Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಏನೇ ಆದರೂ ರಾಜೀನಾಮೆ ನೀಡಲ್ಲ: ವಿರೋಧಿಗಳಿಗೆ ಇಮ್ರಾನ್ ಖಾನ್ ಸೆಡ್ಡು

Public TV
Last updated: March 25, 2022 8:51 pm
Public TV
Share
3 Min Read
imran khan Spoke
SHARE

ಇಸ್ಲಾಮಾಬಾದ್: ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪಟ್ಟು ಹಿಡಿದಿದ್ದಾರೆ.

ಪಾಕ್ ಪ್ರಧಾನಿ ಇಮ್ರಾನ್‌ಖಾನ್ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ಆದರೆ, ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ಕೊಡುವುದಿಲ್ಲ. ಹೋರಾಟವಿಲ್ಲದೆ ನಾನು ಎಂದಿಗೂ ಶರಣಾಗುವುದಿಲ್ಲ. ಕೆಲ ದ್ರೋಹಿಗಳ ಒತ್ತಡವನ್ನು ಸುಮ್ಮನೆ ಏಕೆ ಸಹಿಸಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

IMRANKHAN

ಅವಿಶ್ವಾಸ ಮುಂದೂಡಿಕೆ:
ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ಖಾನ್ ವಿರುದ್ಧ ನಿಗದಿಪಡಿಸಿದ್ದ ಅವಿಶ್ವಾಸ ಗೊತ್ತುವಳಿ ಅಧಿವೇಶನವು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಸಂಸದ ಖಯಾಲ್ ಜಮಾನ್ ಅವರ ನಿಧನದಿಂದಾಗಿ ಮಾರ್ಚ್ 28ಕ್ಕೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ತಿಳಿಸಿದ್ದಾರೆ. ಸಂಸತ್ತಿನ ಸಂಪ್ರದಾಯದ ಪ್ರಕಾರ ಮೊದಲ ಅಧಿವೇಶನವು ಅವರಿಗೆ ಗೌರವ ಸಲ್ಲಿಸಲು ಸೀಮಿತವಾಗಿದೆ. ಇದನ್ನೂ ಓದಿ: ಹಿಜಬ್‌ ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್‌ ಖಾನ್‌

PAK

ಇಮ್ರಾನ್‌ ಖಾನ್ ಅವರು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಪಾಕಿಸ್ತಾನವು ಅಳಿವಿನ ಅಂಚಿನತ್ತ ಸಾಗುತ್ತಿದೆ ಮತ್ತು ಹಣದುಬ್ಬರ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಆರೋಪಿಸಿ ಮಾರ್ಚ್ 8 ರಂದು ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿ ಸಚಿವಾಲಯದ ಮುಂದೆ ದೂರು ನೀಡಲಾಗಿತ್ತು. ಇದರಿಂದಾಗಿ ಮಾರ್ಚ್ 25ರಂದು ಇಮ್ರಾನ್‌ ಖಾನ್ ಅವರನ್ನು ಪದಚ್ಯುತಿಗೊಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಇಂದು ಖಯಾಲ್ ಜಮಾನ್ ಅವರ ನಿಧನದ ಕಾರಣದಿಂದಾಗಿ ಸಭೆಯನ್ನು ಮಾರ್ಚ್ 28ಕ್ಕೆ ಮುಂದೂಡಲಾಗಿದೆ. ಅಂದು ಸಂಜೆ 4 ಗಂಟೆಗೆ ಅಧಿವೇಶನ ನಡೆಯುವ ಸಾಧ್ಯತೆಯಿದೆ.

imran khan tweet

ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್ 2018ರಲ್ಲಿ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಭಾರಿಗೆ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಸ್ವಪಕ್ಷದೊಂದಿಗೆ ಪ್ರತಿಪಕ್ಷದ ನಾಯಕರೂ ಭಿನ್ನಮತ ಮರೆತು ಒಂದಾಗಿವೆ. ಕೆಲ ವೇಳೆ ಅವಿಶ್ವಾಸ ನಿರ್ಣಯ ಸಭೆಯಲ್ಲಿ ತೆಹ್ರೀಕ್-ಎ-ಇನ್ ಸಾಫ್ ನೇತೃತ್ವದ ಸರ್ಕಾರವು ಬಹುಮತ ಕಳೆದುಕೊಂಡಿದೆ ಎಂದು ಪ್ರತಿಪಕ್ಷಗಳು ದೂರಿವೆ.

imran khan web

ಪಾಕಿಸ್ತಾನದ ಸಂಸತ್ತು ಗುರುವಾರ ರಾತ್ರಿಯೇ 15 ಅಂಶಗಳ ಅಜೆಂಡಾ ಬಿಡುಗಡೆ ಮಾಡಿದೆ. ಇದರಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿಯೂ ಸೇರಿದೆ. ಆರ್ಥಿಕತೆಯನ್ನೂ ಇಮ್ರಾನ್ ಖಾನ್ ಸಮರ್ಪಕವಾಗಿ ನಿರ್ವಹಿಸಿಲ್ಲ. ಹಣದುಬ್ಬರ ಪ್ರಮಾಣ ಎರಡಂಕಿಗೆ ಹೆಚ್ಚಾಗಿರುವ ಕಾರಣ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನಸಾಮಾನ್ಯರಲ್ಲಿ ಸರ್ಕಾರದ ಬಗ್ಗೆ ಅಸಮಾಧಾನ ಮನೆಮಾಡಿದ್ದು, ರಾಜಕೀಯ ಭವಿಷ್ಯಕ್ಕೆ ಆತಂಕ ತಂದೊಡ್ಡಿದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ಆಡಳಿತಾರೂಢ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ವಿರೋಧ ಪಕ್ಷಗಳು ಒಗ್ಗೂಡಲು ಸಹ ಇದು ಮುಖ್ಯಕಾರಣವಾಗಿದೆ ಎಂಬ ಅಂಶವನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇಮ್ರಾನ್‌ ಖಾನ್‌ ನೂರಕ್ಕೆ ನೂರರಷ್ಟು ತೊಂದರೆಯಲ್ಲಿದ್ದಾರೆ: ಮಿತ್ರ ಪಕ್ಷ ಹೇಳಿಕೆ

