Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ

Public TV
Last updated: May 23, 2022 10:45 pm
Public TV
Share
3 Min Read
davos economic forum 2022 8
SHARE

ಬರ್ನ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಇಂದು ಸ್ವಿಟ್ಜರ್ಲೆಂಡಿನ ದಾವೋಸ್‍ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಲುಲು ಗ್ರೂಪ್ ಇಂಟರ್ ನ್ಯಾಷನಲ್‍ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.

davos economic forum 2022 6

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಲೋಕ ಕಲ್ಯಾಣ, ವಿಶ್ವಶಾಂತಿಗಾಗಿ ಅಹಿಂಸಾ ಮಾರ್ಗ ಅನುಸರಿಸಿ: ಗೆಹ್ಲೋಟ್

davos economic forum 2022 7

ವಿಶ್ವದ ಪ್ರಮುಖ ಸಂಸ್ಥೆಗಳೊಂದಿಗೆ ಸಿಎಂ ಚರ್ಚೆ
ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ, ದಸ್ಸಾಲ್ಸ್ ಸಿಸ್ಟಮ್ಸ್, ನೆಸ್ಟ್ಲೆ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು.

ಜ್ಯೂಬಿಲಿಯಂಟ್ ಗ್ರೂಪ್
ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್‍ಎಂಸಿಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸುವಂತೆ ತಿಳಿಸಿದ ಮುಖ್ಯ ಮಂತ್ರಿಗಳು, ಧಾರವಾಡದಲ್ಲಿ ಎಫ್‍ಎಂಸಿಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್‍ನ್ನು ಸಹ ಪರಿಗಣಿಸಬಹುದಾಗಿದೆ ಎಂದರು. ಇದನ್ನೂ ಓದಿ: ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್

davos economic forum 2022

ಜ್ಯೂಬಿಲಿಯಂಟ್ ಫುಡ್ ವಕ್ರ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ ಅಂಡ್ ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಿದೆ. ಪ್ರಸ್ತುತ ರಾಜ್ಯದಲ್ಲಿ 9,000 ಜನರು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ.

ಹಿಟಾಚಿ ಎನರ್ಜಿ:
ಹಿಟಾಚಿ ಎನರ್ಜಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ನಡೆದ ಮಾತುಕತೆಯ ಸಂದರ್ಭದಲ್ಲಿ ಇವಿ ಚಾರ್ಜಿಂಗ್‍ಗಾಗಿ ಮೂಲಸೌಕರ್ಯ ಘಟಕ ಸ್ಥಾಪನೆಗೆ ಯೋಜಿಸುತ್ತಿರುವುದಾಗಿ ತಿಳಿಸಿದೆ. ಬೆಂಗಳೂರಿನಲ್ಲಿ ಪ್ರತಿಭೆಯ ಲಭ್ಯತೆ ಇರುವುದರಿಂದ ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲೀಕರಣದ ಅವಕಾಶಗಳ ಬಗ್ಗೆ ಆಸಕ್ತಿ ತೋರಿದೆ. ದೊಡ್ಡಬಳ್ಳಾಪುರದಲ್ಲಿ ಇಂಧನ ಗುಣಮಟ್ಟ ಉಪಕರಣ ಘಟಕವನ್ನು ಉದ್ಘಾಟಿಸುತ್ತಿದ್ದಾರೆ. ಸಾವಿರ ಇಂಜಿನಿಯರ್‌ಗಳನ್ನು ಹೊಂದಿರುವ ಎಂಜಿನಿಯರಿಂಗ್ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಹಿಟಾಚಿ ಸಂಸ್ಥೆಯ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿದೆ.

davos economic forum 2022 5

ಸೀಮೆನ್ಸ್:
ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಮ್ಯಾಗ್ನೆಟಿಕ್ ಇಮೇಜಿಂಗ್ ಮತ್ತು ಡಯಾಗ್ನಾಸ್ಟಿಕ್ಸ್ ಮೇಲೆ ಕೇಂದ್ರೀಕೃತವಾದ ಆರ್ ಅಂಡ್ ಡಿ ಆರೋಗ್ಯ ಯೋಜನೆ. ಸ್ಥಳೀಯ ಮಾರುಕಟ್ಟೆಗಳಿಗೆ ಮಾರಾಟ ಮಾಡಲು ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸುವ ಘಟಕವನ್ನು ಬೊಮ್ಮಸಂದ್ರದಲ್ಲಿ ಸ್ಥಾಪಿಸಲು ಸೆಪ್ಟೆಂಬರ್ 2022ರಲ್ಲಿ ಶಂಕುಸ್ಥಾಪನೆಗೆ ಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯ ಮಂತ್ರಿಗಳನ್ನು ಸಂಸ್ಥೆ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸೀಮನ್ಸ್ ಸಂಸ್ಥೆ 2,500 ಎಂಜಿನಿಯರ್‌ಗಳನ್ನು ಹೊಂದಿದೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.

davos economic forum 2022 2

ದಸ್ಸಾಲ್ಸ್ ಸಿಸ್ಟಮ್ಸ್:
ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ, ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ, ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು.

davos economic forum 2022 1

ನೆಸ್ಟ್ಲೆ ಸಂಸ್ಥೆ:
ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದೆ.

ಈ ಸಂದರ್ಭದಲ್ಲಿ ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

TAGGED:Basavaraj BommaiDavosLulu GroupswitzerlandWorld Economic Forum Meetದಾವೋಸ್ನೆಸ್ಟ್ಲೆಬಸವರಾಜ ಬೊಮ್ಮಾಯಿಲುಲು ಗ್ರೂಪ್ವರ್ಲ್ಡ್ ಎಕನಾಮಿಕ್ ಫೋರಮ್ಹಿಟಾಚಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Asha 2
Bengaluru City

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ

Public TV
By Public TV
4 hours ago
Move the Mudola BCM office to the Taluk Administration Building 2
Bagalkot

ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

Public TV
By Public TV
4 hours ago
Priyanka Gandhi
Latest

`ಮಿಂತಾ ದೇವಿ’ ಟಿ ಶರ್ಟ್ ಹಾಕಿ ಪ್ರತಿಭಟನೆ – 124 ವರ್ಷದ ವೋಟರ್ ಪ್ರತ್ಯಕ್ಷ; ರಾಹುಲ್‌, ಪ್ರಿಯಾಂಕಾಗೆ ತರಾಟೆ

Public TV
By Public TV
4 hours ago
Mandya Heartattack
Districts

ಮಂಡ್ಯ | ಹೃದಯಾಘಾತಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ

Public TV
By Public TV
4 hours ago
siddaramaiah clp meeting
Bengaluru City

ಧರ್ಮಸ್ಥಳ ಬುರುಡೆ ರಹಸ್ಯ – 13ನೇ ಸ್ಥಳದಲ್ಲಿ ಮೂಳೆ ಸಿಗದೇ ಇದ್ರೆ ತನಿಖೆ ಸ್ಥಗಿತ?

Public TV
By Public TV
5 hours ago
Dharwad House Collapse
Dharwad

ಧಾರವಾಡ | ಎಡೆಬಿಡದೆ ಸುರಿದ ಮಳೆಗೆ ಕುಸಿದ ಮನೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?