Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತಿಗೆ Good Night ಮೆಸೇಜ್ ಮಾಡಿ ನೇಣಿಗೆ ಶರಣಾದ ಗೃಹಿಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪತಿಗೆ Good Night ಮೆಸೇಜ್ ಮಾಡಿ ನೇಣಿಗೆ ಶರಣಾದ ಗೃಹಿಣಿ

Districts

ಪತಿಗೆ Good Night ಮೆಸೇಜ್ ಮಾಡಿ ನೇಣಿಗೆ ಶರಣಾದ ಗೃಹಿಣಿ

Public TV
Last updated: September 30, 2018 4:16 pm
Public TV
Share
2 Min Read
GLB SUICIDE copy
SHARE

ಕಲಬುರಗಿ: ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸಂಧ್ಯಾರಾಣಿ ಮೃತ ಗೃಹಿಣಿ. ಈಕೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೊಣಗಾಂವ್ ಗ್ರಾಮದವರಾಗಿದ್ದು, 2017 ರಲ್ಲಿ ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದ ವಿನಯ್ ಜೊತೆ ಮದುವೆಯಾಗಿತ್ತು. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ ಇಪ್ಪತ್ತು ತೊಲ ಚಿನ್ನ, ಲಕ್ಷಾಂತರ ರೂಪಾಯಿ ಹಣ ನೀಡಿ ಅದ್ಧೂರಿಯಾಗಿ ವಿವಾಹವನ್ನ ಮಾಡಿಕೊಡಲಾಗಿತ್ತು.

ಬೆಂಗಳೂರಿನ ಕಂಪನಿಯೊಂದರಲ್ಲಿ ಒಳ್ಳೆಯ ಕೆಲಸವಿದೆ ಅಂತ ನಂಬಿಸಿ ಸಂಧ್ಯಾರಾಣಿಯನ್ನ ವರಿಸಿದ್ದನು. ಆದರೆ ಮದುವೆಯ ನಂತರ ಕೆಲವು ದಿನಗಳ ಪತ್ನಿಯೊಂದಿಗೆ ಅನ್ಯೋನ್ಯವಾಗಿದ್ದ ಪತಿ ವಿನಯ್, ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿನ ಕೆಲಸವನ್ನ ಬಿಟ್ಟು ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿ ಪತ್ನಿ ಮತ್ತು ಕುಟುಂಬಸ್ಥರ ಜೊತೆಗೆ ವಾಸ ಮಾಡುತ್ತಾ ಫೋಟೋ ಡಿಸೈನಿಂಗ್ ಕೆಲಸ ಆರಂಭಿಸಿದ್ದನು.

glb

ದಿನ ಕಳೆದಂತೆ ವಿನಯ್ ಕುಡಿತದ ಚಟಕ್ಕೆ ಬಿದ್ದು, ಕಂಠಪೂರ್ತಿ ಕುಡಿದು ಬಂದು ಪತ್ನಿ ಸಂಧ್ಯಾಳಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ಕೊಡಲಾರಂಭಿಸಿದ್ದ. ಅಲ್ಲದೇ ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನ ಕೊಟ್ಟು ಮದುವೆ ಮಾಡಿಕೊಟ್ಟರೂ ಸಹ ಪೋಷಕರ ಜೊತೆಗೂಡಿ ತವರು ಮನೆಯಿಂದ ಮತ್ತಷ್ಟು ವರದಕ್ಷಿಣೆ ತೆಗೆದುಕೊಂಡು ಬಾ ಅಂತ ಹೊಡೆಯುತ್ತಿದ್ದನು. ಆದರೆ ನನ್ನ ಮಗಳು ಇವೆಲ್ಲ ಕಿರುಕುಳ ಸಹಿಸಿಕೊಂಡು ಪತಿಯೇ ಪರದೈವ ಅಂತ ಇದ್ಧಳು. ಆದರೆ ಶನಿವಾರ ರಾತ್ರಿ ನನ್ನ ಮಗಳು ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಮ್ಮ ಮಗಳ ಸಾವಿಗೆ ಪತಿಯ ಮನೆಯವರೇ ಕಾರಣ ಅಂತ ಆಕ್ರೋಶ ವ್ಯಕ್ತಪಡಿಸಿದ್ದು, ಅವರೇ ಕೊಲೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ.

