Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Crime

ಗೆಳತಿಯನ್ನು ಮದ್ವೆಯಾಗಲು ಲಿಂಗ ಪರಿವರ್ತನೆ ಮಾಡ್ಕೊಂಡು ಬಂದ ಯುವತಿಗೆ ಕಾದಿತ್ತು ಶಾಕ್

Public TV
Last updated: December 31, 2018 3:15 pm
Public TV
Share
3 Min Read
lover cheat collage
SHARE

ತಿರುವನಂತಪುರಂ: ಯುವತಿಯೊಬ್ಬಳು ತನ್ನ ಗೆಳತಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಮಾಡಿಕೊಂಡು ಯುವಕನಾಗಿ ಬದಲಾಗಿದ್ದಾಳೆ. ಆದರೆ ಯುವತಿ ಲಿಂಗ ಪರಿವರ್ತನೆ ಮಾಡಿಕೊಂಡ ಬಳಿಕ ಗೆಳತಿ ಕೈಕೊಟ್ಟ ಘಟನೆಯೊಂದು ಕೇರಳದಲ್ಲಿ ನಡೆದಿದೆ.

ಕೇರಳದ ಯುವತಿ ಅರ್ಚನಾ(23) ತನ್ನ ಗೆಳತಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಮಾಡಿಕೊಂಡು ದೀಪು ಆರ್ ದರ್ಶನ್ ಎಂದು ಯುವಕನಾಗಿ ಬದಲಾಗಿದ್ದಾಳೆ. ಆದರೆ ಈಗ ಗೆಳತಿ ದರ್ಶನ್‍ನನ್ನು ಮದುವೆಯಾಗಲು ನಿರಾಕರಿಸಿದ್ದು, ಈಗ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ದಾಖಲಾಗಿದೆ.

lover cheat

ಏನಿದು ಪ್ರಕರಣ?
ಅರ್ಚನಾ ಏರ್ ಪೋರ್ಟ್ ಮ್ಯಾನೇಜ್‍ಮೆಂಟ್‍ನಲ್ಲಿ ಡಿಪ್ಲೊಮಾ ಮಾಡಿದ್ದು, ಕೇರಳದ ಪ್ರೈವೆಟ್ ಎಲೆಕ್ಟ್ರಾನಿಕ್ಸ್ ಕಂಪೆನಿಯಲ್ಲಿ ಸೆಲ್ಸ್ ಡಿವಿಶನ್‍ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ತನ್ನ ಗೆಳತಿ ಅನಾಗಾ(ಹೆಸರು ಬದಲಾಯಿಸಲಾಗಿದೆ) ಜೊತೆ ಸ್ನೇಹವಾಗಿದೆ.

ಅನಾಗಾ ಜೊತೆ ಸ್ನೇಹ ಮಾಡಿದ ಅರ್ಚನಾ ಆಕೆಯ ಜೊತೆ ಒಟ್ಟಿಗೆ ಸಮಯ ಕಳೆಯುತ್ತಿದ್ದಳು. ಅಲ್ಲದೇ ಇಬ್ಬರು ಜೊತೆಯಲ್ಲೇ ಇರುತ್ತಿದ್ದರು. ಈ ವೇಳೆ ಅನಾಗಾ ನೀನು ಹುಡುಗ ಆಗಿದ್ದರೆ ನಾನು ನಿನ್ನನ್ನೇ ಮದುವೆಯಾಗುತ್ತಿದ್ದೆ. ಆಗ ನಾವು ಜೀವನದಲ್ಲಿ ಒಟ್ಟಿಗೆ ಇರಬಹುದು ಎಂದು ಹೇಳಿದ್ದಾಳೆ. ಅನಾಗಾಳ ಈ ಮಾತು ಕೇಳಿ ಅರ್ಚನಾ ಲಿಂಗ ಪರಿವರ್ತನೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದಾಳೆ.

lover cheat 2

ಅರ್ಚನಾ ತನ್ನ ಅಂಕಲ್ ಬಳಿ ಈ ವಿಷಯ ಚರ್ಚೆ ಮಾಡಿದ್ದಾಳೆ. ಇದೇ ವೇಳೆ ಅನಾಗಾಗೆ ಮದುವೆ ಪ್ರಸ್ತಾಪಗಳು ಬರುತ್ತಿತ್ತು. ಅರ್ಚನಾ ಲಿಂಗ ಪರಿವರ್ತನೆ ಮಾಡಿಕೊಳ್ಳುವುದರ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದಳು. ಈ ವರ್ಷದ ಅಕ್ಟೋಬರ್ 25ರಂದು ಅರ್ಚನಾ ಚೆನ್ನೈನ ಆಸ್ಪತ್ರೆಯೊಂದರಲ್ಲಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿ ತನ್ನ ಹೆಸರನ್ನು ದೀಪು ಆರ್ ದರ್ಶನ್ ಎಂಬುದಾಗಿ ಬದಲಾಯಿಸಿದ್ದಾಳೆ.

ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ದರ್ಶನ್ ತನ್ನ ಗೆಳತಿ ಅನಾಗಾಳನ್ನು ಭೇಟಿ ಮಾಡಲು ಹೋಗಿದ್ದಾನೆ. ಆದರೆ ಅನಾಗಾ ಮಾತ್ರ ಅರ್ಚನಾ ಕರೆಗೆ ಹಾಗೂ ಮೆಸೇಜ್‍ಗೆ ರಿಪ್ಲೈ ಮಾಡುತ್ತಿರಲಿಲ್ಲ. ಹಾಗಾಗಿ ದರ್ಶನ್ ನವೆಂಬರ್ 6 ರಂದು ಪೇರುವನ್ನಾಮುಜಿ ಪೊಲೀಸ್ ಠಾಣೆಯಲ್ಲಿ ಅನಾಗಾ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾಳೆ ಎಂದು ದೂರು ದಾಖಲಿಸಿದ್ದಾನೆ.

special marriage 5

ಪೊಲೀಸರು ದರ್ಶನ್ ದೂರನ್ನು ಸ್ವೀಕರಿಸಿಕೊಳ್ಳದೇ ಎರಡು ಕುಟುಂಬಗಳು ಮಾತುಕತೆಯ ಮೂಲಕ ಈ ಸಮಸ್ಯೆಯನ್ನು ಬಗ್ಗೆ ಹರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದರಿಂದ ಬೇಸತ್ತ ದರ್ಶನ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ.

ಲಿಂಗ ಪರಿವರ್ತನೆ ಮಾಡಿಕೊಳ್ಳುವ ಹಿಂದಿನ ದಿನ ಅನಾಗಾ ಜೊತೆ ಫೋನಿನಲ್ಲಿ ನಾನು ಮಾತನಾಡಿದ್ದೇನೆ. ಈ ವೇಳೆ ಅನಾಗಾ ಶಸ್ತ್ರಚಿಕಿತ್ಸೆ ಬಳಿಕ ನಾವು ಮದುವೆಯಾಗಿ ತಮಿಳುನಾಡಿನ ತಿರುಪುರ್ ಗೆ ಓಡಿ ಹೋಗೋಣ ಎಂದು ಹೇಳಿದ್ದಳು ಎಂದು ಅರ್ಚನಾ ಪೊಲೀಸರ ಬಳಿ ಹೇಳಿಕೊಂಡಿದ್ದಾಳೆ.

special marriage

ಈ ವಿಚಾರದ ಬಗ್ಗೆ ಪೇರುವನ್ನಾಮುಜಿ ಎಸ್‍ಐ ಅನಾಗಾ ಬಳಿ ಮಾತನಾಡಿದ್ದಾರೆ. ಮಾತುಕತೆಯ ವೇಳೆ ಅನಾಗಾ, ನನ್ನ ಮತ್ತು ಅರ್ಚನಾ ಮಧ್ಯೆ ಯಾವುದೇ ಸಂಬಂಧವಿರಲಿಲ್ಲ. ಅರ್ಚನಾ ಲಿಂಗಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಕೊಂಡ ವಿಷಯ ನನಗೆ ಗೊತ್ತೇ ಇಲ್ಲ ಎಂದಿದ್ದಾಳೆ. ಅನಾಗಾಳ ಈ ಮಾತು ಕೇಳಿ ದರ್ಶನ್ ಹೈ ಕೋರ್ಟ್ ನಲ್ಲಿ ಹೇಬಿಸ್ ಕಾರ್ಪಸ್ ದಾಖಲಿಸಿದ್ದಾನೆ. ಕುಟುಂಬದವರ ಒತ್ತಡಕ್ಕೆ ಮಣಿದು ಆಕೆ ಈ ರೀತಿಯ ಹೇಳಿಕೆ ನೀಡುತ್ತಿದ್ದಾಳೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾನೆ.

