Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ

Latest

ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ

Public TV
Last updated: September 22, 2024 3:56 pm
Public TV
Share
3 Min Read
varanasi gangarathi
SHARE

– ಕಾವೇರಿ ಆರತಿ ಒಮ್ಮೆ ಶುರು ಮಾಡಿದ್ರೆ ನಿಲ್ಲಿಸುವಂತಿಲ್ಲ

ಲಕ್ನೋ: ದಸರಾದಲ್ಲಿ (Mysuru Dasara) ಗಂಗಾರತಿಯಂತೆ (Gangarathi) ಕಾವೇರಿ ಆರತಿ ಮಾಡಬೇಕು ಎನ್ನುವುದು ಆಸೆ ಇದೆ. ಸಾಂಕೇತಿಕವಾಗಿ ಮಾಡುವ ಬಗ್ಗೆ ಚಿಂತಿಸಲಾಗುವುದು. ನಮ್ಮಲ್ಲಿ ಸರ್ಕಾರದಿಂದ ಮಾಡಬೇಕು ಅಂದುಕೊಂಡಿದ್ದೇವೆ. ಕಾವೇರಿ ಆರತಿ ಮಾಡುವ ಬಗ್ಗೆ ಚರ್ಚಿಸಿದಾಗ ಇಲ್ಲಿ ಗಂಗಾರತಿ ಆಯೋಜಕರು ಖುಷಿ ವ್ಯಕ್ತಪಡಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಅಧ್ಯಯನ ವರದಿ ನೀಡಲಾಗುವುದು ಎಂದು ವಾರಣಾಸಿಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಹೇಳಿಕೆ ನೀಡಿದ್ದಾರೆ.

ವಾರಣಾಸಿಯಲ್ಲಿ (Varanasi) ಕಾವೇರಿ ಆರತಿ ಅಧ್ಯಯನ ತಂಡದೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿದ್ವಾರ ಮತ್ತು ವಾರಣಾಸಿಯಲ್ಲಿ ಭಿನ್ನ ಅನುಭವವಾಗಿದೆ. ಗಂಗಾ ಮಹಾ ಸಭಾ ಸೊಸೈಟಿ ಅಡಿಯಲ್ಲಿ ಆರತಿ ಕಾರ್ಯಕ್ರಮ ನಡೆಯುತ್ತಿದೆ. ಹರಿದ್ವಾರದಲ್ಲಿ ನೂರಕ್ಕೂ ಅಧಿಕ ವರ್ಷದ ಅನುಭವ ಇದೆ. ವಾರಣಾಸಿಯಲ್ಲಿ 35 ವರ್ಷಕ್ಕೂ ಹೆಚ್ಚಿನ ಇತಿಹಾಸ ಇದೆ. ಗಂಗಾನದಿಯಂತೆ ಕಾವೇರಿ ಕೂಡಾ ಅತಿ ಮುಖ್ಯವಾದ ನದಿ. ಪ್ರವಾಹ ಬಂದು ಜನರು ಸಾವನ್ನಪ್ಪುತ್ತಿದ್ದ ಸಂದರ್ಭದಲ್ಲಿ ಅದು ನಿಯಂತ್ರಣಕ್ಕೆ ಬರಲಿ ಎಂದು ಆರತಿ ಶುರು ಮಾಡಿದ ಪ್ರತಿತಿ ಇದೆ. ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ, ನದಿ ಸಮಸ್ಯೆ ಇತ್ಯರ್ಥವಾಗಲಿ ಎಂದು ನಾವು ಮಾಡಲಿದ್ದೇವೆ ಎಂದರು. ಇದನ್ನೂ ಓದಿ: ದೇಹವನ್ನ ಪೀಸ್‌ ಪೀಸ್‌ ಮಾಡಿ ತರಕಾರಿ ಜೋಡಿಸಿದಂತೆ ಫ್ರಿಡ್ಜ್‌ನಲ್ಲಿ ತುಂಬಿಟ್ಟಿದ್ದ ಹಂತಕ; ಕ್ರೂರತೆಗೆ ಕೊನೆ ಇಲ್ವಾ?

varanasi gangarati

ರಾಜ್ಯದಲ್ಲಿ ಒಳ್ಳೆ ಮಳೆಯಾದಲಿ, ನದಿ ಸಮಸ್ಯೆ ಇತ್ಯರ್ಥ ವಾಗಲಿ ಅಂತಾ ನಾವು ಮಾಡಲಿದ್ದೇವೆ. ಆರತಿ ಎಲ್ಲಿ ಮಾಡಬೇಕು, ಹೇಗೆ ಮಾಡಬೇಕು ಸಿಎಂ, ಡಿಸಿಎಂ ಜೊತೆಗೆ ಚರ್ಚಿಸಿ ನಿರ್ಧಾರ ಮಾಡ್ತೇವೆ. ಅಧಿಕಾರಿಗಳನ್ನು ಕಳುಹಿಸಿ ಇನ್ನು ಹೆಚ್ಚಿನ ಮಾಹಿತಿ ಪಡೆಯಲಿದ್ದೇವೆ. ಒಮ್ಮೆ ಶುರು ಮಾಡಿದ ಮೇಲೆ ನಿಲ್ಲಿಸಬಾರದು. ಯಾರೇ ಬಂದರು ಇದನ್ನ ಮುಂದುವರಿಸಿಕೊಂಡು ಹೋಗಬೇಕು. ಅದಕ್ಕಾಗಿ ಇನ್ನಷ್ಟು ಪರಿಶೀಲನೆ ಮಾಡಲಾಗುವುದು. ಬಳಿಕ ಸೂಕ್ತ ತಿರ್ಮಾನ ಬೆಂಗಳೂರಿನಲ್ಲಿ (Bengaluru) ತಿರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವರಾಯಸ್ವಾಮಿ ನೇತೃತ್ವದ ಸುಮಾರು 25ಕ್ಕೂ ಹೆಚ್ಚು ಶಾಸಕರಿರುವ ನಿಯೋಗ ವಾರಣಾಸಿಗೆ ಭೇಟಿ ನೀಡಿದೆ. ಹರಿದ್ವಾರದಲ್ಲಿ ಗಂಗಾರತಿ ಬಗ್ಗೆ ಅಧ್ಯಯನ ಮಾಡಿದ ತಂಡ ವಾರಣಾಸಿಗೆ ತೆರಳಿ ವ್ಯವಸ್ಥೆಯನ್ನು ಅಧ್ಯಯನ ನಡೆಸಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

