Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾರ್ಯಾಧ್ಯಕ್ಷರ ಪ್ರಸ್ತಾಪಕ್ಕೆ ಮೂಲ ಕೈ ನಾಯಕರು ತೀವ್ರ ವಿರೋಧ

Public TV
Last updated: January 20, 2020 5:07 pm
Public TV
Share
2 Min Read
Parameshwar A
SHARE

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕದ ಜೊತೆಗೆ ಕಾರ್ಯಾಧ್ಯಕ್ಷರ ನೇಮಕಕ್ಕೆ ಮೂಲ ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಬಣ ನಾಲ್ವರು ಕಾರ್ಯಾಧ್ಯಕ್ಷರ ನೇಮಕಕ್ಕೆ ಪಟ್ಟು ಹಿಡಿದಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮಾಜಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೆಪಿಸಿಸಿಗೆ ಕಾರ್ಯಾಧ್ಯಕ್ಷರ ನೇಮಕವೇ ಅಗತ್ಯವಿಲ್ಲ ಎಂದಿದ್ದಾರೆ.

ಕಾರ್ಯಾಧ್ಯಕ್ಷ ವಿಚಾರದಲ್ಲೂ ಬಹಳಷ್ಟು ಗೊಂದಲ ಸೃಷ್ಟಿಯಾಗಿಬಿಟ್ಟಿದೆ. ನನ್ನ ಅನುಭವದ ಪ್ರಕಾರ ಅಧ್ಯಕ್ಷರಿಗೆ ಸಹಕಾರಿಯಾಗಿ ಉಪಾಧ್ಯಕ್ಷರು ಇರಬಹುದು. ಅದೇ ರೀತಿ ನಾಲ್ಕು ಜನ ಕಾರ್ಯಾಧ್ಯಕ್ಷ ಅವಶ್ಯಕತೆ ಇಲ್ಲ ಅನಿಸುತ್ತದೆ. ನಾಲ್ಕು ಜನ, ಇಬ್ಬರಾಗಲಿ ಕಾರ್ಯಾಧ್ಯಕ್ಷರ ಅವಶ್ಯಕತೆ ಇಲ್ಲ. ದೇಶದಲ್ಲಿ ಎಲ್ಲಿಯೂ ಇಲ್ಲ. ನನ್ನ ಪ್ರಕಾರ ನಾಲ್ಕಲ್ಲ, ಒಂದೂ ಕಾರ್ಯಾಧ್ಯಕ್ಷರ ಅವಶ್ಯಕತೆಯೂ ಇಲ್ಲ ಎಂದು ಸಿದ್ದರಾಮಯ್ಯ ಕಾರ್ಯಧ್ಯಕ್ಷ ನೇಮಕ ಪಟ್ಟಿಗೆ ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದ್ದಾರೆ. ಕಾರ್ಯಾಧ್ಯಕ್ಷರ ಬದಲು ಹಿರಿಯ ಉಪಾಧ್ಯಕ್ಷರ ನೇಮಕವಾಗಲಿ. ಆಗ ಸೀನಿಯಾರಿಟಿ ಪ್ರಶ್ನೆ ಬರುವುದಿಲ್ಲ. ಉಪಾಧ್ಯಕ್ಷರುಗಳನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಿ. ಇಲ್ಲದೇ ಹೋದರೆ ಕಾರ್ಯಾಧ್ಯಕ್ಷರ ನಡುವೆಯೇ ಗೊಂದಲ ಸೃಷ್ಟಿಯಾಗುತ್ತದೆ ಎಂದಿದ್ದಾರೆ.

siddu 1 1

ಸ್ಥಾನ ಪ್ರತ್ಯೇಕವಾಗಲಿ:
ಪಕ್ಷದ ಹಿತದೃಷ್ಟಿಯಿಂದ ಸಿಎಲ್‍ಪಿ, ಎಲ್‍ಓಪಿ ಪ್ರತ್ಯೇಕವಾದರೆ ತಪ್ಪೇನಿಲ್ಲ. ಸಿಎಲ್‍ಪಿ ಹೆಚ್ಚಿನದಲ್ಲ, ಎಲ್‍ಓಪಿ ಹೆಚ್ಚಿನದಲ್ಲ. ಎರಡೂ ಸ್ಥಾನ ಪ್ರತ್ಯೇಕಿಸಿದರೆ ಇಬ್ಬರು ನಾಯಕರು ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾಗುತ್ತದೆ. ಹಾಗೇ ಮಾಡುವುದು ಸೂಕ್ತ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಎರಡು ದಿನದ ಹಿಂದೆಯಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಒಬ್ಬರಿಗೆ ಕೊಡಬೇಕು ಅದನ್ನ ಪ್ರತ್ಯೇಕಿಸಬಾರದು ಎಂದಿದ್ದರು. ಈ ಹೇಳಿಕೆಗೆ ತಿರುಗೇಟು ಎನ್ನುವಂತೆ ಪರಮೇಶ್ವರ್, ವಿಪಕ್ಷ ನಾಯಕ ಹಾಗೂ ಸಿಎಲ್ ಪಿ ನಾಯಕ ಸ್ಥಾನ ಬೇರೆ ಬೇರೆಯವರಿಗೆ ಕೊಟ್ಟರೆ ತಪ್ಪಲ್ಲ ಎಂದಿದ್ದಾರೆ. ಇಬ್ಬರು ಪ್ರತ್ಯೇಕವಾದರೆ ಏನು ಸಮಸ್ಯೆ ಆಗುವುದಿಲ್ಲ. ಸಮಸ್ಯೆ ಆಗುತ್ತದೆ ಎನ್ನುವುದು ಆಯಾ ನಾಯಕರ ಮನಸ್ಥಿತಿಯ ಮೇಲೆ ಹೋಗುತ್ತದೆ. ಹೊಂದಿಕೊಳ್ಳುವ ಮನಸ್ಥಿತಿ ಇರಬೇಕು ಎಂದಿದ್ದಾರೆ.

Congress flag 2 e1573529275338

ಪ್ರತ್ಯೇಕ ಮಾಡಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರೆ ಅದು ಅವರ ವೈಯಕ್ತಿಕ ಅಭಿಪ್ರಾಯ ಇರಬಹುದು. ಅದಕ್ಕೆ ಅವರದೇ ಆದ ಕಾರಣಗಳಿರಬಹುದು. ಆದರೆ ಮಹಾರಾಷ್ಟ್ರದಲ್ಲೂ ಮಾಡಿದ್ದಾರೆ. ಇಲ್ಲೂ ಮಾಡಿದರೆ ತಪ್ಪೇನಿಲ್ಲ. ಇದು ನನ್ನ ಅಭಿಪ್ರಾಯ, ಹಾಗಂತ ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ. ನನ್ನ ಅಭಿಪ್ರಾಯವನ್ನು ನಾನು ಹಂಚಿಕೊಂಡಿದ್ದೇನೆ. ಅಂದರೆ ನಾನು ಒಂದು ಗುಂಪಾ ಎಂದು ಪ್ರಶ್ನಿಸಿದ್ದಾರೆ.

TAGGED:bengalurucongressKPCCparameshwarpresidentsiddaramaiahಕಾಂಗ್ರೆಸ್ಕಾರ್ಯಾಧ್ಯಕ್ಷಕೆಪಿಸಿಸಿಪರಮೇಶ್ವರ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
4 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
9 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
33 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
37 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
48 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
50 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
55 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?