Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮದ್ವೆಯ 1 ವರ್ಷದ ಬಳಿಕ ಗೊತ್ತಾಯ್ತು, ಅವನಲ್ಲ ಅವಳು – ಹೆಣ್ತನ ಮರೆ ಮಾಡಲು ಬಳಸಿದ್ದಳು ಸೆಕ್ಸ್ ಟಾಯ್

Public TV
Last updated: February 16, 2018 11:41 am
Public TV
Share
2 Min Read
Krishna Sen
SHARE

ಲಕ್ನೋ: ಮಹಿಳೆಯೊಬ್ಬಳು ಹಣದ ಆಸೆಗಾಗಿ ಪುರುಷನ ವೇಷ ಧರಿಸಿ ಇಬ್ಬರು ಯುವತಿಯರನ್ನು ಮದುವೆ ಆಗಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶ ರಾಜ್ಯದ ಬಿಜ್ನೋರ್ ಜಿಲ್ಲೆಯ ಧಾಮಪುರ ಎಂಬಲ್ಲಿ ನಡೆದಿದೆ. ಎರಡನೇ ಪತ್ನಿ ವರದಕ್ಷಿಣೆ ಕಿರುಕುಳ ನೀಡಲಾಗುತ್ತಿದೆ ದೂರಿನ್ವಯ ಪೊಲೀಸರು ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

26 ವರ್ಷದ ಸ್ವೀಟಿ ಸೇನ್ ಹುಡುಗರ ವೇಷ ಧರಿಸಿ ಎರಡು ಮದುವೆಯಾದ ಮಹಿಳೆ. ಸ್ವೀಟಿ ಮೊದಲಿನಿಂದಲೂ ಹುಡುಗರಂತೆ ಕೂದಲು ಕಟ್ ಮಾಡಿಸಿಕೊಂಡು, ಸಿಗರೇಟ್ ಸೇದುತ್ತಾ, ಬೈಕ್ ಸ್ಟಂಟ್ ಮಾಡಿಕೊಂಡು ಯುವಕರಂತೆ ಬಿಂಬಿತವಾಗಿದ್ದಳು. 2013ರಲ್ಲಿ ಕೃಷ್ಣಾ ಸೇನ್ ಎಂಬ ಹೆಸರಲ್ಲಿ ಫೇಸ್‍ಬುಕ್ ಖಾತೆಯನ್ನು ತರೆದು ಅಲ್ಲಿಯೂ ತಾನು ಪುರುಷ ಎಂದು ಹೇಳಿಕೊಂಡಿದ್ದಳು. 2014ರಲ್ಲಿ ಸ್ವೀಟಿ ತನ್ನ ಕುಟುಂಬಸ್ಥರೊಂದಿಗೆ ಉತ್ತರಾಖಂಡ್‍ನ ಕಥ್‍ಗೊದಮ್ ಗೆ ಪ್ರಯಾಣಿಸುವಾಗ ಫೇಸ್‍ಬುಕ್ ನಲ್ಲಿ ಪರಿಚಯವಾಗಿದ್ದ 22 ವರ್ಷದ ಯುವತಿಯನ್ನು ಭೇಟಿಯಾಗಿದ್ದಾಳೆ. ಈ ವೇಳೆ ಸ್ವೀಟಿ ತಾನು ಗಂಡಸು ಎಂಬುವುದನ್ನು ಮನವರಿಕೆ ಮಾಡಿಸಿ, 2014ರಲ್ಲಿ ಆಕೆಯನ್ನು ಮದುವೆ ಆಗಿದ್ದಾಳೆ ಎಂದು ನೈನಿತಾಲ್ ಎಸ್‍ಎಸ್‍ಪಿ ಜನ್ಮೇಜಯ್ ಖಂದುರಿ ತಿಳಿಸಿದ್ದಾರೆ.

krishna sen1

ಮೊದಲ ಪತ್ನಿ ಜೊತೆ ಸ್ವೀಟಿ ನೈನಿ ತಾಲ್ ಜಿಲ್ಲೆಯ ಹಲದ್ವಾನಿ ಪಟ್ಟಣದಲ್ಲಿ ಬಾಡಿಗೆ ಮನೆ ಪಡೆದುಕೊಂಡು ವಾಸವಾಗಿದ್ದಳು. ಆದ್ರೆ ಸ್ವೀಟಿ ಮೊದಲ ಪತ್ನಿಗೆ ವರದಕ್ಷಿಣೆ ತರುವಂತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ಕೊಡುತ್ತಿದ್ದಳು.

2016ರಲ್ಲಿ ಸ್ವೀಟಿ ನೈನಿತಾಲ್ ಜಿಲ್ಲೆಯ ಕಲಧುಂಗಿ ಪ್ರದೇಶದ ನಿವಾಸಿಯಾಗಿರುವ 20 ವರ್ಷದ ಯುವತಿಯೊಂದಿಗೆ ಎರಡನೇ ಮದುವೆ ಆಗಿದ್ದಾಳೆ. ಮದುವೆ ಬಳಿಕ ಎರಡನೇ ಪತ್ನಿಯೊಂದಿಗೆ ಹರದ್ವಾರ್ ಪಟ್ಟಣದಲ್ಲಿ ವಾಸವಾಗಿದ್ದಳು.

