Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ

Latest

ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ

Public TV
Last updated: September 22, 2024 3:56 pm
Public TV
Share
3 Min Read
varanasi gangarathi
SHARE

– ಕಾವೇರಿ ಆರತಿ ಒಮ್ಮೆ ಶುರು ಮಾಡಿದ್ರೆ ನಿಲ್ಲಿಸುವಂತಿಲ್ಲ

ಲಕ್ನೋ: ದಸರಾದಲ್ಲಿ (Mysuru Dasara) ಗಂಗಾರತಿಯಂತೆ (Gangarathi) ಕಾವೇರಿ ಆರತಿ ಮಾಡಬೇಕು ಎನ್ನುವುದು ಆಸೆ ಇದೆ. ಸಾಂಕೇತಿಕವಾಗಿ ಮಾಡುವ ಬಗ್ಗೆ ಚಿಂತಿಸಲಾಗುವುದು. ನಮ್ಮಲ್ಲಿ ಸರ್ಕಾರದಿಂದ ಮಾಡಬೇಕು ಅಂದುಕೊಂಡಿದ್ದೇವೆ. ಕಾವೇರಿ ಆರತಿ ಮಾಡುವ ಬಗ್ಗೆ ಚರ್ಚಿಸಿದಾಗ ಇಲ್ಲಿ ಗಂಗಾರತಿ ಆಯೋಜಕರು ಖುಷಿ ವ್ಯಕ್ತಪಡಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಅಧ್ಯಯನ ವರದಿ ನೀಡಲಾಗುವುದು ಎಂದು ವಾರಣಾಸಿಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಹೇಳಿಕೆ ನೀಡಿದ್ದಾರೆ.

ವಾರಣಾಸಿಯಲ್ಲಿ (Varanasi) ಕಾವೇರಿ ಆರತಿ ಅಧ್ಯಯನ ತಂಡದೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿದ್ವಾರ ಮತ್ತು ವಾರಣಾಸಿಯಲ್ಲಿ ಭಿನ್ನ ಅನುಭವವಾಗಿದೆ. ಗಂಗಾ ಮಹಾ ಸಭಾ ಸೊಸೈಟಿ ಅಡಿಯಲ್ಲಿ ಆರತಿ ಕಾರ್ಯಕ್ರಮ ನಡೆಯುತ್ತಿದೆ. ಹರಿದ್ವಾರದಲ್ಲಿ ನೂರಕ್ಕೂ ಅಧಿಕ ವರ್ಷದ ಅನುಭವ ಇದೆ. ವಾರಣಾಸಿಯಲ್ಲಿ 35 ವರ್ಷಕ್ಕೂ ಹೆಚ್ಚಿನ ಇತಿಹಾಸ ಇದೆ. ಗಂಗಾನದಿಯಂತೆ ಕಾವೇರಿ ಕೂಡಾ ಅತಿ ಮುಖ್ಯವಾದ ನದಿ. ಪ್ರವಾಹ ಬಂದು ಜನರು ಸಾವನ್ನಪ್ಪುತ್ತಿದ್ದ ಸಂದರ್ಭದಲ್ಲಿ ಅದು ನಿಯಂತ್ರಣಕ್ಕೆ ಬರಲಿ ಎಂದು ಆರತಿ ಶುರು ಮಾಡಿದ ಪ್ರತಿತಿ ಇದೆ. ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ, ನದಿ ಸಮಸ್ಯೆ ಇತ್ಯರ್ಥವಾಗಲಿ ಎಂದು ನಾವು ಮಾಡಲಿದ್ದೇವೆ ಎಂದರು. ಇದನ್ನೂ ಓದಿ: ದೇಹವನ್ನ ಪೀಸ್‌ ಪೀಸ್‌ ಮಾಡಿ ತರಕಾರಿ ಜೋಡಿಸಿದಂತೆ ಫ್ರಿಡ್ಜ್‌ನಲ್ಲಿ ತುಂಬಿಟ್ಟಿದ್ದ ಹಂತಕ; ಕ್ರೂರತೆಗೆ ಕೊನೆ ಇಲ್ವಾ?

varanasi gangarati

ರಾಜ್ಯದಲ್ಲಿ ಒಳ್ಳೆ ಮಳೆಯಾದಲಿ, ನದಿ ಸಮಸ್ಯೆ ಇತ್ಯರ್ಥ ವಾಗಲಿ ಅಂತಾ ನಾವು ಮಾಡಲಿದ್ದೇವೆ. ಆರತಿ ಎಲ್ಲಿ ಮಾಡಬೇಕು, ಹೇಗೆ ಮಾಡಬೇಕು ಸಿಎಂ, ಡಿಸಿಎಂ ಜೊತೆಗೆ ಚರ್ಚಿಸಿ ನಿರ್ಧಾರ ಮಾಡ್ತೇವೆ. ಅಧಿಕಾರಿಗಳನ್ನು ಕಳುಹಿಸಿ ಇನ್ನು ಹೆಚ್ಚಿನ ಮಾಹಿತಿ ಪಡೆಯಲಿದ್ದೇವೆ. ಒಮ್ಮೆ ಶುರು ಮಾಡಿದ ಮೇಲೆ ನಿಲ್ಲಿಸಬಾರದು. ಯಾರೇ ಬಂದರು ಇದನ್ನ ಮುಂದುವರಿಸಿಕೊಂಡು ಹೋಗಬೇಕು. ಅದಕ್ಕಾಗಿ ಇನ್ನಷ್ಟು ಪರಿಶೀಲನೆ ಮಾಡಲಾಗುವುದು. ಬಳಿಕ ಸೂಕ್ತ ತಿರ್ಮಾನ ಬೆಂಗಳೂರಿನಲ್ಲಿ (Bengaluru) ತಿರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವರಾಯಸ್ವಾಮಿ ನೇತೃತ್ವದ ಸುಮಾರು 25ಕ್ಕೂ ಹೆಚ್ಚು ಶಾಸಕರಿರುವ ನಿಯೋಗ ವಾರಣಾಸಿಗೆ ಭೇಟಿ ನೀಡಿದೆ. ಹರಿದ್ವಾರದಲ್ಲಿ ಗಂಗಾರತಿ ಬಗ್ಗೆ ಅಧ್ಯಯನ ಮಾಡಿದ ತಂಡ ವಾರಣಾಸಿಗೆ ತೆರಳಿ ವ್ಯವಸ್ಥೆಯನ್ನು ಅಧ್ಯಯನ ನಡೆಸಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

