Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌; ಸಂತ್ರಸ್ತರಿಗೆ ನೆರವಾಗದ ಪೊಲೀಸರು!

Public TV
Last updated: May 1, 2024 8:33 am
Public TV
Share
3 Min Read
Manipur 2
SHARE

– ಉದ್ರಿಕ್ತರ ದಾಳಿ ಕಂಡು ಪೊಲೀಸರೇ ನಡುಗಿದರಾ? – ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಏನಿದೆ?

ಇಂಫಾಲ್‌: ಸಂಘರ್ಷ ಪೀಡಿತ ಮಣಿಪುರದಲ್ಲಿ‌ (Manipur Violence) ಕಳೆದ ವರ್ಷ ಮೇ 3ರಂದು ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ  ದೋಷಾರೋಪ ಪಟ್ಟಿ (CBI Chargesheet) ಸಲ್ಲಿಸಿದ್ದು, ಹಲವು ವಿಷಯಗಳನ್ನು ಉಲ್ಲೇಖಿಸಿದೆ. ಕೃತ್ಯಕ್ಕೆ ಪೊಲೀಸರು ಸಂತ್ರಸ್ತರಿಗೆ ನೆರವಾಗದೇ ಇರುವುದೇ ಕಾರಣ ಎಂದು ಮಾಡದಿರುವುದೇ ಕಾರಣ ಎಂದು ಉಲ್ಲೇಖಿಸಿದ್ದಾರೆ.

Manipur 4

ಅಂದು ಸಂತ್ರಸ್ತ ಮಹಿಳೆಯರು ನೆರವು ಕೋರಿ ಪೊಲೀಸರ (Manipur Police) ವಾಹನ ಏರಿದ್ದರು, ಆದ್ರೆ ಪೊಲೀಸರು ಕೀ ಇಲ್ಲ ಎನ್ನುವ ನೆಪ ಹೇಳಿ ನೆರವು ನೀಡಲು ನಿರಾಕರಿಸಿದ್ದಾರೆ. ಮಹಿಳೆಯರು ಮಾತ್ರವಲ್ಲ ಇಬ್ಬರು ಪುರುಷರೂ ಪೊಲೀಸರ ವಾಹನ ಏರಿದ್ದರು. ಆದ್ರೆ ಸಂಘರ್ಷನಿರತರು ಅವರನ್ನು ಕಾರಿನಿಂದ ಎಳೆದು ಥಳಿಸುತ್ತಿದ್ದಂತೆ ಸ್ಥಳದಿಂಧ ಕಾಲ್ಕಿತ್ತರು ಎಂದು ಕೇಂದ್ರೀಯ ತನಿಖಾ ದಳ ತನ್ನ ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಯುವತಿಯರ ಮೇಲೆ ರೇಪ್, ಮರ್ಡರ್ ಆರೋಪ – ಮಣಿಪುರ ಧಗ ಧಗ

Manipur 3

ಏನಿದು ಪ್ರಕರಣ – ಆ ಕರಾಳ ದಿನ ನಡೆದಿದ್ದೇನು?
2023ರ ಮೇ 3-4 ರಂದು ನಡೆದಿದ್ದ ಹಿಂಚಾಚಾರದ ವೇಳೆ ಸಾರ್ವಜನಿಕರ ಮೇಲೆ ಭಾರೀ ಹಲ್ಲೆ ನಡೆದಿತ್ತು. ಈ ವೇಳೆ ಸಂತ್ರಸ್ತರು ಕಿಡಿಗೇಡಿಗಳಿಂದ ತಪ್ಪಿಸಿಕೊಳ್ಳಲು ಕಾಡಿನತ್ತ ಓಡಿದ್ದರು. ಆದ್ರೆ ಅವರನ್ನು ಶಸ್ತ್ರಾಸ್ತ್ರ ಹಿಡಿದುಕೊಂಡೇ ಹಿಂಬಾಲಿಸಿದ್ದ ದಾಳಿಕೋರರು ಕಾಡಿನೊಳಗೆ ಹೊಕ್ಕಿದ್ದವರನ್ನೆಲ್ಲ ಬಲವಂತವಾಗಿ ರಸ್ತೆಗೆ ಎಳೆದುತಂದು ಥಳಿಸತೊಡಗಿದ್ದರು. ಅಷ್ಟೇ ಅಲ್ಲ ಸಂತ್ರಸ್ತೆಯರಿಬ್ಬರನ್ನು ಒಂದು ಕಡೆ. ಇನ್ನಿಬ್ಬರು ಮಹಿಳೆಯರು, ಅವರ ತಂದೆ ಹಾಗೂ ಗ್ರಾಮದ ಯಜಮಾನನನ್ನು ಇನ್ನೊಂದು ಕಡೆ ನಿಲ್ಲಿಸಿ ಕಿರುಕುಳ ನೀಡಲು ಶುರು ಮಾಡಿದ್ದರು ಎಂದು ಸಿಬಿಐ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: 2023ರಲ್ಲಿ ಏಷ್ಯಾ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ : WMO ವರದಿ

