Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತಾ: ಪ್ರಶ್ನೆಗೆ ಶೋಭಾ ಕೊಟ್ಟ ಉತ್ತರ ಇದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತಾ: ಪ್ರಶ್ನೆಗೆ ಶೋಭಾ ಕೊಟ್ಟ ಉತ್ತರ ಇದು

Districts

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತಾ: ಪ್ರಶ್ನೆಗೆ ಶೋಭಾ ಕೊಟ್ಟ ಉತ್ತರ ಇದು

Public TV
Last updated: November 16, 2018 3:25 pm
Public TV
Share
2 Min Read
YEDDY
SHARE

ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಉದ್ದೇಶಪೂರ್ವಕವಾದ ಸುಳ್ಳುಸುದ್ದಿಯಾಗಿದೆ. ಈ ಬಗ್ಗೆ ಮಂಗಳೂರಿನ ಆರ್‍ಎಸ್‍ಎಸ್ ಬೈಠಕ್ ನಲ್ಲಿ ಚರ್ಚೆಯಾಗಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಊಹಾಪೋಹ ಸುದ್ದಿಗಳು ಹರಿದಾಡುತ್ತಿದೆ. ಯಾರೋ ಉದ್ದೇಶ ಪೂರ್ವಕವಾಗಿ ಹುಟ್ಟು ಹಾಕಿದ ಸುಳ್ಳು ಸುದ್ದಿ ಇದಾಗಿದೆ ಎಂದು ಗರಂ ಆದರು.

SHOBHA 1

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿರುವಾಗ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗಳು ಆಗಲ್ಲ. ಈ ಬಗ್ಗೆ ಇಂದಿನವರೆಗೂ ಚರ್ಚೆಯಾಗಿಲ್ಲ. ಮಾಧ್ಯಮಗಳಲ್ಲಿ ಬರುವ ಚರ್ಚೆ ಸುಳ್ಳು ಮಾಹಿತಿಯಿಂದಾಗಿದೆ. ಬಿಜೆಪಿಯನ್ನು ಅಭದ್ರಗಿಳಿಸಲು ಯಾರೋ ಮಾಡುತ್ತಿರುವ ಯತ್ನ ಮತ್ತು ಷಡ್ಯಂತ್ರ ಇದು. ಇಂತಹ ಸುದ್ದಿ ಹಬ್ಬಿಸಿದವರು ಯಾರು ಎಂಬುದು ಗೊತ್ತಾಗುತ್ತಿಲ್ಲ ಎಂದರು.

ತೃಪ್ತಿ ದೇಸಾಯಿ ವಿರುದ್ಧ ಗರಂ:
ಇದೇ ಸಂದರ್ಭದಲ್ಲಿ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದ ಕುರಿತು ಹೋರಾಟಗಾರ್ತಿ ತೃಪ್ತಿ ದೇಸಾಯಿ ವಿರುದ್ಧ ಅವರು ಗುಡುಗಿದ್ದಾರೆ. ಕೊಚ್ಚಿ ವಿಮಾನನಿಲ್ದಾಣಕ್ಕೆ ತೃಪ್ತಿ ದೇಸಾಯಿ ಬಂದಿಳಿದಿದ್ದರೂ ಅವರು ಬಂದ ಸ್ಟೈಲ್ ಅಯ್ಯಪ್ಪ ಭಕ್ತೆಯಂತೆ ಕಾಣುತ್ತಿಲ್ಲ. ತೃಪ್ತಿ ಸ್ತ್ರೀವಾದಿಯ ಸೋಗಿನಲ್ಲಿ ಬಂದಿದ್ದಾರೆ. ದೇಶದಲ್ಲಿ ಪ್ರಚಾರ ಗಿಟ್ಟಿಸಲು ಅವರು ಆಗಮಿಸಿದ್ದು, ಅಯ್ಯಪ್ಪನ ಭಕ್ತರಾಗಿ ತೃಪ್ತಿದೇಸಾಯಿ ಕೇರಳಕ್ಕೆ ಬಂದಿಲ್ಲ ಅಂತ ವಾಗ್ದಾಳಿ ನಡೆಸಿದ್ದಾರೆ.

Police tried to evacuate us from another gate but protesters were there as well. Protests being held here. Does this mean protesters are scared that we'll reach #Sabarimala once we reach Nilakkal, or, are they trying to scare us? We won't return until we have 'darshan': T Desai pic.twitter.com/AeevWB5gZu

— ANI (@ANI) November 16, 2018

ಇರುಮುಡಿ ಇಲ್ಲದೇ, ಉಪವಾಸ ವೃತ ಮಾಡಿಲ್ಲ. ಇರುಮುಡಿ ಇಲ್ಲದೆ, 41 ದಿನ ಉಪವಾಸ ಮಾಡದೇ ಬರಬಹುದು ಎಂದು ಕೋರ್ಟ್ ಹೇಳಿಲ್ಲ. ಹಿಂದೂ ಧರ್ಮ ಅವಹೇಳನ ಮಾಡುವವರು ದೇಶದಲ್ಲಿ ಇದ್ದಾರೆ. ಇಷ್ಟು ವರ್ಷ ಸಹಿಸಿಕೊಂಡು ಬಂದಿದ್ದೇವೆ. ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ದೇವಸ್ಥಾನದ ವಿಚಾರ ಭಕ್ತರಿಗೆ, ಪಂದಳ ರಾಜ, ಅರ್ಚಕರಿಗೆ ಬಿಡಬೇಕು. ಸುಪ್ರೀಂಕೋರ್ಟ್ ಅಯ್ಯಪ್ಪ ಭಕ್ತರ ಭಾವನೆಗೆ ಬೆಲೆ ಕೊಡಬೇಕು ಇದೇ ವೇಳೆ ಒತ್ತಾಯಿಸಿದ್ರು.

