Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌; ಸಂತ್ರಸ್ತರಿಗೆ ನೆರವಾಗದ ಪೊಲೀಸರು!

Public TV
Last updated: May 1, 2024 8:33 am
Public TV
Share
3 Min Read
Manipur 2
SHARE

– ಉದ್ರಿಕ್ತರ ದಾಳಿ ಕಂಡು ಪೊಲೀಸರೇ ನಡುಗಿದರಾ? – ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಏನಿದೆ?

ಇಂಫಾಲ್‌: ಸಂಘರ್ಷ ಪೀಡಿತ ಮಣಿಪುರದಲ್ಲಿ‌ (Manipur Violence) ಕಳೆದ ವರ್ಷ ಮೇ 3ರಂದು ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ  ದೋಷಾರೋಪ ಪಟ್ಟಿ (CBI Chargesheet) ಸಲ್ಲಿಸಿದ್ದು, ಹಲವು ವಿಷಯಗಳನ್ನು ಉಲ್ಲೇಖಿಸಿದೆ. ಕೃತ್ಯಕ್ಕೆ ಪೊಲೀಸರು ಸಂತ್ರಸ್ತರಿಗೆ ನೆರವಾಗದೇ ಇರುವುದೇ ಕಾರಣ ಎಂದು ಮಾಡದಿರುವುದೇ ಕಾರಣ ಎಂದು ಉಲ್ಲೇಖಿಸಿದ್ದಾರೆ.

Manipur 4

ಅಂದು ಸಂತ್ರಸ್ತ ಮಹಿಳೆಯರು ನೆರವು ಕೋರಿ ಪೊಲೀಸರ (Manipur Police) ವಾಹನ ಏರಿದ್ದರು, ಆದ್ರೆ ಪೊಲೀಸರು ಕೀ ಇಲ್ಲ ಎನ್ನುವ ನೆಪ ಹೇಳಿ ನೆರವು ನೀಡಲು ನಿರಾಕರಿಸಿದ್ದಾರೆ. ಮಹಿಳೆಯರು ಮಾತ್ರವಲ್ಲ ಇಬ್ಬರು ಪುರುಷರೂ ಪೊಲೀಸರ ವಾಹನ ಏರಿದ್ದರು. ಆದ್ರೆ ಸಂಘರ್ಷನಿರತರು ಅವರನ್ನು ಕಾರಿನಿಂದ ಎಳೆದು ಥಳಿಸುತ್ತಿದ್ದಂತೆ ಸ್ಥಳದಿಂಧ ಕಾಲ್ಕಿತ್ತರು ಎಂದು ಕೇಂದ್ರೀಯ ತನಿಖಾ ದಳ ತನ್ನ ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಯುವತಿಯರ ಮೇಲೆ ರೇಪ್, ಮರ್ಡರ್ ಆರೋಪ – ಮಣಿಪುರ ಧಗ ಧಗ

Manipur 3

ಏನಿದು ಪ್ರಕರಣ – ಆ ಕರಾಳ ದಿನ ನಡೆದಿದ್ದೇನು?
2023ರ ಮೇ 3-4 ರಂದು ನಡೆದಿದ್ದ ಹಿಂಚಾಚಾರದ ವೇಳೆ ಸಾರ್ವಜನಿಕರ ಮೇಲೆ ಭಾರೀ ಹಲ್ಲೆ ನಡೆದಿತ್ತು. ಈ ವೇಳೆ ಸಂತ್ರಸ್ತರು ಕಿಡಿಗೇಡಿಗಳಿಂದ ತಪ್ಪಿಸಿಕೊಳ್ಳಲು ಕಾಡಿನತ್ತ ಓಡಿದ್ದರು. ಆದ್ರೆ ಅವರನ್ನು ಶಸ್ತ್ರಾಸ್ತ್ರ ಹಿಡಿದುಕೊಂಡೇ ಹಿಂಬಾಲಿಸಿದ್ದ ದಾಳಿಕೋರರು ಕಾಡಿನೊಳಗೆ ಹೊಕ್ಕಿದ್ದವರನ್ನೆಲ್ಲ ಬಲವಂತವಾಗಿ ರಸ್ತೆಗೆ ಎಳೆದುತಂದು ಥಳಿಸತೊಡಗಿದ್ದರು. ಅಷ್ಟೇ ಅಲ್ಲ ಸಂತ್ರಸ್ತೆಯರಿಬ್ಬರನ್ನು ಒಂದು ಕಡೆ. ಇನ್ನಿಬ್ಬರು ಮಹಿಳೆಯರು, ಅವರ ತಂದೆ ಹಾಗೂ ಗ್ರಾಮದ ಯಜಮಾನನನ್ನು ಇನ್ನೊಂದು ಕಡೆ ನಿಲ್ಲಿಸಿ ಕಿರುಕುಳ ನೀಡಲು ಶುರು ಮಾಡಿದ್ದರು ಎಂದು ಸಿಬಿಐ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: 2023ರಲ್ಲಿ ಏಷ್ಯಾ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ : WMO ವರದಿ

