Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡ್ತೀನಿ: ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿಕ್ಕಬಳ್ಳಾಪುರ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡ್ತೀನಿ: ಕೆ.ಸುಧಾಕರ್

Bengaluru City

ಚಿಕ್ಕಬಳ್ಳಾಪುರ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡ್ತೀನಿ: ಕೆ.ಸುಧಾಕರ್

Public TV
Last updated: March 25, 2024 12:42 pm
Public TV
Share
2 Min Read
Chikkaballapura Dr. K Sudhakar
SHARE

– ಮೋದಿ ಕಾಲಘಟ್ಟದಲ್ಲಿ ಅವಕಾಶ ಸಿಕ್ಕಿರೋದು ಜನ್ಮ-ಜನ್ಮಗಳ ಸೌಭಾಗ್ಯ
– ಬಿಜೆಪಿ-ಜೆಡಿಎಸ್ ಹಾಲು, ಜೇನಿನಂತೆ ಬೆರೆತು ಕೆಲಸ ಮಾಡ್ತೀವಿ ಎಂದ ಸುಧಾಕರ್

ಬೆಂಗಳೂರು: ನನ್ನ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಚಿಕ್ಕಬಳ್ಳಾಪುರ (Chikkaballapura) ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ (Dr.K Sudhakar) ಹೇಳಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅವರು, ಮಾಜಿ ಸಿಎಂ ಕುಮಾರಸ್ವಾಮಿಯವರನ್ನು (H.D Kumaraswamy) ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ (BJP) ಹೈಕಮಾಂಡ್ ನಾಯಕರು, ಮೋದಿ, ಯಡಿಯೂರಪ್ಪ, ಬೊಮ್ಮಾಯಿ, ವಿಜಯೇಂದ್ರ, ಕುಮಾರಸ್ವಾಮಿಯವರ ಸಹಕಾರದಿಂದ ಲೋಕಸಭಾ ಚುನಾವಣೆ ಎದುರಿಸುತ್ತಿದ್ದೇನೆ. ಎಲ್ಲರಿಗೂ ಹೃದಯ ಪೂರ್ವಕವಾಗಿ ಕೃತಜ್ಞತೆ ಹೇಳುತ್ತೇನೆ. ಮಾಜಿ ಶಾಸಕರಾದ ಎಂಟಿಬಿ ನಾಗರಾಜ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಹಾಗೂ ಜೆಡಿಎಸ್ ಮುಖಂಡರೆಲ್ಲರೂ ಆಶೀರ್ವಾದ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಮಾದರಿ ಲೋಕಸಭಾ ಕ್ಷೇತ್ರವನ್ನಾಗಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮೋದಿಯವರ ಕಾಲಘಟ್ಟದಲ್ಲಿ ನನಗೆ ಅವಕಾಶ ಸಿಕ್ಕಿರುವುದು ಜನ್ಮ ಜನ್ಮಗಳ ಸೌಭಾಗ್ಯ ಎಂದಿದ್ದಾರೆ. ಇದನ್ನೂ ಓದಿ: ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ‘ಮಂಡಿ’ ಅಖಾಡದಲ್ಲಿ ಕಂಗನಾ