ಏನಿದು ಹೇಬಿಯಸ್ ಕಾರ್ಪಸ್?
ಸಂವಿಧಾನ ಪರಿಚ್ಛೇದ 226 ಮತ್ತು 227ರ ಅಡಿಯಲ್ಲಿ ಅಕ್ರಮ ಬಂಧನ, ನಾಪತ್ತೆ ಹಾಗೂ ಅಪಹರಣಕ್ಕೀಡಾದವರ ಪತ್ತೆ ಹಚ್ಚಲು ಪೊಲೀಸರಿಗೆ ನಿರ್ದೇಶಿಸಲು ಕೋರಿ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಷ್ಟೇ ಅಲ್ಲದೇ ಯಾವುದೇ ವ್ಯಕ್ತಿಯನ್ನು ಪೊಲೀಸರೇ ಅಕ್ರಮವಾಗಿ ವಶಕ್ಕೆ ಪಡೆದ ಸಂದರ್ಭದಲ್ಲೂ ಆ ವ್ಯಕ್ತಿಯ ಕುಟುಂಬ ಸದಸ್ಯರು ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಬಹುದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:friendgirlmarriagePublic TVTiruvananthapuramಗೆಳತಿತಿರುವನಂತಪುರಂಪಬ್ಲಿಕ್ ಟಿವಿಮದುವೆಯುವತಿ
Share This Article
Facebook Whatsapp Whatsapp Telegram

Cinema Updates

sreeleela
ಜಾನ್ವಿ ಕಪೂರ್‌ಗೆ ಗೇಟ್ ಪಾಸ್ – ಶ್ರೀಲೀಲಾಗೆ ಬಿಗ್ ಚಾನ್ಸ್
1 hour ago
Rima Kallingal Padmapriya
ಮೂವತ್ತೇ ಸೆಕೆಂಡುಗಳಲ್ಲಿ ಕಲಾ ಲೋಕ ಸೃಷ್ಟಿಸಿದ ನಟಿ ರಿಮಾ ಕಲ್ಲಿಂಗಲ್, ಪದ್ಮಪ್ರಿಯಾ!
2 hours ago
nisha ravikrishnan
ಕನಸಿನ ಮನೆ ಕಟ್ಟಿದ ಸಂಭ್ರಮದಲ್ಲಿ ನಿಶಾ ರವಿಕೃಷ್ಣನ್
2 hours ago
vikram gaikwad
ಉರಿ, ದಂಗಲ್ ಸಿನಿಮಾಗಳ ಖ್ಯಾತ ಮೇಕಪ್ ಕಲಾವಿದ ವಿಕ್ರಮ್ ಗಾಯಕ್ವಾಡ್ ನಿಧನ
2 hours ago

You Might Also Like

Ramanagara Car Accident
Crime

Ramanagara | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಓರ್ವ ಸ್ಥಳದಲ್ಲೇ ಸಾವು

Public TV
By Public TV
16 minutes ago
Bidar Army Basava Kiran Biradar
Bidar

ತಂಗಿ ಮದುವೆಗೆ ಬಂದಿದ್ದ ಅಣ್ಣನಿಗೆ ಸೇನೆಯಿಂದ ತುರ್ತು ಕರೆ – ಕರ್ತವ್ಯಕ್ಕೆ ಮರಳಿದ ಯೋಧ

Public TV
By Public TV
2 hours ago
White and Yellow India Travel Vlog YouTube Thumbnail
Latest

ಆಪರೇಷನ್‌ ಸಿಂಧೂರ ಮುಂದುವರಿಯುತ್ತದೆ – ಭಾರತೀಯ ವಾಯುಸೇನೆ ಅಧಿಕೃತ ಘೋಷಣೆ

Public TV
By Public TV
2 hours ago
Osama Bin Laden aides son is now Pakistan army spokesman
Latest

ಭಾರತ-ಪಾಕ್ ಸಂಘರ್ಷ – ಬಿನ್ ಲಾಡೆನ್ ಆಪ್ತನ ಮಗ ಈಗ ಪಾಕ್ ಸೇನಾ ವಕ್ತಾರ

Public TV
By Public TV
2 hours ago
Pakistan Army 1
Latest

6 ವರ್ಷಗಳ ಬಳಿಕ ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರ ಒಪ್ಪಿಕೊಂಡ ಕುತಂತ್ರಿ ಪಾಕ್‌

Public TV
By Public TV
2 hours ago
vijay devarakonda 1
Cinema

ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?