Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೆಕ್ಕಕ್ಕಿಲ್ಲ ರಿಂಕು ಸಿಕ್ಸರ್‌ – ಕೊನೇ ಎಸೆತದಲ್ಲಿ 7 ರನ್‌ ಗಳಿಸಿದ್ರೂ ಭಾರತಕ್ಕೆ ಸಿಕ್ಕಿದ್ದು 1 ರನ್‌, ಏಕೆ ಗೊತ್ತೇ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಲೆಕ್ಕಕ್ಕಿಲ್ಲ ರಿಂಕು ಸಿಕ್ಸರ್‌ – ಕೊನೇ ಎಸೆತದಲ್ಲಿ 7 ರನ್‌ ಗಳಿಸಿದ್ರೂ ಭಾರತಕ್ಕೆ ಸಿಕ್ಕಿದ್ದು 1 ರನ್‌, ಏಕೆ ಗೊತ್ತೇ?

Cricket

ಲೆಕ್ಕಕ್ಕಿಲ್ಲ ರಿಂಕು ಸಿಕ್ಸರ್‌ – ಕೊನೇ ಎಸೆತದಲ್ಲಿ 7 ರನ್‌ ಗಳಿಸಿದ್ರೂ ಭಾರತಕ್ಕೆ ಸಿಕ್ಕಿದ್ದು 1 ರನ್‌, ಏಕೆ ಗೊತ್ತೇ?

Public TV
Last updated: November 24, 2023 4:10 pm
Public TV
Share
3 Min Read
Rinku
SHARE

ವಿಶಾಖಪಟ್ಟಣಂ: ಸದ್ಯ ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯ ಪೈಕಿ ಭಾರತ ಮೊದಲ ಪಂದ್ಯದಲ್ಲೇ ರೋಚಕ ಜಯ ಸಾಧಿಸಿದೆ.

What A Game!

What A Finish!

What Drama!

1 run to win on the last ball and it's a NO BALL that seals #TeamIndia's win in the first #INDvAUS T20I! ???? ????

Scorecard ▶️ https://t.co/T64UnGxiJU @IDFCFIRSTBank pic.twitter.com/J4hvk0bWGN

— BCCI (@BCCI) November 23, 2023

ಸೂರ್ಯಕುಮಾರ್‌ ಯಾದವ್‌ (Suryakumar Yadav), ಇಶಾನ್‌ ಕಿಶನ್‌, ರಿಂಕು ಸಿಂಗ್‌ (Rinku Singh) ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ ಆಸೀಸ್‌ ವಿರುದ್ಧ ಗೆದ್ದು ಬೀಗಿದೆ. ಆದ್ರೆ ಕೊನೇ ಎಸೆತದಲ್ಲಿ 1 ರನ್‌ ಬೇಕಿದ್ದಾಗ ಸಿಕ್ಸರ್‌ ಸಿಡಿಸಿ ಭಾರತ ಒಟ್ಟು 214 ರನ್‌ ಕಲೆಹಾಕಿದರೂ ತಂಡಕ್ಕೆ ಸೇರ್ಪಡೆಯಾಗಿದ್ದು 209ರನ್‌ ಮಾತ್ರ. ಆದ್ರೆ ಕೊನೆಯಲ್ಲಿ 7 ರನ್‌ ಬಾರಿಸಿದರೂ ಭಾರತಕ್ಕೆ ಒಂದೇ ಒಂದು ರನ್‌ ಸಿಕ್ಕಿತು. ಅದು ಟೀಂ ಇಂಡಿಯಾ (Team India) ಖಾತೆಗಾಗಲಿ ಅಥವಾ ರಿಂಕು ಸಿಂಗ್‌ ಅವರ ಖಾತೆಯಾಗಲಿ ಸೇರಲಿಲ್ಲ. ಯಾಕೆ ಎಂಬ ಕುತೂಹಲ ನಿಮ್ಮಲ್ಲಿದ್ದರೆ ಮುಂದೆ ಓದಿ…

