Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈಲಿಗಿಟ್ಟಿದ್ದ ಟಿಪ್ಪು ಹೆಸರೇಕೆ ತೆಗೆಯಬೇಕಿತ್ತು, ಬೇರೆ ಟ್ರೈನ್‍ಗೆ ಒಡೆಯರ್ ಹೆಸರಿಡಲಿ: ಹೆಚ್.ಡಿ. ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರೈಲಿಗಿಟ್ಟಿದ್ದ ಟಿಪ್ಪು ಹೆಸರೇಕೆ ತೆಗೆಯಬೇಕಿತ್ತು, ಬೇರೆ ಟ್ರೈನ್‍ಗೆ ಒಡೆಯರ್ ಹೆಸರಿಡಲಿ: ಹೆಚ್.ಡಿ. ರೇವಣ್ಣ

Districts

ರೈಲಿಗಿಟ್ಟಿದ್ದ ಟಿಪ್ಪು ಹೆಸರೇಕೆ ತೆಗೆಯಬೇಕಿತ್ತು, ಬೇರೆ ಟ್ರೈನ್‍ಗೆ ಒಡೆಯರ್ ಹೆಸರಿಡಲಿ: ಹೆಚ್.ಡಿ. ರೇವಣ್ಣ

Public TV
Last updated: October 8, 2022 4:08 pm
Public TV
Share
3 Min Read
revanna
SHARE

ಹಾಸನ: ರೈಲಿಗೆ (Train) ಇಟ್ಟಿದ್ದ ಟಿಪ್ಪು (Tippu Express) ಹೆಸರನ್ನು ಏಕೆ ತೆಗೆಯಬೇಕಿತ್ತು, ಟಿಪ್ಪು ಕೂಡ ಈ ರಾಜ್ಯಕ್ಕೆ ಕೊಡುಗೆ ಕೊಟ್ಟಿದ್ದಾರೆ. ಬೇರೆ ರೈಲುಗಳಿಗೆ ಒಡೆಯರ್ ( Wodeyar Express) ಹೆಸರಿಡಲಿ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D. Revanna) ಹೇಳಿದ್ದಾರೆ.

mysuru 1

ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಎರಡು ಕೆಲಸ ಮಾಡುತ್ತಿದೆ. ಒಂದು ದುಡ್ಡು ಹೊಡೆಯೋದು, ಇನ್ನೊಂದು ಒಂದು ಸಮಾಜವನ್ನು ಗುರಿಯಾಗಿಟ್ಟಿಕೊಂಡು ಕೆಲಸ ಮಾಡುತ್ತಿದೆ. ಇಷ್ಟು ವರ್ಷ ಟಿಪ್ಪು ಹೆಸರಿತ್ತಲ್ಲ, ಯಾರಾದರೂ ಹೆಸರು ಬದಲಿಸಬೇಡಿ ಅಂತ ಹಿಡಿದುಕೊಂಡಿದ್ವಾ? ಇದೆಲ್ಲ ಚುನಾವಣೆ ಗಿಮಿಕ್ ಅಷ್ಟೇ, ಯಾರೋ ಹಿಂದೆ ಪುಣ್ಯತ್ಮರು ಟಿಪ್ಪು ಹೆಸರು ಇಟ್ಟಿದ್ದರು. ಒಡೆಯರ್ ಅವರ ಹೆಸರು ಇಡಲಿ, ಬೇಡ ಅನ್ನಲ್ಲ, ಈ ರಾಜ್ಯಕ್ಕೆ ಅವರದ್ದೇ ಆದ ಕೊಡುಗೆ ಇದೆ, ಮೈಸೂರಿಗೆ ಎಷ್ಟು ಟ್ರೈನ್ ಓಡಾಡುತ್ತವೆ, ಬೇರೆ ಯಾವುದಾದರೂ ಎರಡು, ಮೂರು ರೈಲಿಗೆ ಒಡೆಯರ್ ಹೆಸರು ಇಡಲಿ ಎಂದಿದ್ದಾರೆ.