glb 3

ಪತಿ ವಿನಯ್ ಎಂಬಿಎ ಪದವೀಧರನಾಗಿದ್ದು, ಪತ್ನಿ ಸಂಧ್ಯಾ ಕೂಡ ಬಿಸಿಎ ಕಂಪ್ಯೂಟರ್ ಸೈನ್ಸ್ ಮಾಡಿದ್ದಳು. ಪತಿಯ ಮನೆಯವರು ಇಷ್ಟೆಲ್ಲ ಕಿರುಕುಳ ಕೊಡುತ್ತಿದ್ದರು ಸಹ ಸಂಧ್ಯಾರಾಣಿ ತನ್ನ ಪೋಷಕರ ಮುಂದೆ ಬಾಯ್ಬಿಟ್ಟಿರಲಿಲ್ಲ. ಕೆಲವು ದಿನಗಳ ಹಿಂದೆ ನೋವು ತಾಳಲಾರದೇ ತಂದೆ ಧನರಾಜ್ ಬಳಿ ಪತಿಯ ಮನೆಯವರ ಚಿತ್ರಹಿಂಸೆಯ ಬಗ್ಗೆ ಹೇಳಿಕೊಂಡಿದ್ದಳು. ಹೀಗಾಗಿ ತಂದೆ ಶನಿವಾರ ಸಂಜೆಯಷ್ಟೆ ಮಗಳ ಮನೆಗೆ ಬಂದು ಅಳಿಯನ ಜೊತೆ ಸಂಧಾನ ಮಾತುಕತೆ ನಡೆಸಿದ್ದಾರೆ.

ಅಷ್ಟೇ ಅಲ್ಲದೇ ನಿಮಗೆ ಏನು ಬೇಕೋ ಅದನೆಲ್ಲ ಕೊಡುತ್ತೇನೆ ಅಂತ ಹೇಳಿ ನನ್ನ ಮಗಳನ್ನ ಸುಖವಾಗಿ ನೋಡಿಕೊಳ್ಳಿ ಅಂತಾ ಅಂಗಲಾಚಿ ಹೋಗಿದ್ದಾರೆ. ದುರಂತವೆಂದರೇ ತಂದೆ ಬಂದು ಹೋದ ಮಧ್ಯರಾತ್ರಿಯೇ ಸಂಧ್ಯಾರಾಣಿ ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಎಮ್ಬಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಸಂಧ್ಯಾರಾಣಿಯ ಶವವನ್ನ ಮರಣೋತ್ತರ ಪರೀಕ್ಷೆಗೆಂದು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

glb 2

ಪತ್ನಿಯ ಮನೆಯವರ ಕೊಲೆ ಆರೋಪವನ್ನ ನಿರಾಕರಿಸಿರುವ ಪತಿ ವಿನಯ್, ನಾನಾಗಲಿ ಅಥವಾ ನಮ್ಮ ತಂದೆ ತಾಯಿಯಾಗಲಿ ನನ್ನ ಪತ್ನಿಗೆ ಯಾವುದೇ ಕಿರುಕುಳ ಕೊಡುತ್ತಿರಲಿಲ್ಲ. ಅವಳನ್ನ ಹೂವಿನ ಹಾಗೇ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದೇವು. ಕಳೆದ ರಾತ್ರಿ ಇಬ್ಬರು ಒಟ್ಟಿಗೆ ಊಟ ಮಾಡಿ ಅವಳು ರೂಮಿಗೆ ಹೋಗಿ ಮಲಗಿಕೊಂಡಿದ್ದಳು. ನಾನು ಹಾಲ್ ನಲ್ಲಿ ಮಲಗಿಕೊಂಡಿದ್ದೆನು. ಇದೇ ವೇಳೆಯಲ್ಲಿ ಆಕೆ ನನಗೆ ವಾಟ್ಸಪ್ ಮೂಲಕ ಬಾಯ್ ಗುಡ್ ನೈಟ್ ಅಂತ ಮೆಸೇಜ್ ಸಹ ಮಾಡಿದ್ದಾಳೆ. ಆದರೆ ಬೆಳಗಾಗೋದ್ರೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದರ ಬಗ್ಗೆ ನಮಗೆ ಏನು ಗೊತ್ತಿಲ್ಲ ಅಂತ ಹೇಳಿದ್ದಾನೆ.

ಈ ಬಗ್ಗೆ ಎಮ್ಬಿ ನಗರ ಠಾಣೆ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದು, ಪತಿ ವಿನಯ್ ನನ್ನ ವಶಕ್ಕೆ ಪಡೆದು ವಿಚಾರಣೆಯನ್ನ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:deathDowryhospitalkalburgipolicePublic TVsuicideಆತ್ಮಹತ್ಯೆಆಸ್ಪತ್ರೆಕಲಬುರಗಿಪಬ್ಲಿಕ್ ಟಿವಿಪೊಲೀಸ್ವರದಕ್ಷಿಣೆಸಾವು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
12 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
22 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
46 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
49 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
1 hour ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?