Imran khan 1

ಪಾಕಿಸ್ತಾನದ ಸಂಸತ್ತು 342 ಸದಸ್ಯಬಲ ಹೊಂದಿದೆ. ಅಧಿಕಾರಕ್ಕೆ ಬರಲು 172 ಸದಸ್ಯ ಬಲ ಅಗತ್ಯವಿದೆ. ಇಮ್ರಾನ್ ಖಾನ್‌ರ ಪಿಟಿಐ ನೇತೃತ್ವದ ಮೈತ್ರಿಕೂಟವು 179 ಸದಸ್ಯಬಲ ಹೊಂದಿದೆ. ಪಿಟಿಐ ಪಕ್ಷದ 155 ಸಂಸದರು ಸಂಸತ್ತಿನಲ್ಲಿದ್ದಾರೆ. ಅವಿಶ್ವಾಸ ಗೊತ್ತುವಳಿಯಲ್ಲಿ ಪಾಲ್ಗೊಳ್ಳುವುದಾಗಿ 3 ಪ್ರಮುಖ ಮಿತ್ರಪಕ್ಷಗಳು ಹೇಳಿಕೆ ನೀಡಿವೆ. ಪಾಕಿಸ್ತಾನದ ಸಂಸತ್ತಿನಲ್ಲಿ ವಿರೋಧ ಪಕ್ಷಗಳು 163 ಸ್ಥಾನಗಳನ್ನು ಹೊಂದಿವೆ. ಪಿಟಿಐ ಪಕ್ಷ ತೊರೆದಿರುವ ಸಂಸದರು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದರೆ ಇಮ್ರಾನ್ ಖಾನ್ ಸರ್ಕಾರ ಸುಲಭವಾಗಿ ಪತನವಾಗಲಿದೆ. ಇದನ್ನೂ ಓದಿ: 24 ಗಂಟೆಯೊಳಗೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ: ಇಮ್ರಾನ್‌ ಖಾನ್‌ಗೆ ಗಡುವು

IMRAN

ಈ ಹಿಂದೆಯೂ ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ್ದನ್ನು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರೋಧಿಸಿದ್ದರು. ಇದೀಗ ಮತ್ತೆ ಕಾಶ್ಮೀರದ ವಿಚಾರವನ್ನು ಪಾಕಿಸ್ತಾನದಲ್ಲಿ ಪ್ರಸ್ತಾಪಿಸುತ್ತಿದ್ದಾರೆ. ಪಾಕಿಸ್ತಾನದ ಆಡಳಿತಗಾರರು ಒತ್ತಡದಲ್ಲಿದ್ದಾಗಲೆಲ್ಲಾ ಭಾರತವನ್ನು ದೂರುವ ಮೂಲಕ ತಮ್ಮ ಆಡಳಿತ ಭದ್ರಪಡಿಸಿಕೊಳ್ಳಲು ಯತ್ನಿಸುವುದು ವಾಡಿಕೆಯೇ ಆಗಿದೆ ಎಂದು ಅಂಶದಲ್ಲಿ ಉಲ್ಲೇಖಿಸಲಾಗಿದೆ.

ಪಾಕಿಸ್ತಾನದ ಯಾವುದೇ ಪ್ರಧಾನಿ ಐದು ವರ್ಷಗಳ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿಲ್ಲ. ಪಾಕಿಸ್ತಾನದಲ್ಲಿ ಮುಂದಿನ ಮಹಾಚುನಾವಣೆಯು 2023ರಂದು ನಡೆಯಬೇಕಿತ್ತು. ಆದರೆ ಅವಧಿಗೆ ಮೊದಲೇ ಚುನಾವಣೆ ನಡೆಯಬಹುದು ಎಂದು ಗೃಹ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ.

TAGGED:electionImran KhanIslamabadpakistanpriministerPTIಇಮ್ರಾನ್‍ಖಾನ್ಇಸ್ಲಾಮಾಬಾದ್ಚುನಾವನೆಪಾಕಿಸ್ತಾನಪಿಟಿಐಪ್ರಧಾನಮಂತ್ರಿ
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
4 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
4 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
5 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
7 hours ago

You Might Also Like

Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
7 minutes ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
12 minutes ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
35 minutes ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
36 minutes ago
health department
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ, ಚಿಕಿತ್ಸೆ ಕೊರತೆ ಇದ್ರೆ ದೂರು ಕೊಡಿ – ಆರೋಗ್ಯ ಇಲಾಖೆಯಿಂದ ವಾಟ್ಸಪ್‌ ನಂಬರ್‌ ರಿಲೀಸ್‌

Public TV
By Public TV
44 minutes ago
rinku singh priya saroj
Cricket

ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?