ರಾಜ್ಯ ಸಕಾರದ ವಿರುದ್ಧ ಅಸಮಾಧಾನ:
ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಅವರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು. ಕರ್ನಾಟಕ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ, ಅಭಿವೃದ್ಧಿ ಕೆಲಸದ ಕೂಗು ಮುಚ್ಚಿಹಾಕಲು ಯತ್ನವನ್ನು ಸರ್ಕಾರ ಮಾಡುತ್ತಿದೆ. ವಿಪಕ್ಷ ನಾಯಕರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ. ರೆಡ್ಡಿ ನ್ಯಾಯಕ್ಕಾಗಿ ಕೋರ್ಟ್ ನಲ್ಲಿ ಫೈಟ್ ಮಾಡುತ್ತಿದ್ದಾರೆ. ರೆಡ್ಡಿ ಪ್ರಶ್ನೆಗಳಿಗೆ ಸರ್ಕಾರ ಉತ್ತರ ಕೊಡಬೇಕಾಗುತ್ತದೆ ಎಂದರು.

REDDY 2 1

ರೈತರ ಆತ್ಮಹತ್ಯೆ ನಿರಂತರ ನಡೆಯುತ್ತಿದೆ. ಸಾಲಮನ್ನಾ ಘೋಷಣೆಯಾಗಿದ್ದು, ಕಾರ್ಯರೂಪಕ್ಕೆ ಬಂದಿಲ್ಲ. ರಾಜ್ಯ ಸರ್ಕಾರ ಹುಟ್ಟಿದ ತಕ್ಷಣ ಸತ್ತಿದೆ ಎಂದು ವಾಗ್ದಾಳಿ ನಡೆಸಿದ ಅವರು, ಜನಾರ್ದನ ರೆಡ್ಡಿಯನ್ನು ನಾವು ಸಮರ್ಥಿಸುವುದಿಲ್ಲ, ರೆಡ್ಡಿಯನ್ನು ಸಮರ್ಥಿಸುವ ಅಗತ್ಯ ನಮಗೆ ಇಲ್ಲ. ಆದ್ರೆ ತರಾತುರಿ ಬಂಧನ ಮಾಡಿದ್ಯಾಕೆ ಎಂದು ಪ್ರಶ್ನಿಸಿದರು.

ರಾಮಮಂದಿರ ನಿರ್ಮಾಣವಾಗಬೇಕು:
ರಾಮ ಮಂದಿರ ಕುರಿತಾಗಿ ಮಾತನಾಡಿದ ಶೋಭಾ ಕರಂದ್ಲಾಜೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು. ದೇಶದ ಜನರು ರಾಮಮಂದಿರ ಅಪೇಕ್ಷೆ ಪಟ್ಟಿದ್ದಾರೆ. ಮೋದಿ ನೇತೃತ್ವದಲ್ಲಿ ಸೂಕ್ತ ನಿರ್ಧಾರ ಆಗಲಿದೆ. ಆರ್ ಎಸ್ ಎಸ್ ದೇಶಾದ್ಯಂತ ಬೃಹತ್ ಸಮಾವೇಶ ಆಯೋಜಿಸಿದೆ. ಕೇಂದ್ರ ಸರ್ಕಾರ ಸೂಕ್ತ ತಿರ್ಮಾನ ತೆಗೆದುಕೊಳ್ಳಲಿದೆ. ಸುಪ್ರೀಂ ಕೋರ್ಟ್ ನಿಧಾನಗತಿ ಮಾಡಬಾರದು ಎಂದ ಅವರು, ಪುರಾತನ ಕೇಸುಗಳೆಲ್ಲ ಸುಪ್ರೀಂನಲ್ಲಿ ನಿರ್ಧಾರವಾಗಿದೆ. ಭಕ್ತರ ಭಾವನೆಗೆ ಕೋರ್ಟ್ ಸ್ಪಂದಿಸಬೇಕು ಎಂದು ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ram mandir

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:bjpPublic TVSabarimalashobha karandlajeSupreme Courttrupthi desaiudupiಉಡುಪಿತೃಪ್ತಿ ದೇಸಾಯಿಪಬ್ಲಿಕ್ ಟಿವಿಬಿಜೆಪಿಶಬರಿಮಲೆಶೋಭಾ ಕರಂದ್ಲಾಜೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
27 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
60 minutes ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
1 hour ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
1 hour ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?