T 20

ರಿಂಕು ಭರ್ಜರಿ ಸಿಕ್ಸ್‌ ಲೆಕ್ಕಕ್ಕಿಲ್ಲದಂತಾಗಿದ್ದೇಕೆ?
ಅಂತಿಮ ಓವರ್‌ನಲ್ಲಿ ಭಾರತಕ್ಕೆ 7 ರನ್‌ಗಳ ಅಗತ್ಯವಿತ್ತು. ಮೊದಲ ಎಸೆತದಲ್ಲೇ ರಿಂಕು ಬೌಂಡರಿ ಬಾರಿಸಿ, 2ನೇ ಎಸೆತದಲ್ಲಿ 1 ರನ್‌ ಬೈಸ್‌ ಕದ್ದರು. ಆದ್ರೆ 3 ಮತ್ತು 4ನೇ ಎಸೆತಗಳಲ್ಲಿ ಸತತ 2 ವಿಕೆಟ್‌ ಉರುಳಿತು. ಈ ವೇಳೆ ಮತ್ತೊಂದು ವೈಡ್‌ ತಂಡಕ್ಕೆ ಸೇರ್ಪಡೆಯಾಯಿತು. ಕೊನೆಯ ಒಂದು ಎಸೆತದಲ್ಲಿ ಇನ್ನೊಂದು ರನ್‌ ಗೆಲುವಿಗೆ ಅಗತ್ಯವಿತ್ತು. ಸೇನ್‌ ಅಬಾಟ್‌ ಫುಲ್‌ ಲೆಂತ್‌ ಬೌಲಿಂಗ್‌ಗೆ ರಿಂಕು ಸಿಂಗ್‌, ಲಾಂಗ್‌ ಆನ್‌ಗೆ ಸಿಕ್ಸರ್‌ ಬಾರಿಸುವ ಮೂಲಕ ಗೆಲುವು ತಂದುಕೊಟ್ಟರು. ಇದರಿಂದ ಟೀಂ ಇಂಡಿಯಾ ಕೊನೇ ಎಸೆತದಲ್ಲಿ 7 ರನ್‌ ಗಳಿಸಿದರೂ ಒಂದೇ ಒಂದು ರನ್‌ ಸೇರ್ಪಡೆಯಾಯಿತು. ಇದನ್ನೂ ಓದಿ: ಸೆಹ್ವಾಗ್ ಶತಕದ ವೇಳೆ ಲಂಕಾ ಕುತಂತ್ರ – ಇದೇನಾ ನಿಮ್ಮ ಕ್ರೀಡಾ ಸ್ಫೂರ್ತಿ?

Cricket 1

ಏಕೆಂದರೆ ಸೇನ್‌ ಅಬ್ಬಾಟ್‌ ಕೊನೇ ಎಸೆತವನ್ನು ಓವರ್‌ ಕ್ರೀಸ್‌ ನೋಬಾಲ್‌ ಎಸೆದಿದ್ದರು. ನೋಬಾಲ್‌ನಲ್ಲಿ ಗೇಮ್ ಕೊನೆಯಾದರೆ ಕೇವಲ ಒಂದು ರನ್ ಸಿಗುತ್ತದೆ ಹೊರತು ಬ್ಯಾಟರ್ ಖಾತೆಗೆ ಆ ರನ್ ಸೇರ್ಪಡೆಯಾಗುವುದಿಲ್ಲ. ಆ ಕ್ಷಣದಲ್ಲಿ ಬ್ಯಾಟ್, ಲೆಗ್-ಬೈ ಅಥವಾ ಬೈಗಳ ಮೂಲಕ ಗಳಿಸಿದ ರನ್‌ ಕೂಡ ತಂಡದ ಖಾತೆಗೆ ಸೇರ್ಪಡೆಯಾಗುವುದಿಲ್ಲ. ನೋಬಾಲ್‌ ಸಿಕ್ಸರ್‌ ಸಿಡಿಸುವುದಕ್ಕೂ ಮುಂಚಿತವಾಗಿ ಆಗಿತ್ತು. ಭಾರತದ ಗೆಲುವಿಗೆ 1 ರನ್‌ಗಳಷ್ಟೇ ಅಗತ್ಯವಿದ್ದ ಕಾರಣ ರಿಂಕು ಸಿಂಗ್‌ ಅವರ ಸಿಕ್ಸರ್‌ ಸ್ಕೋರ್‌ ಅವರ ಖಾತೆಗಾಗಲಿ ಅಥವಾ ತಂಡದ ಖಾತೆಗಾಗಲಿ ಸೇರ್ಪಡೆಯಾಗುವುದಿಲ್ಲ. ಒಂದು ವೇಳೆ ಒಂದು ರನ್‌ಗಿಂತಲೂ ಹೆಚ್ಚು ರನ್‌ಗಳ ಅಗತ್ಯವಿದ್ದಿದ್ದರೇ ಮಾತ್ರ ಆ ರನ್‌ ಸೇರ್ಪಡೆಯಾಗುತ್ತದೆ. ಇದನ್ನೂ ಓದಿ: T20 ಕದನಕ್ಕೆ ವಿಶ್ವಕಪ್‌ ದಾಖಲೆ ಉಡೀಸ್‌ – ಏಕಕಾಲಕ್ಕೆ ಕರ್ನಾಟಕದ ಜನಸಂಖ್ಯೆಗಿಂತಲೂ ಅಧಿಕ ಮಂದಿ ವೀಕ್ಷಣೆ

