ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ
- ಸರ್ಕಾರದಿಂದ ಹಿಂದೂ ವಿರೋಧಿ ನಡೆ ಕೊಪ್ಪಳ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ…
ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತ – 17 ಮಂದಿ ಸಾವು
ಸಿಯೋಲ್: ದಕ್ಷಿಣ ಕೊರಿಯಾದ (South Korea) ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸಂಭವಿಸಿದ ಭಾರೀ ಮಳೆಯಿಂದಾಗಿ ಭೂಕುಸಿತ…
ಶಿವಮೊಗ್ಗ | ಅಬ್ಬಿ ಫಾಲ್ಸ್ನಲ್ಲಿ ಬೆಂಗಳೂರಿನ ಯುವಕ ನೀರುಪಾಲು – ವಿಡಿಯೋ ವೈರಲ್
ಶಿವಮೊಗ್ಗ: ಹೊಸನಗರ (Hosanagar) ತಾಲೂಕಿನ ಅಬ್ಬಿ ಫಾಲ್ಸ್ನಲ್ಲಿ (Abbi Falls) ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು…
ಸಂಭ್ರಮದ ವೇಳೆ ಬಾಯಿ ಸಿಹಿ ಮಾಡೋಕೆ ಮಾಡಿ ಹೆಸರು ಬೇಳೆ ಹಲ್ವಾ!
ಸಿಹಿ ತಿನಿಸು ಹಾಗೂ ಸವಿ, ಸವಿ ಹಲ್ವಾ ಇಷ್ಟ ಪಡೋರಿಗೆ ಇವತ್ತು ಹೆಸರು ಬೇಳೆ ಹಲ್ವಾ…
ಮಹಾರಾಷ್ಟ್ರದ ರಾಜ್ಯ ಹಬ್ಬವಾದ ʻಗಣೇಶೋತ್ಸವʼ – ಏನಿದರ ಹಿನ್ನೆಲೆ?
ಭಾರತೀಯ ಪರಂಪರೆಯ ಪ್ರಕಾರ ಆಷಾಢ ಕಳೆದರೆ ಸಾಕು ಸಾಲು ಸಾಲು ಹಬ್ಬಗಳು ಶುರುವಾಗುತ್ತವೆ. ಒಂದಾದ ಮೇಲೊಂದರಂತೆ…
ರಾಜ್ಯದ ಹವಾಮಾನ ವರದಿ 21-07-2025
ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಇಂದು ಸಹ ಹಲವು ಜಿಲ್ಲೆಗಳಿಗೆ ಹೆಚ್ಚಿನ…
ಕೊಪ್ಪಳ KRIDLನಲ್ಲಿ 72 ಕೋಟಿ ರೂ. ಭ್ರಷ್ಟಾಚಾರ
ಕೊಪ್ಪಳ: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಬಹುಕೋಟಿ ಭ್ರಷ್ಟಾಚಾರ ಮಾದರಿಯಲ್ಲೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ…
Exclusive | ಧರ್ಮಸ್ಥಳ ಫೈಲ್ಸ್ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?
ಬೆಂಗಳೂರು: ಬೇಡದ ಕಾರಣಕ್ಕೆ ಧರ್ಮಸ್ಥಳ (Dharmasthala) ಮತ್ತೆ ಸುದ್ದಿಯಲ್ಲಿದೆ. ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ…