Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಕರನೊಂದಿಗೆ ಬೆಟ್ಟಕ್ಕೆ ತೆರಳಿದ್ದ ಮಹಿಳೆ ಅನುಮಾನಸ್ಪದ ಸಾವು – ಅಪಘಾತವೆಂದು ಆಸ್ಪತ್ರೆಗೆ ಸೇರಿಸಿದ್ದ ಲವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರಿಯಕರನೊಂದಿಗೆ ಬೆಟ್ಟಕ್ಕೆ ತೆರಳಿದ್ದ ಮಹಿಳೆ ಅನುಮಾನಸ್ಪದ ಸಾವು – ಅಪಘಾತವೆಂದು ಆಸ್ಪತ್ರೆಗೆ ಸೇರಿಸಿದ್ದ ಲವರ್‌

Crime

ಪ್ರಿಯಕರನೊಂದಿಗೆ ಬೆಟ್ಟಕ್ಕೆ ತೆರಳಿದ್ದ ಮಹಿಳೆ ಅನುಮಾನಸ್ಪದ ಸಾವು – ಅಪಘಾತವೆಂದು ಆಸ್ಪತ್ರೆಗೆ ಸೇರಿಸಿದ್ದ ಲವರ್‌

Public TV
Last updated: August 10, 2022 10:21 pm
Public TV
Share
2 Min Read
LOVER
SHARE

ಕೋಲಾರ: ಅವರಿಬ್ಬರು ಸ್ನೇಹಿತರು ಆದ್ರೂ ಅವರಿಬ್ಬರಿಗೆ ಬೇರೆಯವರೊಂದಿಗೆ ಮದುವೆಯಾಗಿ ವಿಚ್ಚೇದನ ವಿವಾದ ಇನ್ನೂ ಕೋರ್ಟ್ನಲ್ಲಿ ನಡೆಯುತ್ತಿತ್ತು. ಹೀಗಿರುವಾಗ ಆ ಇಬ್ಬರು ಸ್ನೇಹಿತರು ಕದ್ದುಮುಚ್ಚಿ ಸೇರ್ತಾ ಇದ್ರು. ಆದರೆ ಅಲ್ಲೇನಾಗಿದೆ ಗೊತ್ತಾಗಿಲ್ಲ, ಕೊಲೆಯಂತೆ ಅನುಮಾನ ಹುಟ್ಟಿಸುವ ಅಪಘಾತವೊಂದು ನಡೆದು ಆಕೆ ಸಾವನ್ನಪ್ಪಿದ್ದಾಳೆ.

ಕುತ್ತಿಗೆ ಭಾಗದಲ್ಲಿ ಗಾಯವಾಗಿ ಮೃತಪಟ್ಟ ಮಹಿಳೆ ಕೋಲಾರ ನಗರದ ಮಹಾಲಕ್ಷ್ಮೀ ಬಡಾವಣೆಯ ತಸ್ಮಿಯಾ ಬಾನು. ಇದನ್ನೂ ಓದಿ: ಊಟ ಬೇಕಂದ್ರೆ ಕೇಳಿ ಹಾಕಿಸ್ಕೋತಿನಿ ಬಿಡು ಗುರು – ನಟ ಕೋಮಲ್ ಶೈಲಿ ಕಾಪಿ ಹೊಡೆದ್ರಾ ಶಿಖರ್ ಧವನ್?