MANIPUR

ಕಿರುಕುಳ ತಾಳಲಾರದೇ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಸಂತ್ರಸ್ತರು ರಕ್ಷಣೆಗಾಗಿ ಪೊಲೀಸ್ ವಾಹನಕ್ಕೆ ನುಗ್ಗಿದ್ದರು. ವಾಹನ ಚಾಲನೆ ಮಾಡುವಂತೆ, ಇಲ್ಲಿಂದ ಕರೆದೊಯ್ದು ರಕ್ಷಣೆ ಕೊಡುವಂತೆ ಬೇಡಿಕೊಂಡಿದ್ದರು. ಆದ್ರೆ ವಾಹನದ ಕೀ ಇಲ್ಲ ಎಂದು ಹೇಳಿ ಪೊಲೀಸರು ನೆರವಾಗಲು ನಿರಾಕರಿಸಿದ್ದರು. ಹೀಗೆ ಹೇಳಿದ ಕ್ಷಣಾರ್ಧದಲ್ಲೇ ಕಾರು ಚಾಲನೆ ಮಾಡಿದ ಚಾಲಕ, ಸಾವಿರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಸಮೀಪವೇ ವಾಹನ ನಿಲ್ಲಿಸಿದ್ದ. ಇದರಿಂದ ಭಯಗೊಂಡ ಸಂತ್ರಸ್ತರು, ಬೇರೆಡೆಗೆ ಕರೆದೊಯ್ಯುವಂತೆ ಅಂಗಲಾಚಿದ್ದರು. ಈ ಮಧ್ಯೆ, ಸಂತ್ರಸ್ತ ಮಹಿಳೆಯ ತಂದೆಯನ್ನು ಹತ್ಯೆ ಮಾಡಲಾಗಿತ್ತು. ಬಳಿಕ, ವಾಹನದಲ್ಲಿದ್ದವರನ್ನು ಉದ್ರಿಕ್ತರು ಹೊರಗೆಳೆದು ಮನಸ್ಸೋ ಇಚ್ಛೆ ಹಲ್ಲೆಗೈದರು. ಅಷ್ಟರಲ್ಲಿ ಪೊಲೀಸರು ಅಲ್ಲಿಂದ ಕಾಲ್ಕಿತ್ತು ದೌಡಾಯಿಸಿದ್ದರು. ನಂತರ ಉದ್ರಿಕ್ತರ ಗುಂಪು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ (Women Paraded) ನಡೆಸಿತ್ತು, ಇದೇ ವೇಳೆ ಅಲ್ಲಿದ್ದ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಿತ್ತು ಸಿಬಿಐ ಹೇಳಿದೆ.