ಮಾಗಡಿ ಶಾಸಕ ಬಾಲಕೃಷ್ಣ ಮಾತನಾಡಿ, ನಾವು ಇದನ್ನು ರಾಜಕೀಯ ಕಾರಣಕ್ಕೆ ಮಾಡುತ್ತಿಲ್ಲ, ಕಾವೇರಿ ನದಿಗೆ ತನ್ನದೇಯಾದ ಇತಿಹಾಸವಿದೆ ಹೀಗಾಗೀ ಆರತಿ ಮಾಡುವ ಚಿಂತನೆ ಮಾಡಿದೆ. ಕಾಂಗ್ರೇಸ್ (Congress) ಸರ್ವ ಧರ್ಮಗಳನ್ನು ಒಂದೇ ರೀತಿಯಲ್ಲಿ ನೋಡುತ್ತದೆ. ಯಾವುದೇ ಸರ್ಕಾರ ಬಂದರು ಇದನ್ನು ಮುಂದುವರಿಸಬೇಕು ಎಂದರು. ಇದನ್ನೂ ಓದಿ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ

ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಗಂಗಾನದಿಗೆ ತನ್ನದೇ ಆದ ಇತಿಹಾಸವಿದೆ. ಅದೇ ರೀತಿ ಕಾವೇರಿಗೂ ತನ್ನದೇ ಇತಿಹಾಸ ಇದೆ. ಕಾವೇರಿ ಲಕ್ಷಾಂತರ ರೈತರಿಗೆ ಕೃಷಿಗೆ ಅನುಕೂಲವಾಗಿದೆ. ಕೊಟ್ಯಾಂತರ ಜನರಿಗೆ ಜೀವ ಜಲವಾಗಿದೆ. ಇದಕ್ಕೆ ಕೃತ್ಯಜ್ಞತೆ ಸಲ್ಲಿವುದು ಎನ್ನುವುದು ನನ್ನ ಉದ್ದೇಶ ಹೀಗಾಗೀ ನಾನು ಡಿಸಿಎಂ ಡಿ.ಕೆ ಶಿವಕಿಮಾರ್ (DK Shivakumar) ಜೊತೆಗೆ ಚರ್ಚಿಸಿದೆ ಅವರು ಸಕಾರಾತ್ಮವಾಗಿ ಸ್ಪಂಧಿಸಿದರು. ತಂಡ ಬಂದು ಅಧ್ಯಯನ ಮಾಡಿದ್ದು ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನಂತೆ ನಡೆದುಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್

TAGGED:chaluvarayaswamyGangarathiharidwarkaverimysuru dasaraVaranasiಎನ್ ಚಲುವರಾಯಸ್ವಾಮಿಕಾವೇರಿ ಆರತಿಗಂಗಾರತಿಮೈಸೂರು ದಸರಾಲಕ್ನೋವಾರಣಾಸಿ
Share This Article
Facebook Whatsapp Whatsapp Telegram

Cinema news

Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories
dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows
RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories

You Might Also Like

Zameer Ahmed Khan
Bellary

Ballari Firing Case | ತನಿಖೆ ನಡೆಯುತ್ತಿದೆ, ಯಾರನ್ನೂ ಬಿಡಲ್ಲ – ಸಚಿವ ಜಮೀರ್ ವಾರ್ನಿಂಗ್‌

Public TV
By Public TV
13 minutes ago
Siddaramaiah 15
Bellary

ಶಾಸಕ ಭರತ್ ರೆಡ್ಡಿ ಮೇಲೆ ಗರಂ – ಫೋನಿನಲ್ಲಿ ಮಾತನಾಡಲ್ಲ ಎಂದ ಸಿಎಂ

Public TV
By Public TV
21 minutes ago
MC Sudhakar 1
Bengaluru City

ಸಿಎಂ ಸೂಚನೆ ಕೊಟ್ಟರೆ ಕಾಲೇಜು ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ: ಡಾ. ಎಂ.ಸಿ.ಸುಧಾಕರ್

Public TV
By Public TV
48 minutes ago
siddaramaiah
Bellary

ಬಳ್ಳಾರಿ ಗಲಾಟೆ ವಿಚಾರ ತನಿಖೆಗೆ ಸೂಚಿಸಿದ್ದೇನೆ: ಸಿದ್ದರಾಮಯ್ಯ

Public TV
By Public TV
49 minutes ago
campus election College
Bengaluru City

ಕಾಲೇಜುಗಳಲ್ಲಿ ಎಲೆಕ್ಷನ್ ನಡೆಸುವ ಉದ್ದೇಶ ಸರ್ಕಾರಕ್ಕಿದೆ: ಶರಣ ಪ್ರಕಾಶ್ ಪಾಟೀಲ್

Public TV
By Public TV
54 minutes ago
CET Exam
Bengaluru City

CET 2026 ವೇಳಾಪಟ್ಟಿ ಪ್ರಕಟ – ಏಪ್ರಿಲ್‌ 22, 23 & 24ರಂದು ಪರೀಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?