LOVERS 1

ಹೌದು ನಿನ್ನೆ ತಸ್ಮಿಯಾ ಹಾಗೂ ಆಕೆ ಸ್ನೇಹಿತ ಮುಜ್ಜು ಅಂತರಗಂಗೆ ಬೆಟ್ಟಕ್ಕೆ ಬಂದಿದ್ದರು. ಸುಂದರ ವಾತಾವರಣದಲ್ಲಿ ಕೆಲ ಹೊತ್ತು ಕಾಲ ಕಳೆದ ನಂತರ ಇಬ್ಬರು ವಾಪಸ್ಸಾಗುವ ವೇಳೆ ಅಲ್ಲಿ ನಡೆಯಬಾರದೊಂದು ಘಟನೆ ನಡೆದು ಹೋಗಿತ್ತು. ಮುಜ್ಜು ಜೊತೆಗೆ ಹೋಗಿದ್ದ ತಸ್ಮಿಯಾಬಾನು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾಳೆ. ಇಬ್ಬರೂ ಅಂತಗಂಗೆ ಬೆಟ್ಟಕ್ಕೆ ಇನ್ನೋವಾ ಕಾರ್‌ನಲ್ಲಿ ಹೋಗಿ ವಾಪಸ್ ಬರುವಾಗ ಯಾರಾದರೂ ನೋಡಿದ್ರೆ ಅಂತ ತಸ್ಮಿಯಾಬಾನು ಕಾರ್‌ನ ಹಿಂಬದಿ ಸೀಟ್‌ನಲ್ಲಿ ಮಲಗಿದ್ದಳಂತೆ.

crime

ಈ ವೇಳೆ ಮುಜ್ಜು ಕಾರ್ ಚಲಾಯಿಸುತ್ತಿದ್ದ ಆಗ ಅಂತರಗಂಗೆ ರಸ್ತೆಯ ಕೀಲುಕೋಟೆ ತಿರುವಿನಲ್ಲಿ ರೋಡ್ ಹಂಪ್ ಇದ್ದ ಕಾರಣಕ್ಕೆ ಸಡನ್ ಆಗಿ ಬ್ರೇಕ್ ಹೊಡೆದಿದ್ದಾನೆ. ಆಗ ಹಿಂದೆ ಸೀಟ್‌ನಲ್ಲಿ ಮಲಗಿದ್ದ ತಸ್ಮಿಯಾಬಾನು ಒಂದೆ ಬಾರಿ ಮುಂದೆ ಬಿದ್ದಿದಾಳೆ ಅದೇ ಹೊತ್ತಿಗೆ ಮದ್ಯದ ಪೋಲ್ಡಿಂಗ್ ಸೀಟ್ ಮುಂದಕ್ಕೆ ಹೋಗಿ ಹಿಂದಕ್ಕೆ ಬಂದು ಸೀಟ್ ಕೆಳಗಿದ್ದ ಹರಿತವಾದ ಮೊಳೆ ಅವಳ ಕುತ್ತಿಗೆ ಭಾಗಕ್ಕೆ ಚುಚ್ಚಿದೆ. ಇದರಿಂದ ಉಸಿರಾಟದ ಸಮಸ್ಯೆಯಾಗಿದೆ ತಕ್ಷಣ ಅದೇ ಕಾರ್‌ನಲ್ಲಿ ಕೋಲಾರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಸೂಕ್ತ ಚಿಕಿತ್ಸೆ ಸಿಗದಿದ್ದರಿಂದ ಹೆಚ್ಚುವರಿ ಚಿಕಿತ್ಸೆಗಾಗಿ ಆರ್.ಎಲ್.ಜಾಲಪ್ಪ ವೈದ್ಯಕೀಯ ಕಾಲೇಜಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಸ್ಮಿಯಾಬಾನು ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಒಂದು ಹುಡುಗಿ ನಿಮ್ಮೊಂದಿಗೆ ಸೆಕ್ಸ್ ಮಾಡಬೇಕು ಅಂದ್ರೆ..? – ಶಕ್ತಿಮಾನ್ ಖ್ಯಾತಿಯ ಮುಖೇಶ್ ವಿವಾದಾತ್ಮಕ ಹೇಳಿಕೆ