mysuru

ಮೂರು ವರ್ಷದ ಹಿಂದೆನೇ ಒಡೆಯರ್ ಹೆಸರು ಇಡಬೇಕಿತ್ತು, ಏನು ಮಾಡುತ್ತಿದ್ದರು. ಈಗ ಕುವೆಂಪು, ಒಡೆಯರ್, ಎಸ್‍ಸಿ, ಎಸ್‍ಟಿ ಸಮಾಜ ನೆನಪಾಗಿದೆ. ದೇವೇಗೌಡರು (H.D.Devegowda) ಒಳಮೀಸಲಾತಿ ಕೊಡಬೇಕೆಂದು ಎಷ್ಟು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಬಿಜೆಪಿಗೆ (BJP) ಸಾಬ್ರು ಓಟು ಹಾಕಲ್ಲ ಎಂದು ಗುರಿಯಾಗಿಟ್ಟು ಕೊಂಡಿದ್ದಾರೆ. ಯಾವ್ಯಾವ ಸಾಬ್ರಿಗೆ ಏನೇನು ತೊಂದರೆ ಕೊಡಬೇಕು ಎಲ್ಲಾ ಕೊಡುತ್ತಿದ್ದಾರೆ. ವೋಟಿಗೋಸ್ಕರ ಈ ಕೆಳಮಟ್ಟದ, ದ್ವೇಷದ ರಾಜಕಾರಣ ಮಾಡಬಾರದು. ಇಂತಹ ಭ್ರಷ್ಟ ಸರ್ಕಾರವನ್ನು ನಾನು ಐವತ್ತು ವರ್ಷದಲ್ಲಿ ನೋಡಿರಲಿಲ್ಲ. ಯಾವ ಮುಖ ಇಟ್ಟುಕೊಂಡು ವೋಟು ಕೇಳುತ್ತಾರೆ, ಯಾವ ನೈತಿಕತೆ ಇವರಿಗಿದೆ, ರಾಜ್ಯ, ಜಿಲ್ಲೆಗಳಲ್ಲಿ ಬಿಜೆಪಿಯವರು ಲೂಟಿ ಮಾಡಿದ್ದಾರೆ. ಒಂದಲ್ಲ ಒಂದು ದಿನ ದೇವರೇ ಶಿಕ್ಷೆ ಕೊಡುವ ಕಾಲ ಬರುತ್ತದೆ, ನಾವ್ಯಾರು ಕೊಡಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

HDD 1

ಯಡಿಯೂರಪ್ಪ (Yediyurappa) ನಂಬರ್ ಒನ್ ಡಿನೋಟಿಫಿಕೇಷನ್ ಮುಖ್ಯಮಂತ್ರಿ, ಇಂತಹ ಭ್ರಷ್ಟ ಸರ್ಕಾರವನ್ನು ನಮ್ಮ ಜೀವಮಾನದಲ್ಲಿ ನೋಡಿರಲಿಲ್ಲ. ಕುಮಾರಸ್ವಾಮಿ (H.D.Kumarswamy) ಜೀವನದಲ್ಲಿ ಒಂದು ತಪ್ಪು ಮಾಡಿ ಇವತ್ತು ನಾವು ಅನುಭವಿಸುತ್ತಿದ್ದೇವೆ. ಬಿಜೆಪಿಯವರು ಶಾಶ್ವತವಾಗಿ ಅವರ ಮನೆಯಲ್ಲಿ ಕುಮಾರಸ್ವಾಮಿ ಫೋಟೋ ಇಟ್ಟುಕೊಳ್ಳಬೇಕು. ಬೆಳಗ್ಗೆ ಎದ್ದು ಆ ದೇವರಿಗೆ ಕೈಮುಗಿಯುವ ಬದಲು ಕುಮಾರಸ್ವಾಮಿಗೆ ಕೈಮುಗಿಬೇಕು, ಯಡಿಯೂರಪ್ಪ ಈ ಜಿಲ್ಲೆಗೆ ಏನೇನು ಅನ್ಯಾಯ ಮಾಡಿದ್ದಾರೆ ದಾಖಲೆ ಸಮೇತ ಬಿಡುಗಡೆ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

BSY

ನಂತರ ಶಾಸಕ ಪ್ರೀತಂಗೌಡ (Preetham Gowda) ಹಾಕಿರುವ ಸವಾಲಿಗೆ ಪ್ರತಿ ಸವಾಲು ಹಾಕಿದ ರೇವಣ್ಣ, ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಬೇಕು, ಆ ಸವಾಲನ್ನು ನಮ್ಮ ಪಕ್ಷ ಸ್ವೀಕಾರ ಮಾಡಿದ್ದು, ಯಾರನ್ನು ನಿಲ್ಲಿಸಬೇಕೆಂದು ಪಕ್ಷ ತೀರ್ಮಾನಿಸಲಿದೆ. ಹಾಸನ ಜಿಲ್ಲೆಯಲ್ಲಿ ಇಪ್ಪತ್ತೈದು ವರ್ಷ ಎಂಎಲ್‍ಎ ಆಗಿ ಕೆಲಸ ಮಾಡಿದ್ದು, ಅವರ ಸವಾಲು ಸ್ವೀಕರಿಸುತ್ತೇನೆ. ನಾನು ನಿಂತರೆ ಐವತ್ತು ಸಾವಿರ ಮತಗಳಿಂದ ಗೆಲ್ಲುತ್ತೇನೆ ಎಂದಿದ್ದಾರೆ. ಇದನ್ನೂ  ಓದಿ: ಐತಿಹಾಸಿಕ ಕಲ್ಯಾಣ ಪರ್ವ ಕಾರ್ಯಕ್ರಮ ಇಬ್ಭಾಗ – ಬಸವ ಭಕ್ತರು ಅಸಮಾಧಾನ

