋಗಿ, ಪ್ರಿಯಾಂಕಾ ಉಪೇಂದ್ರ, ಅಕುಲ್ ಬಾಲಾಜಿ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ನಟ ಸಮರ್ಜಿತ ಮಾತನಾಡಿ,  ಸಿನಿಮಾವನ್ನು ಕಷ್ಟಪಟ್ಟು ಮಾಡಿದ್ದು, ಅದ್ಭುತವಾಗಿ ಮೂಡಿಬಂದಿದೆ. ಜುಲೈ ತಿಂಗಳಲ್ಲಿ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರಲಿದ್ದು, ಎಲ್ಲರೂ ಸಿನಿಮಾ ಚಿತ್ರಮಂದಿರಕ್ಕೆ ಹೋಗಿ ನೋಡಬೇಕು ಎಂದರು‌. ಪತ್ರಿಕಾಗೋಷ್ಠಿಯಲ್ಲಿ ನಟಿ ಸಾನ್ಯ ಅಯ್ಯರ್ ಉಪಸ್ಥಿತರಿದ್ದರು.

Gowri 3

ಇದೇ ಸಮಯದಲ್ಲಿ ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಇಂದ್ರಜಿತ್, ಈ ಕೇಸ್ ಬಗ್ಗೆ ನಾನು ಈಗ ಏನು ಹೇಳಲ್ಲ, ತನಿಖೆ ನಾಡೆಯುತ್ತಿದೆ. ಶಿವಮೊಗ್ಗದಲ್ಲಿ ನಾನು ಏನು ಮಾತನಾಡಿಲ್ಲ. ನನ್ನ ತಂದೆ ಹುಟ್ಟಿದ ಸ್ಥಳ ಅದು ಎಂದರು. ದರ್ಶನ್ ಅವರಿಗೆ ನಾನು ಯಾಕೆ ಟಾಂಗ್ ಕೊಡಲಿ. ಬಸವಣ್ಣನ ವಚನ ಹೇಳಿದೆ ಅಷ್ಟೆ. ಅವರ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಪತ್ರಕರ್ತನಾಗಿ ನಾನು ಕೆಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದೆ ಅಷ್ಟೆ. ಅದು ಬಿಟ್ಟರೆ ನಮ್ಮ ನಡುವೆ ಏನು ಇಲ್ಲ.  ಅನ್ಯಾಯ ಆದಾಗ ಧ್ವನಿ ಎತ್ತುವ ಬಗ್ಗೆ ನನ್ನ ತಂದೆ ಲಂಕೇಶ್ ಅವರಿಂದ ಕಲಿತ್ತಿದ್ದು . ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ವಿಜಯಲಕ್ಷ್ಮಿ ಹಾಗೂ ಅವರ ಮಗನಿಗೆ ದೇವರು ಶಕ್ತಿ ಕೊಡಲಿ ಎಂದರು.

Gowri 2 1

ಸಾಮಾಜಿಕ ಜಾಲತಾಣ ಅದ್ಭುತವಾದ ಮಾದ್ಯಮ. ಅದು  ತುಂಬ ಕೆಟ್ಟದಾಗಿ ಬಳಕೆಯಾಗುತ್ತಿದೆ ಎಂದು ಸರ್ಕಾರ ಹಾಗೂ ಸೈಬರ್ ಕ್ರೈಮ್ ವಿರುದ್ದ ಇಂದ್ರಜಿತ್ ಆಕ್ರೋಶ ಹೊರಹಾಕಿದರು. ಇದೇ ಸಮಯದಲ್ಲಿ ಸರಿಯಾದ ಕ್ರಮ ಕೈಗೊಳುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದರಿಂದ ಇಂದಿನ ಯುವ ಜನತೆ  ಹಾಳಾಗುತ್ತಿದೆ. ಇತ್ತೀಚಿಗಷ್ಟೇ ಎಸ್ ಎಸ್ ಎಲ್‌ಸಿಯಲ್ಲಿ ರ್ಯಾಂಕ್ ಬಂದ ಹುಡುಗಿಯನ್ನು ಆಡಿಕೊಳ್ಳಲಾಯಿತು, ಅವರ ರೂಪದ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದರು. ನಾವು ಎಂಥ ದುರಂತದ ಸ್ಥಿತಿಯಲ್ಲಿ ಇದ್ದೀವಿ ಎಂದು ಕಳವಳ ವ್ಯಕ್ತಪಡಿಸಿದರು. .

ಸೈಬರ್ ಕ್ರೈಮ್ ಯಾವತ್ತು ಯಾರಿಗೂ ಉಪಯೋಗ ಆಗಿಲ್ಲ. ಸಾಮಾಜಿಕ ಜಾಲತಾಣದಿಂದನೇ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ, ಮಂತ್ರಿಗಳ ಮನೆಯಲ್ಲಿ ಆದಾಗ ಗೊತ್ತಾಗುತ್ತೆ. ಅತೀ ಶೀಘ್ರದಲ್ಲೆ ಇದರ ಬಗ್ಗೆ ಆಕ್ಷನ್ ತೆಗೆದುಕೊಳ್ಳಬೇಕು. ನಾನು ಕೂಡ ಇದರ ವಿರುದ್ದ ಹೋರಾಟ ಮಾಡುತ್ತೇನೆ. ಬೀದಿಗಿಳಿದು ಹೋರಾಟ ಮಾಡುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಹುಬ್ಬಳ್ಳಿಯಲ್ಲಿ ಹೇಳಿದರು.

TAGGED:GowrihubliIndrajit LankeshSamarjit Lankeshಇಂದ್ರಜಿತ್ ಲಂಕೇಶ್ಗೌರಿಸಮರ್ಜಿತ್ ಲಂಕೇಶ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories
Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories

You Might Also Like

Lokayuktha Raid
Bellary

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ

Public TV
By Public TV
19 minutes ago
Siddaramaiah 2 3
Bengaluru City

ಕೇಂದ್ರ ಬಜೆಟ್‌ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು

Public TV
By Public TV
33 minutes ago
Chamundeshwari Temple atop Chamundi Hills 20171007135340 e1597639651188
Bengaluru City

ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ

Public TV
By Public TV
38 minutes ago
School Girls
Court

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

Public TV
By Public TV
49 minutes ago
KPTCL
Bengaluru City

ಸಿಎಂ ಸಭೆಗೆ ಗೈರಾಗಿದ್ದ IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಎತ್ತಂಗಡಿ!

Public TV
By Public TV
1 hour ago
seemanth kumar singh
Bengaluru City

ಎದೆಗೆ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್‌ ಆತ್ಮಹತ್ಯೆ – ಪೊಲೀಸ್‌ ಆಯುಕ್ತರ ಫಸ್ಟ್‌ ರಿಯಾಕ್ಷನ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?