KILLING CRIME

ತಸ್ಮಿಯಾಬಾನುಗೆ ಮದುವೆಯಾಗಿದ್ದು ಒಂದು ಮಗು ಕೂಡಾ ಇದೆ. ಈ ನಡುವೆ ತಸ್ಮಿಯಾಬಾನು ಗಂಡನೊಂದಿಗೆ ವಿರಸ ಉಂಟಾಗಿ ವಿಚ್ಚೇದನ ಪ್ರಕರಣ ಕೋರ್ಟ್‌ ನಲ್ಲಿ ವಿಚಾರಣೆ ನಡೆಯುತ್ತಿದೆ. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ತಸ್ಮಿಯಾಗೆ ಕೋಲಾರ ತಾಲ್ಲೂಕು ಮಹಾಲಕ್ಷ್ಮೀ ಬಡಾವಣೆಯಲ್ಲೇ ವಾಸವಿದ್ದ ಮುಜ್ಜು ಎಂಬುವನ ಜೊತೆಗೆ ಸ್ನೇಹ, ಅಕ್ರಮ ಸಂಬಂಧ ಕೂಡಾ ಇತ್ತು ಎನ್ನಲಾಗುತ್ತಿದೆ. ಆಗಾಗ ಇಬ್ಬರು ಕೆಲವೊಂದು ಸ್ಥಳಗಳಿಗೆ ಹೋಗಿ ಬರ್ತಾ ಇದ್ದರು ಎಂದು ಹೇಳಲಾಗಿದೆ.

ನಿನ್ನೆಯೂ ಹೀಗೆ ಅಂತರಗಂಗೆ ಬೆಟ್ಟಕ್ಕೆ ಹೋಗಿ ಬರುವಾಗ ಅಚಾನಕ್ಕಾಗಿ ನಡೆದ ಘಟನೆಯಿಂದ ಕುತ್ತಿಗೆ ಬಳಿ ಹರಿತವಾದ ಕಂಬಿ ತಗುಲಿ ಸಾವನ್ನಪ್ಪಿದ್ದಾಳೆ ಎಂದು ಮುಜ್ಜು ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ಆದರೆ ತಸ್ಮಿಯಾ ಬಾನು ಸಂಬಂಧಿಕರು ಇದು ಅಪಘಾತವಲ್ಲ ಇದು ಕೊಲೆ ಎಂದು ಹೇಳುತ್ತಿದ್ದಾರೆ. ಅಪಘಾತವಾದರೆ ಕಾರ್‌ಗೆ ಏನೂ ಆಗಿಲ್ಲ ಕಾರ್ ಚಲಾಯಿಸುತ್ತಿದ್ದ ಮುಜ್ಜುಗೂ ಏನೂ ಆಗಿಲ್ಲ ಆದರೆ ಈಕೆಗೆ ಮಾತ್ರ ಸಾಯುವಷ್ಟು ಗಾಯವಾಗಿದೆ. ಘಟನೆಯಾದ ನಂತರ ಆಸ್ಪತ್ರೆಗೆ ದಾಖಲು ಮಾಡಿ ಆರೋಪಿ ಮುಜ್ಜು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ಕೋಲಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮುಜ್ಜುವನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.

Live Tv
[brid partner=56869869 player=32851 video=960834 autoplay=true]

TAGGED:Antaragange HillFIRhospitalKolarmedical collegepoliceಅಂತರಗಂಗೆ ಬೆಟ್ಟಆಸ್ಪತ್ರೆಎಫ್‍ಐಆರ್ಕೋಲಾರಪೊಲೀಸ್ಮೆಡಿಕಲ್ ಕಾಲೇಜು
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
13 minutes ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
14 minutes ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
24 minutes ago
Thawar Chand Gehlot Siddaramaiah
Bengaluru City

ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ

Public TV
By Public TV
38 minutes ago
encounter
Crime

ಭದ್ರತಾ ಪಡೆಗಳ ಗುಂಡಿಗೆ ಐವರು ಮಹಿಳೆಯರು ಸೇರಿ 17 ಮಂದಿ ನಕ್ಸಲರು ಬಲಿ

Public TV
By Public TV
45 minutes ago
revenu dept staff
Kalaburagi

ಲಂಚ ಪಡೆಯುವಾಗ ಕಂದಾಯ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?