ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟ ಮಹಿಳೆ- ವೈದ್ಯರ ವಿರುದ್ಧ ಆಕ್ರೋಶ

Public TV
0 Min Read
ckb death main

ಚಿಕ್ಕಬಳ್ಳಾಪುರ: ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ckb death 4

ಗೋಪಸಂದ್ರ ಗ್ರಾಮದ 30 ವರ್ಷದ ವೀಣಾ ಮೃತ ಮಹಿಳೆ. ಮಹಿಳೆಯ ಸಾವಿನ ವಿಷಯ ತಿಳಿದ ಸಂಬಂಧಿಕರು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ ನರಸಿಂಹಮೂರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆಯಲ್ಲಿ ದಾಂಧಲೆಗೆ ಮುಂದಾಗಿದ್ದರು. ಆದ್ರೆ ಮಹಿಳೆಗೆ ಲೋ ಬಿಪಿಯಾದ ಕಾರಣ ಹೃದಯಾಘಾತವಾಗಿದೆ ಅಂತ ವೈದ್ಯರು ಹೇಳಿದ್ದಾರೆ.

ckb death 1

ಈ ಸಂಬಂಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ವೈದ್ಯ ನರಸಿಂಹಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ckb death 1

Share This Article
Leave a Comment

Leave a Reply

Your email address will not be published. Required fields are marked *