ಹಾಲು-ಜೇನಿನಂತೆ ಬೆರೆತು ಕೆಲಸ ಮಾಡ್ತೀವಿ:
ನಮ್ಮ ಕ್ಷೇತ್ರದಲ್ಲಿ 20 ಲಕ್ಷ ಮತದಾರರಿದ್ದಾರೆ. ಅವರಿಗೆ ಮನವಿ ಮಾಡ್ತೀನಿ. ನನ್ನ ಅವಧಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ನೋಡಿ. ಈ ಅಭಿವೃದ್ಧಿಯನ್ನ ಇಡೀ ಲೋಕಸಭಾ ಕ್ಷೇತ್ರಕ್ಕೆ ವಿಸ್ತರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸ್ವಾಭಾವಿಕ ಮೈತ್ರಿಯಾಗಿದ್ದು, ಎರಡೂ ಪಕ್ಷಗಳ ನಡುವೆ ಯಾವತ್ತೂ ವೈರತ್ವ ಇರುವ ಪಕ್ಷಗಳಲ್ಲ. ಸ್ಥಳೀಯ ಕಾರ್ಯಕರ್ತರು, ನಾಯಕರಿಗೆ ಒಟ್ಟಾಗಿ ಕೆಲಸ ಮಾಡ್ತಾರೆ. ಇದು ಸ್ವಾಭಾವಿಕ ಮೈತ್ರಿ. ಇಡೀ ರಾಜ್ಯದಲ್ಲಿ ಹಾಲು ಜೇನಿನಂತೆ ಬೆರತು ಬಿಜೆಪಿ-ಜೆಡಿಎಸ್ ನಾಯಕರು, ಕಾರ್ಯಕರ್ತರು ಕೆಲಸ ಮಾಡುತ್ತೇವೆ. ಒಳ್ಳೆಯ ಫಲಿತಾಂಶಕ್ಕಾಗಿ ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ. ಮತ್ತೆ ಮೋದಿಯವರನ್ನು ಪ್ರಧಾನಿ ಮಾಡಲು ಜನ ಮತ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವನಾಥ್ ಭದ್ರ ಕೋಟೆ ಕಟ್ಟಿದ್ದಾರೆ:
ಶಾಸಕ ಎಸ್.ಆರ್ ವಿಶ್ವನಾಥ್ ಬಂಡಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ವಿಶ್ವನಾಥ್ ಅವರ ಜೊತೆ ಮಾತನಾಡುತ್ತೇನೆ. ಅವರು ಹಿರಿಯರು, ಅವರ ಕ್ಷೇತ್ರದಲ್ಲಿ ಸಂಘಟನೆ ಮಾಡಿ ಭದ್ರಕೋಟೆ ಕಟ್ಟಿದ್ದಾರೆ. ನಾವಿಬ್ಬರು ಮೊದಲೇ ಮಾತಾಡಿಕೊಂಡಿದ್ದೇವೆ. ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗೆ ಕೆಲಸ ಮಾಡಬೇಕು. ಹೊರಗಡೆಯವರಿಗೆ ಟಿಕೆಟ್ ಕೊಡುವುದು ಬೇಡ ಎಂದು ಚರ್ಚಿಸಿದ್ದೆವು. ಅದಕ್ಕೆ ಹೈಕಮಾಂಡ್ ಮನ್ನಣೆ ಕೊಟ್ಟಿದೆ. ವಿಶ್ವನಾಥ್ ಪ್ರಬಲ ನಾಯಕರು. ಅವರ ಪಡೆ ಸಂಘಟನೆ ಉತ್ತಮವಾಗಿದೆ. ಪಕ್ಷಕ್ಕೆ ಪೂರಕವಾಗಿ ಅವರ ನಿರ್ಣಯ ಇರಲಿದೆ. ಅವರು ಪಕ್ಷದ ಪರ ಇದ್ದು, ನನಗೆ ಸಹಕಾರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ

TAGGED:bjpChikkaballapuradr. k sudhakarjdsLok Sabha Election 2024ಚಿಕ್ಕಬಳ್ಳಾಪುರಜೆಡಿಎಸ್ಡಾ ಕೆ ಸುಧಾಕರ್ಬಿಜೆಪಿಲೋಕಸಭಾ ಚುನಾವಣೆಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
13 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
20 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
38 minutes ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
46 minutes ago
PRIYANK KHARGE ESHWARAPPA
Kalaburagi

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Public TV
By Public TV
50 minutes ago
Kalvari class submarine karwar
Latest

ಕಾರವಾರದಲ್ಲಿ ಕಲ್ವರಿ ವರ್ಗದ ಸಬ್‌ಮೆರಿನ್ ಘಟಕ ಉದ್ಘಾಟನೆ – ವಿಶೇಷತೆ ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?