ಸೆಹ್ವಾಗ್ ಅವರಿಗೂ ಇದೇ ರೀತಿ ಆಗಿತ್ತು?
ಟೀಂ ಇಂಡಿಯಾಕ್ಕೆ ಈ ಘಟನೆ ಇದೇ ಮೊದಲೇನಲ್ಲ. 2010ರಲ್ಲಿ ಶ್ರೀಲಂಕಾ, ಭಾರತ, ನ್ಯೂಜಿಲೆಂಡ್ ಮಧ್ಯೆ ಶ್ರೀಲಂಕಾದಲ್ಲಿ ತ್ರಿಕೋನ ಏಕದಿನ ಸರಣಿ ಆಯೋಜನೆಗೊಂಡಿತ್ತು. ಸರಣಿಯ ಮೂರನೇ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ್ದ ಶ್ರೀಲಂಕಾ 170 ರನ್‌ಗಳಿಗೆ ಆಲೌಟ್ ಆಗಿತ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಭಾರತ 34 ಓವರ್‌ಗಳಲ್ಲಿ 166 ರನ್‌ಗಳಿಸಿತ್ತು. ಸೆಹ್ವಾಗ್ 99 ರನ್‌ಗಳಿಸಿದ್ದರೆ ಧೋನಿ 23 ರನ್‌ಗಳಿಸಿ ಕ್ರೀಸ್‌ನಲ್ಲಿದ್ದರು. ಭಾರತದ ಗೆಲುವಿಗೆ ಕೇವಲ 5 ರನ್ ಬೇಕಿತ್ತು. ರಂದೀವ್ 35ನೇ ಓವರ್ ಎಸೆಯಲು ಬಂದಾಗ ಸೆಹ್ವಾಗ್ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತವನ್ನು ಸೆಹ್ವಾಗ್ ಬ್ಯಾಟಿನಿಂದ ತಡೆಯಲು ಯತ್ನಿಸಿದರು. ಆದರೆ ಬಾಲ್ ಬ್ಯಾಟಿಗೆ ಸಿಗಲಿಲ್ಲ. ಈ ಚೆಂಡನ್ನು ನಾಯಕನಾಗಿದ್ದ ಕುಮಾರ ಸಂಗಕ್ಕಾರ ಸಹ ಹಿಡಿಯದ ಕಾರಣ ಬೌಂಡರಿಗೆ ಹೋಗಿತ್ತು. ಬೈ ಮೂಲಕ ಇತರೇ 4 ರನ್ ಸೇರ್ಪಡೆಯಾದ ಕಾರಣ ಸ್ಕೋರ್ ಸಮವಾಗಿತ್ತು. ಹೀಗಿದ್ದರೂ ಸೆಹ್ವಾಗ್ 1 ರನ್ ಗಳಿಸಿ ಶತಕ ಹೊಡೆಯಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ನಂತರ ಎರಡು ಎಸೆತದಲ್ಲಿ ಯಾವುದೇ ರನ್ ಬಂದಿರಲಿಲ್ಲ. 4ನೇ ಎಸೆತವನ್ನು ಸೆಹ್ವಾಗ್ ಲಾಂಗ್ ಅಫ್‌ನಲ್ಲಿ ಸಿಕ್ಸರ್‌ಗೆ ಅಟ್ಟಿದ್ದರು. ಸೆಹ್ವಾಗ್ ಸಿಕ್ಸ್ ಸಿಡಿಸಿದ್ದರೂ ಶತಕ ಪೂರ್ಣಗೊಂಡಿರಲಿಲ್ಲ. ಏಕೆಂದರೆ ರಂದೀವ್ ನೋಬಾಲ್ ಎಸೆದಿದ್ದರು.

TAGGED:australiaindiaRinku SinghSuryakumar YadavT20ITeam indiaಟೀಂ ಇಂಡಿಯಾಭಾರತ-ಆಸ್ಟ್ರೇಲಿಯಾರಿಂಕು ಸಿಂಗ್ಸೂರ್ಯಕುಮಾರ್ ಯಾದವ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
30 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
49 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
51 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
1 hour ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
1 hour ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?