PREETHAM GOWDA AND REVANNA

ಒಬ್ಬ ಸಾಮಾನ್ಯನನ್ನು ನಿಲ್ಲಿಸುತ್ತೇನೆ, ಅವನು ಗೆದ್ದರೆ ಅವಾಗ ಏನುಮಾಡುತ್ತಾರೆ? ಲೀಡರ್ ರೇವಣ್ಣಂಗೆ ಐವತ್ತು ಸಾವಿರ ಅಂದರೆ, ಸಾಮಾನ್ಯನಿಗೆ ಎಪ್ಪತ್ತೈದು ಸಾವಿರ ಲೀಡ್ ಇಡುತ್ತಾರಾ, ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತೇವೆ, ಆಗ ಎಪ್ಪತ್ತೈದು ಸಾವಿರ ಅಂತರದಲ್ಲಿ ಅವರು ಗೆಲ್ಲಬೇಕು, ಎಪ್ಪತ್ತೈದು ಸಾವಿರ ಬೇಡ, ಐವತ್ತೈದು ಸಾವಿರದಿಂದ ಗೆಲ್ಲಲ್ಲಿ ಎಂದು ಸವಾಲೊಡ್ಡಿದ್ದಾರೆ.

 

ಈ ಜಿಲ್ಲೆಗೆ ಬಿಜೆಪಿ ಏನೇನು ಅನ್ಯಾಯ ಮಾಡಿದೆ ದಾಖಲೆ ಸಮೇತ ಬಿಡುಗಡೆ ಮಾಡುತ್ತೇನೆ. ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳನ್ನು ಅನೌನ್ಸ್ ಮಾಡಿದ್ದಾರಾ, ಎರಡು ರಾಷ್ಟ್ರೀಯ ಪಕ್ಷಗಳೇ ಒದ್ದಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳನ್ನು ಅನೌನ್ಸ್ ಮಾಡಲಿ, ಅದನ್ನು ನೋಡಿಕೊಂಡು ನಮ್ಮ ಸಣ್ಣ ಪಕ್ಷದ ಅಭ್ಯರ್ಥಿಗಳನ್ನು ಅನೌನ್ಸ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: RSS ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು, ಸಾವರ್ಕರ್ ಸ್ಟೈಫಂಡ್ ಪಡೆಯುತ್ತಿದ್ದರು: ರಾಗಾ

Live Tv
[brid partner=56869869 player=32851 video=960834 autoplay=true]

TAGGED:h d revannahassanTipu Expresstrainwodeyar expressಒಡೆಯರ್ ಎಕ್ಸ್‌ಪ್ರೆಸ್ಟಿಪ್ಪು ಎಕ್ಸ್‌ಪ್ರೆಸ್ರೈಲುಹಾಸನಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Ayatollah Ali Khamenei 1
Latest

ಚೀನಾದ ಶಸ್ತ್ರಾಸ್ತ ನಂಬಿ ಪ್ರಾಣ ಕಳೆದುಕೊಂಡ ಖಮೇನಿ!

Public TV
By Public TV
4 minutes ago
Iran Attacks Oil Tanker
Latest

15 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್‌ ದಾಳಿ

Public TV
By Public TV
23 minutes ago
udupi krishna mutt kannada board 1
Latest

ಉಡುಪಿ ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ – ಏನಿರುತ್ತೆ, ಏನಿರಲ್ಲ?

Public TV
By Public TV
2 hours ago
Ayatollah Arafi
Latest

ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ ಈಗ ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ

Public TV
By Public TV
2 hours ago
kagia
Latest

ಕೈಗಾ 5, 6ನೇ ಅಣು ಘಟಕ ಪ್ರಥಮ ಕಾಂಕ್ರೀಟಿಕರಣಕ್ಕೆ ಚಾಲನೆ – ಏನಿದರ ವಿಶೇಷ?

Public TV
By Public TV
3 hours ago
Why did Muslim countries join hands with America in the fight against Iran
Latest

ಇರಾನ್‌ ವಿರುದ್ಧ ಹೋರಾಟದಲ್ಲಿ ಮುಸ್ಲಿಮ್‌ ದೇಶಗಳು ಅಮೆರಿಕದೊಂದಿಗೆ ಕೈ ಜೋಡಿಸಿದ್ದು ಯಾಕೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?