MANIPUR

ಕಿರುಕುಳ ತಾಳಲಾರದೇ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಸಂತ್ರಸ್ತರು ರಕ್ಷಣೆಗಾಗಿ ಪೊಲೀಸ್ ವಾಹನಕ್ಕೆ ನುಗ್ಗಿದ್ದರು. ವಾಹನ ಚಾಲನೆ ಮಾಡುವಂತೆ, ಇಲ್ಲಿಂದ ಕರೆದೊಯ್ದು ರಕ್ಷಣೆ ಕೊಡುವಂತೆ ಬೇಡಿಕೊಂಡಿದ್ದರು. ಆದ್ರೆ ವಾಹನದ ಕೀ ಇಲ್ಲ ಎಂದು ಹೇಳಿ ಪೊಲೀಸರು ನೆರವಾಗಲು ನಿರಾಕರಿಸಿದ್ದರು. ಹೀಗೆ ಹೇಳಿದ ಕ್ಷಣಾರ್ಧದಲ್ಲೇ ಕಾರು ಚಾಲನೆ ಮಾಡಿದ ಚಾಲಕ, ಸಾವಿರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಸಮೀಪವೇ ವಾಹನ ನಿಲ್ಲಿಸಿದ್ದ. ಇದರಿಂದ ಭಯಗೊಂಡ ಸಂತ್ರಸ್ತರು, ಬೇರೆಡೆಗೆ ಕರೆದೊಯ್ಯುವಂತೆ ಅಂಗಲಾಚಿದ್ದರು. ಈ ಮಧ್ಯೆ, ಸಂತ್ರಸ್ತ ಮಹಿಳೆಯ ತಂದೆಯನ್ನು ಹತ್ಯೆ ಮಾಡಲಾಗಿತ್ತು. ಬಳಿಕ, ವಾಹನದಲ್ಲಿದ್ದವರನ್ನು ಉದ್ರಿಕ್ತರು ಹೊರಗೆಳೆದು ಮನಸ್ಸೋ ಇಚ್ಛೆ ಹಲ್ಲೆಗೈದರು. ಅಷ್ಟರಲ್ಲಿ ಪೊಲೀಸರು ಅಲ್ಲಿಂದ ಕಾಲ್ಕಿತ್ತು ದೌಡಾಯಿಸಿದ್ದರು. ನಂತರ ಉದ್ರಿಕ್ತರ ಗುಂಪು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ (Women Paraded) ನಡೆಸಿತ್ತು, ಇದೇ ವೇಳೆ ಅಲ್ಲಿದ್ದ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಿತ್ತು ಸಿಬಿಐ ಹೇಳಿದೆ.

manipur violence 1

ಮುಂದುವರಿದ ತನಿಖೆ:
ಇದರ ಬೆನ್ನಲ್ಲೇ ರಾಜ್ಯದಾದ್ಯಂತ ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು. ಕೃಷ್ಣ ಸಂಬಂಧ ಮಣಿಪುರ ಸರ್ಕಾರದ ಶಿಫಾರಸ್ಸು ಮತ್ತು ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಿಬಿಐ ತನಿಖೆ ಆರಂಭಿಸಿದೆ. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಕೊಲೆ, ಕೋಮುಗಲಭೆಗೆ ಸಂಚು ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ಜನಾಂಗೀಯ ಹಿಂಸಾಚಾರಕ್ಕೆ ಕಾರಣ ಏನು?
ಮಣಿಪುರದಲ್ಲಿ ಬಹುಸಂಖ್ಯೆಯಲ್ಲಿರುವ ಮೈತೇಯಿ ಸಮುದಾಯದವರು ತಮಗೆ ಎಸ್ಟಿ ಮೀಸಲಾತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ಇದನ್ನು ವಿರೋಧಿಸಿದ್ದವು. ಇದರಿಂದ ಸೃಷ್ಟಿಯಾದ ಬಿಕ್ಕಟ್ಟು ರಾಜ್ಯದಲ್ಲಿ ಭೀಕರ ಹಿಂಸಾಚಾರಕ್ಕೆ ಕಾರಣವಾಗಿತ್ತು.

TAGGED:CBI chargesheetCBI InvestigationManipurManipur violenceWomen Paradedಮಣಿಪುರಮಣಿಪುರ ಹಿಂಸಾಚಾರಸಿಬಿಐಸಿಬಿಐ ದೋಷಾರೋಪ ಪಟ್ಟಿ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Nelamangala Death
Bengaluru Rural

ಪ್ರೀತಿಸಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದವಳು ಅನುಮಾನಾಸ್ಪದ ಸಾವು – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
2 minutes ago
devadasi image
Bengaluru City

ಲೋಕದ ಕಣ್ಣಿಗೆ ಈ ‘ದೇವದಾಸಿ’ಯೂ ಕೂಡ ಎಲ್ಲರಂತೆ ಹೆಣ್ಣಾಗಿ ಯಾಕೆ ಕಾಣಲಿಲ್ಲ..!?

Public TV
By Public TV
15 minutes ago
Dharmasthala SIT 1
Dakshina Kannada

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್; ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಎಸ್‌ಐಟಿ

Public TV
By Public TV
39 minutes ago
School Building Collapses
Latest

ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

Public TV
By Public TV
2 hours ago
Prahlad Joshi 3
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
By Public TV
2 hours ago
Ramanagara Suicide Case
Crime

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?