ಅಮೂಲ್ಗೆ ಮಣೆಹಾಕಿದ್ದ BMRCLಗೆ ಮುಖಭಂಗ- ಮೆಟ್ರೋ ನಿಲ್ದಾಣಗಳಲ್ಲಿ 20 ನಂದಿನಿ ಮಳಿಗೆ ತೆರೆಯಲು ಅವಕಾಶ
ಬೆಂಗಳೂರು: ಕರ್ನಾಟಕದ ಬ್ರ್ಯಾಂಡ್ ನಂದಿನಿಯನ್ನು ಕಡೆಗಣಿಸಿ, ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ (Amul) ಮಳಿಗೆಗಳನ್ನು…
ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್
- ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಕಣ್ಣೀರಿಟ್ಟ ವಿಶ್ವಾಸ್ ಕುಮಾರ್ ಗಾಂಧೀನಗರ: ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ…
ಏನಿಲ್ಲ ಏನಿಲ್ಲ ಅನ್ನುತ್ತಲೇ ಒಂದೇ ಕಾರ್ನಲ್ಲಿ ಹೊರಟ ರಶ್ಮಿಕಾ, ದೇವರಕೊಂಡ
ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Devarakonda) ನಡುವೆ ಗಪ್ಚುಪ್ ಪ್ರೇಮಕಥನ…
ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು – ವಿಧಾನಸೌಧಕ್ಕೆ ಶಿಫ್ಟ್
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ (Nandi Hills) ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆ (Cabinet Meeting)…
ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು: ನಾನು, ಸಿಎಂ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರದಲ್ಲಿರುವವರೆಗೂ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ…
ಗುಜರಾತ್ನಲ್ಲಿ ಪ್ರವಾಹ ಪರಿಸ್ಥಿತಿ – 9 ಜನರಿದ್ದ ಇಕೋ ಕಾರು ನೀರುಪಾಲು, ನಾಲ್ವರು ಸಾವು
ಗಾಂಧೀನಗರ: 9 ಜನರಿದ್ದ ಇಕೋ ಕಾರು ನೀರುಪಾಲಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿರುವ ಘಟನೆ ಗುಜರಾತ್ನ…
ಕೊಡಗಿನಲ್ಲಿ BSNL ಸೇವೆ ಸರಿಪಡಿಸಲು ಕೇಂದ್ರ ಸಚಿವರಿಗೆ ಯದುವೀರ್ ಒಡೆಯರ್ ಮನವಿ
ಮಡಿಕೇರಿ: ಕೊಡಗಿನಲ್ಲಿ ತುರ್ತಾಗಿ ಬಿಎಸ್ಎನ್ಎಲ್ ನೆಟ್ವರ್ಕ್ (BSNL Network) ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ…
ದಾಳಿ ಮಾಡಿ ಇಸ್ರೇಲ್ ದೊಡ್ಡ ತಪ್ಪು ಮಾಡಿದೆ, ನಾವು ಶರಣಾಗಲ್ಲ: ಟ್ರಂಪ್ಗೆ ಖಮೇನಿ ವಾರ್ನಿಂಗ್
ಟೆಹ್ರಾನ್: ನಮ್ಮ ಮೇಲೆ ದಾಳಿ ಮಾಡುವ ಮೂಲಕ ಇಸ್ರೇಲ್ (Israel) ಅತೀ ದೊಡ್ಡ ತಪ್ಪು ಮಾಡಿದೆ.…
ಕೇದಾರನಾಥ ಟ್ರಕ್ಕಿಂಗ್ ದಾರಿಯಲ್ಲಿ ಭೂಕುಸಿತ – ಇಬ್ಬರು ಸಾವು, ಮೂವರಿಗೆ ಗಾಯ
ಡೆಹ್ರಾಡೂನ್: ಕೇದಾರನಾಥ (Kedarnath) ದೇಗುಲಕ್ಕೆ ಪಾದಯಾತ್ರೆ ಮೂಲಕ ತೆರಳುವ ಮಾರ್ಗದಲ್ಲಿ ಬುಧವಾರ ಭೂಕುಸಿತ (Landslide) ಉಂಟಾದ…
ಮದುವೆಯಾಗಲು ಗೋವಾಕ್ಕೆ ತೆರಳಿದ್ದ ಜೋಡಿ – ಗಂಟಲು ಸೀಳಿ ಪ್ರೇಯಸಿಯ ಕೊಲೆ
ಪಣಜಿ: ಗೆಳತಿಯನ್ನು ಮದುವೆಯಾಗಲೆಂದು ಬೆಂಗಳೂರಿನಿಂದ (Bengaluru) ಗೋವಾಕ್ಕೆ ಕರೆದುಕೊಂಡು ಹೋಗಿ ಪ್ರಿಯಕರ ಆಕೆಯ ಗಂಟಲು ಸೀಳಿ…