manipur violence 1

ಮುಂದುವರಿದ ತನಿಖೆ:
ಇದರ ಬೆನ್ನಲ್ಲೇ ರಾಜ್ಯದಾದ್ಯಂತ ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು. ಕೃಷ್ಣ ಸಂಬಂಧ ಮಣಿಪುರ ಸರ್ಕಾರದ ಶಿಫಾರಸ್ಸು ಮತ್ತು ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಿಬಿಐ ತನಿಖೆ ಆರಂಭಿಸಿದೆ. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಕೊಲೆ, ಕೋಮುಗಲಭೆಗೆ ಸಂಚು ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ಜನಾಂಗೀಯ ಹಿಂಸಾಚಾರಕ್ಕೆ ಕಾರಣ ಏನು?
ಮಣಿಪುರದಲ್ಲಿ ಬಹುಸಂಖ್ಯೆಯಲ್ಲಿರುವ ಮೈತೇಯಿ ಸಮುದಾಯದವರು ತಮಗೆ ಎಸ್ಟಿ ಮೀಸಲಾತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ಇದನ್ನು ವಿರೋಧಿಸಿದ್ದವು. ಇದರಿಂದ ಸೃಷ್ಟಿಯಾದ ಬಿಕ್ಕಟ್ಟು ರಾಜ್ಯದಲ್ಲಿ ಭೀಕರ ಹಿಂಸಾಚಾರಕ್ಕೆ ಕಾರಣವಾಗಿತ್ತು.

TAGGED:CBI chargesheetCBI InvestigationManipurManipur violenceWomen Paradedಮಣಿಪುರಮಣಿಪುರ ಹಿಂಸಾಚಾರಸಿಬಿಐಸಿಬಿಐ ದೋಷಾರೋಪ ಪಟ್ಟಿ
Share This Article
Facebook Whatsapp Whatsapp Telegram

Cinema Updates

mouni roy 3
ಕಾನ್ ಫೆಸ್ಟಿವಲ್‌ನಲ್ಲಿ ಕಂಗೊಳಿಸಿದ KGF ನಟಿ ಮೌನಿ
5 minutes ago
RASHMIKA MANDANNA 3
‌’ದಿ ಗರ್ಲ್‌ಫ್ರೆಂಡ್’ ಸಿನಿಮಾ ಏನಾಯ್ತು?- ಕೊನೆಗೂ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ರು ರಶ್ಮಿಕಾ
1 hour ago
vijayalakshmi darshan 1
‘ಮುದ್ದು ರಾಕ್ಷಸಿ’ ಹಾಡಿಗೆ ಪತ್ನಿ ಕೈಹಿಡಿದು ದರ್ಶನ್ ರೊಮ್ಯಾಂಟಿಕ್ ಡ್ಯಾನ್ಸ್
2 hours ago
vijayalakshmi darshan
ದರ್ಶನ್ ದಾಂಪತ್ಯಕ್ಕೆ 22 ವರ್ಷ- ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ
3 hours ago

You Might Also Like

Did India shoot down a Pakistani F 16 fighter jet
Latest

ಪಾಕಿನ F-16 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದ್ಯಾ?

Public TV
By Public TV
26 minutes ago
Solapura Fire Accident
Crime

ಮಹಾರಾಷ್ಟ್ರ | ಸೋಲಾಪುರದ ಟೆಕ್ಸ್‌ಟೈಲ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 8 ಮಂದಿ ಬಲಿ

Public TV
By Public TV
52 minutes ago
Tumakuru Car accident
Crime

ಕರ್ನೂಲ್ ಬಳಿ ಕಾರು ಅಪಘಾತ – ಪ್ರವಾಸಕ್ಕೆ ತೆರಳಿದ್ದ ತುಮಕೂರಿನ ಮೂವರು ಸಾವು

Public TV
By Public TV
2 hours ago
Bengaluru Mahadevapura Woman Death Compound Collapse
Bengaluru City

ಬೆಂಗಳೂರಿನ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

Public TV
By Public TV
2 hours ago
D K Shivakumar 2
Bengaluru City

Bengaluru Rain | ನಾನು ನಿಮ್ಮಲ್ಲಿ ಒಬ್ಬ, ನಿಮ್ಮೊಂದಿಗೆ ನಿಲ್ಲುತ್ತೇನೆ: ಡಿಕೆಶಿ

Public TV
By Public TV
2 hours ago
Ramanagara KSRTC Bus Overturns
Crime

Ramanagara | 2 ಬೈಕ್‌ಗಳಿಗೆ ಗುದ್ದಿ ಹಳ್ಳಕ್ಕೆ ಬಿದ್ದ KSRTC ಬಸ್ – ಸಬ್ ಇನ್ಸ್‌ಪೆಕ್ಟರ್ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?