ಅಸ್ಸಾಂ | ಧುಬ್ರಿಯಲ್ಲಿ ಗೋವಿನ ತಲೆ ಪತ್ತೆ ಕೇಸ್ – 30ಕ್ಕೂ ಹೆಚ್ಚು ಜನ ಅರೆಸ್ಟ್
ದಿಸ್ಪುರ್: ಅಸ್ಸಾಂನ (Assam) ಧುಬ್ರಿಯಲ್ಲಿ ಇತ್ತೀಚೆಗೆ ಹಸುವಿನ ತಲೆ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು…
ಮಲೆನಾಡಲ್ಲಿ ಉತ್ತಮ ಮಳೆ – ತುಂಗಭದ್ರಾ ಜಲಾಶಯಕ್ಕೆ 51,654 ಕ್ಯುಸೆಕ್ ಒಳಹರಿವು
ಬಳ್ಳಾರಿ/ಕೊಪ್ಪಳ: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಅಪಾರ ಪ್ರಮಾಣದ…
ವಯನಾಡಲ್ಲಿ ಮಳೆಯಬ್ಬರ – ಕಬಿನಿ ಜಲಾಶಯಕ್ಕೆ 22 ಸಾವಿರ ಕ್ಯುಸೆಕ್ ಒಳಹರಿವು
ಮೈಸೂರು: ಕೇರಳದ (Kerala) ವಯನಾಡಿನಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ಕಬಿನಿ ಜಲಾಶಯಕ್ಕೆ (Kabini Dam) 22,487…
Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್ ಬಾಕ್ಸ್ ಅಮೆರಿಕಕ್ಕೆ ರವಾನೆ
ಅಹಮದಾಬಾದ್: ಇಲ್ಲಿನ ಮೇಘನಿ ನಗರದಲ್ಲಿ ಪತನವಾದ ಏರ್ ಇಂಡಿಯಾ (Air India) ಬೋಯಿಂಗ್-787 ವಿಮಾನದ ಬ್ಲ್ಯಾಕ್…
ಕ್ರೊಯೇಷಿಯಾಗೆ ಮೋದಿ ಭೇಟಿ – ಪ್ರಧಾನಿ ಪ್ಲೆಂಕೋವಿಕ್ ಜೊತೆ ಹಲವು ಒಪ್ಪಂದಗಳಿಗೆ ಸಹಿ
ಝಾಗ್ರೆಬ್: ಕೆನಡಾ ಪ್ರವಾಸ ಮುಗಿಸಿ ಕ್ರೊಯೇಷಿಯಾಗೆ ತೆರಳಿದ ಪ್ರಧಾನಿ ಮೋದಿ (Narendra Modi) ಅಲ್ಲಿನ ಪ್ರಧಾನಿ…
ಬಿಲ್ಡರ್ ಮೇಲೆ ಟ್ರ್ಯಾಪ್ – ಕೋಟಿ ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ `ಹನಿ’ ಲೇಡಿ ಅರೆಸ್ಟ್
- 13 ಲಕ್ಷ ಫಾಲೋವರ್ಸ್ ಹೊಂದಿದ್ದ ಕೀರ್ತಿ ಗಾಂಧೀನಗರ: ಬಿಲ್ಡರ್ನ್ನು ಹನಿಟ್ರ್ಯಾಪ್ (Honeytrap) ಬಲೆಗೆ ಬೀಳಿಸಿ,…
ಹನಿಮೂನ್ ಹಂತಕಿಯ ಮತ್ತೊಂದು ರಹಸ್ಯ ಬಯಲು – 3 ವಾರಗಳಲ್ಲಿ ಆ ಸಂಖ್ಯೆಗೆ 234 ಬಾರಿ ಫೋನ್ ಕಾಲ್ ಮಾಡಿದ್ದ ಸೋನಂ
ಶಿಲ್ಲಾಂಗ್: ಮೇಘಾಲಯ (Meghalaya) ಮಧುಚಂದ್ರ ಪ್ರವಾಸ ಸಮಯದಲ್ಲಿ ನಡೆದ ರಾಜಾ ರಘುವಂಶಿ ಕೊಲೆ ಪ್ರಕರಣದ ಮತ್ತೊಂದು…
Israel-Iran Conflict – ಇರಾನ್ನಿಂದ ದೆಹಲಿ ತಲುಪಿದ 110 ಭಾರತೀಯರು
- ಇಸ್ರೇಲ್ನಿಂದ ಬೆಂಗಳೂರಿಗೆ ಹೊರಟ ಬಿ-ಪ್ಯಾಕ್ ಸದಸ್ಯರು ನವದೆಹಲಿ: ಇರಾನ್ ಹಾಗೂ ಇಸ್ರೇಲ್ ಸಂಘರ್ಷದಿಂದ (Israel-Iran…
Exclusive | ಲಕ್ಷ ಲಕ್ಷ ಹಣ ವಂಚನೆ ಆರೋಪ – ನನ್ನ ಹೆಸರು ಹಾಳು ಮಾಡುವ ಉದ್ದೇಶ ಬಿಟ್ಟು ಬೇರೆನಿಲ್ಲ: ಗೋಲ್ಡ್ ಸುರೇಶ್
ಕನ್ನಡದ ಬಿಗ್ಬಾಸ್ ಸೀಸನ್ 11ರ (Bigg Boss 11) ಸ್ಪರ್ಧಿ ಗೋಲ್ಡ್ ಸುರೇಶ್ (Gold Suresh)…
45 ವರ್ಷಗಳ ಇತಿಹಾಸದಲ್ಲಿ ನೂತನ ದಾಖಲೆ ಬರೆಯಲು ಕೆಆರ್ಎಸ್ ಸಜ್ಜು
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟು (KRS Dam) ಅಂದರೆ ಈ ಭಾಗದ ರೈತರ…