ಮಾಗಡಿ ಶಾಸಕ ಬಾಲಕೃಷ್ಣ ಮಾತನಾಡಿ, ನಾವು ಇದನ್ನು ರಾಜಕೀಯ ಕಾರಣಕ್ಕೆ ಮಾಡುತ್ತಿಲ್ಲ, ಕಾವೇರಿ ನದಿಗೆ ತನ್ನದೇಯಾದ ಇತಿಹಾಸವಿದೆ ಹೀಗಾಗೀ ಆರತಿ ಮಾಡುವ ಚಿಂತನೆ ಮಾಡಿದೆ. ಕಾಂಗ್ರೇಸ್ (Congress) ಸರ್ವ ಧರ್ಮಗಳನ್ನು ಒಂದೇ ರೀತಿಯಲ್ಲಿ ನೋಡುತ್ತದೆ. ಯಾವುದೇ ಸರ್ಕಾರ ಬಂದರು ಇದನ್ನು ಮುಂದುವರಿಸಬೇಕು ಎಂದರು. ಇದನ್ನೂ ಓದಿ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ

ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಗಂಗಾನದಿಗೆ ತನ್ನದೇ ಆದ ಇತಿಹಾಸವಿದೆ. ಅದೇ ರೀತಿ ಕಾವೇರಿಗೂ ತನ್ನದೇ ಇತಿಹಾಸ ಇದೆ. ಕಾವೇರಿ ಲಕ್ಷಾಂತರ ರೈತರಿಗೆ ಕೃಷಿಗೆ ಅನುಕೂಲವಾಗಿದೆ. ಕೊಟ್ಯಾಂತರ ಜನರಿಗೆ ಜೀವ ಜಲವಾಗಿದೆ. ಇದಕ್ಕೆ ಕೃತ್ಯಜ್ಞತೆ ಸಲ್ಲಿವುದು ಎನ್ನುವುದು ನನ್ನ ಉದ್ದೇಶ ಹೀಗಾಗೀ ನಾನು ಡಿಸಿಎಂ ಡಿ.ಕೆ ಶಿವಕಿಮಾರ್ (DK Shivakumar) ಜೊತೆಗೆ ಚರ್ಚಿಸಿದೆ ಅವರು ಸಕಾರಾತ್ಮವಾಗಿ ಸ್ಪಂಧಿಸಿದರು. ತಂಡ ಬಂದು ಅಧ್ಯಯನ ಮಾಡಿದ್ದು ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನಂತೆ ನಡೆದುಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್

TAGGED:chaluvarayaswamyGangarathiharidwarkaverimysuru dasaraVaranasiಎನ್ ಚಲುವರಾಯಸ್ವಾಮಿಕಾವೇರಿ ಆರತಿಗಂಗಾರತಿಮೈಸೂರು ದಸರಾಲಕ್ನೋವಾರಣಾಸಿ
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

Rajeshwari Gayakwad
Cricket

ಕನ್ನಡತಿ ರಾಜೇಶ್ವರಿ ಮ್ಯಾಜಿಕ್‌, 45 ರನ್‌ಗಳ ಜಯ – ಕೊನೆಯಲ್ಲಿದ್ದ ಗುಜರಾತ್‌ 2ನೇ ಸ್ಥಾನಕ್ಕೆ ಜಂಪ್‌

Public TV
By Public TV
6 hours ago
Leopard
Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಕೊಂದಿದ್ದ ಚಿರತೆ ಸೆರೆ – ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

Public TV
By Public TV
6 hours ago
let recruitment case nia court sentences key accused to 10 years ri
Crime

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಪ್ರಕರಣ – ಶಿರಸಿಯ ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ

Public TV
By Public TV
6 hours ago
trump putin zelensky
Latest

ಯುಎಇಯಲ್ಲಿ ಉಕ್ರೇನ್‌, ರಷ್ಯಾ, ಅಮೆರಿಕದ ಮಧ್ಯೆ ಮೊದಲ ತ್ರಿಪಕ್ಷಿಯ ಸಭೆ – ಯುದ್ಧ ಅಂತ್ಯವಾಗುತ್ತಾ?

Public TV
By Public TV
7 hours ago
Nyamathi Moral Policing
Crime

ದಾವಣಗೆರೆ | ಸ್ನೇಹಿತೆಯೊಂದಿಗಿದ್ದ ಯುವಕನ ವಿಡಿಯೋ ಮಾಡಿ ಸುಲಿಗೆ – ಇಬ್ಬರು ಅರೆಸ್ಟ್‌

Public TV
By Public TV
7 hours ago
The Panchayat gave the site to the Ritti family who handed over the Treasure to the government
Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಪಂಚಾಯತ್‌ನಿಂದ ಸೈಟ್‌

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?