ಹೆಣ್ತನವನ್ನು ಮರೆ ಮಾಡಿದ್ದು ಹೀಗೆ: ಮದುವೆ ಬಳಿಕ ಸ್ವೀಟಿ ತನ್ನ ಇಬ್ಬರೂ ಪತ್ನಿಯರಿಗೆ ದೇಹವನ್ನು ಮುಟ್ಟಲು ಬಿಡುತ್ತಿರಲಿಲ್ಲ. ಆದರೆ ಲೈಂಗಿಕ ಸಾಧನಗಳನ್ನು ಬಳಸಿಕೊಂಡು ಇಬ್ಬರೊಂದಿಗೂ ಸೆಕ್ಸ್ ನಡೆಸಿದ್ದಳು. ಹೀಗಾಗಿ ಬಹಳ ಸಮಯದವರೆಗೂ ಇಬ್ಬರೂ ಪತ್ನಿಯರಿಗೆ ತಾವು ಮದುವೆಯಾಗಿದ್ದು, ಹುಡುಗನನ್ನು ಹುಡುಗಿಯನ್ನು ಎಂದು ಅರಿವಿಗೆ ಬಂದಿರಲಿಲ್ಲ.

Love Marriage

ಗುಟ್ಟು ರಟ್ಟಾಗಿದ್ದು ಹೀಗೆ: 2017ರಲ್ಲಿ ಸ್ವೀಟಿಯ ಮೊದಲ ಪತ್ನಿ ಕಥ್‍ಗೊದಮ್ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ದೂರನ್ನು ದಾಖಲಿಸುತ್ತಾರೆ. ಇದೂವರೆಗೂ ನನ್ನ ಪತಿ 8.5 ಲಕ್ಷ ಹಣವನ್ನು ವರದಕ್ಷಿಣೆಯಾಗಿ ಪಡೆದುಕೊಂಡು ಕಾರ್ಖಾನೆಯೊಂದನ್ನು ನಡೆಸುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದರು. ಈ ಸಂಬಂಧ ಬುಧವಾರ ಪೊಲೀಸರು ಸ್ವೀಟಿಯನ್ನು ಕರೆತಂದು ವಿಚಾರಣೆ ನಡೆಸಿದಾಗ ತಾನು ಗಂಡು ಅಲ್ಲ ಹೆಣ್ಣು ಎಂಬ ರಹಸ್ಯ ತಿಳಿಸಿದ್ದಾಳೆ.

ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆಯ ಕೇಸಿಗೆ ಸಂಬಂಧಿಸಿದಂತೆ ಸ್ವೀಟಿಯನ್ನು ಕರೆತಂದು ವಿಚಾರಣೆ ನಡೆಸಲಾಗುತ್ತಿತ್ತು. ಆಕೆ ಹೆಣ್ಣು ಎಂಬುವುದು ನಮ್ಮ ಕಲ್ಪನೆಯಲ್ಲಿಯೂ ಇರಲಿಲ್ಲ. ವಿಚಾರಣೆಯನ್ನು ತೀವ್ರಗೊಳಿಸಿದಾಗ ಆಕೆ ತಾನು ಹೆಣ್ಣು ಅಂತಾ ಹೇಳಿಕೊಂಡಿದ್ದಾಳೆ. ಈ ಸಂಬಂಧ ಬುಧವಾರ ಸಂಜೆ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸ್ವೀಟಿ ಅವನಲ್ಲ ಅವಳು ಅಂತಾ ಗೊತ್ತಾಗಿದೆ ಎಂದು ಕಥಗೊದಮ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

marriage

ಆರೋಪಿ ಸ್ವೀಟಿಯನ್ನು ಹಲ್‍ದ್ವಾನಿ ಜೈಲಿನಲ್ಲಿ ಇರಿಸಲಾಗಿದೆ. ಸ್ವೀಟಿಯ ಪೋಷಕರು ಮತ್ತು ಸಂಬಂಧಿಕರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಎರಡು ಮದುವೆಯಲ್ಲಿಯೂ ಸ್ವೀಟಿಯ ಪೋಷಕರು ಭಾಗಿಯಾಗಿದ್ದರು. ಈ ಸಂಬಂಧ ಸ್ವೀಟಿಯ ಪೋಷಕರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

Marriage 3

Marriage 11

Marriage 2

TAGGED:DowrymarriagemoneypolicePublic TVwomanಪಬ್ಲಿಕ್ ಟಿವಿಪೊಲೀಸ್ಮದುವೆಯುವತಿವರದಕ್ಷಿಣೆಹಣ
Share This Article
Facebook Whatsapp Whatsapp Telegram

Cinema Updates

Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
10 minutes ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
13 minutes ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
1 hour ago
shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
3 hours ago

You Might Also Like

Narendra Modi 5
Latest

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

Public TV
By Public TV
22 minutes ago
pune law student
Crime

‘ಆಪರೇಷನ್‌ ಸಿಂಧೂರ’ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಪುಣೆ ಕಾನೂನು ವಿದ್ಯಾರ್ಥಿನಿ ಬಂಧನ

Public TV
By Public TV
29 minutes ago
D.K Shivakumar 4
Bengaluru City

ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿ.ಕೆ‌ ಶಿವಕುಮಾರ್ ಅಸಮಾಧಾನ

Public TV
By Public TV
41 minutes ago
g parameshwara 2
Bengaluru City

ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

Public TV
By Public TV
51 minutes ago
Hassan Murder
Crime

ಚಿನ್ನಕ್ಕಾಗಿ ಜೊತೆಗಿದ್ದ ಕಾರ್ಮಿಕರಿಂದಲೇ ಕಂಟ್ರಾಕ್ಟರ್ ಬರ್ಬರ ಹತ್ಯೆ – ಆಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು

Public TV
By Public TV
1 hour ago
TEMPLE RAIN TREE
Districts

ಮಳೆಗೆ ಧರೆಗುರುಳಿದ ಮರ – ದೇವಾಲಯದ ಗೋಪುರ, ವಿಗ್ರಹಕ್ಕೆ ಹಾನಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?