ಆರನೇ ಬಾರಿಗೆ ಆಕ್ಸಿಯಮ್ ಮಿಷನ್ 4 ಮುಂದೂಡಿಕೆ- ಶುಭಾಂಶು ಅಂತರಿಕ್ಷ ಯಾನ ಮತ್ತೆ ವಿಳಂಬ
ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ…
Exclusive | ಗಿಟಾರ್ಗಿಂತ ಮುಂಚೆ ಮತ್ತೊಂದು ಚಿತ್ರ ನಿರ್ದೇಶಿಸಲಿದ್ದಾರೆ ಹಂಸಲೇಖ
ಸ್ಯಾಂಡಲ್ವುಡ್ನ ಹೆಸರಾಂತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರು ಗಿಟಾರ್ (Guitar) ಸಿನಿಮಾವನ್ನು ನಿರ್ದೇಶನ ಮಾಡುವುದಾಗಿ…
`ಕಪಟ ನಾಟಕ ಸೂತ್ರಧಾರಿ’ಯ ಟ್ರೈಲರ್ ಬಿಡುಗಡೆ
ಧೀರಜ್ ಎಂ.ವಿ ನಿರ್ದೇಶನ, ಅಭಿರಾಮ ಅರ್ಜುನ ಬ್ಯುಸಿನೆಸ್ ಹೆಡ್ ಆಗಿ ಕಾರ್ಯನಿರ್ವಹಿಸಿರುವ `ಕಪಟ ನಾಟಕ ಸೂತ್ರಧಾರಿ'…
ನರೇಗಾದಲ್ಲಿ ಭಾರೀ ಗೋಲ್ಮಾಲ್ – ಬಿಲ್ ಪಡೆಯಲು ಸೀರೆಯುಟ್ಟ ಯುವಕ!
ಬಾಗಲಕೋಟೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಬಿಲ್ ಪಡೆಯಲು ಯುವಕನೊಬ್ಬ ಸೀರೆಯುಟ್ಟು…
ಅಣ್ಣನ ಬೈಕ್ ಓಡಿಸಿ ಭಾವುಕರಾದ ಧ್ರುವ ಸರ್ಜಾ
- ಹಲವು ವರ್ಷಗಳಿಂದ ಗ್ಯಾರೇಜ್ನಲ್ಲಿ ಚಿರು ಬೈಕ್ ರೆಡಿ ಮಾಡಿಸಿ ರೈಡ್ - ಅಣ್ಣನ ನೆಚ್ಚಿನ…
ಶೈನ್-ಅಂಕಿತಾ ಸಿನಿಮಾಗೆ ನಟ ದೇವರಾಜ್ ಎಂಟ್ರಿ
ಅಜನೀಶ್ ಲೋಕನಾಥ್ ಜೊತೆ ಸೇರಿ ಸಿ.ಆರ್.ಬಾಬಿ ನಿರ್ಮಿಸಿ, ನಿರ್ದೇಶನ ಮಾಡಿರುವ, ಬಿಗ್ಬಾಸ್ ಖ್ಯಾತಿಯ ಶೈನ್ ಶೆಟ್ಟಿ…
Mysuru | ಅಣ್ಣಾವ್ರ `ಕಾಮನಬಿಲ್ಲು’ ಶೂಟ್ ಆದ ಜಾಗದಲ್ಲೇ ರಜನಿ ಸಿನಿಮಾ
ರಜನಿಕಾಂತ್ (Rajinikanth), ಮೋಹನ್ ಲಾಲ್, ಶಿವರಾಜ್ ಕುಮಾರ್ ಮತ್ತು ಜಾಕಿ ಶ್ರಾಫ್ ಹೀಗೆ ಬಹುತಾರೆಯರನ್ನೊಳಗೊಂಡ ಜೈಲರ್…
ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್
ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್ ಸ್ಟಾರ್ ಯಶ್ (Yash)…
ಬೆಂಗಳೂರು| ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಗಂಭೀರ ಗಾಯಗೊಂಡಿದ್ದ ಬಾಲಕ ಸಾವು
ಬೆಂಗಳೂರು: ಕೆಆರ್ ಪುರಂನಲ್ಲಿ ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಬಾಲಕನೊಬ್ಬ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. 10…
ಡಿಕೆಶಿ V/S ಹೆಚ್ಡಿಕೆ ನಡುವೆ ಬಟ್ಟೆ ಫೈಟ್ – ಗಿಫ್ಟ್ ಕೊಡೋಣ ಅಂತ ಹೇಳಿದ್ದೆ ಎಂದು ಮತ್ತೆ ಕೆಣಕಿದ ಡಿಸಿಎಂ
ಬೆಂಗಳೂರು: ಡಿಸಿಎಂ ಹತ್ತಿರ ಬಟ್ಟೆ ತೆಗೆದುಕೊಳ್ಳುವ ದರಿದ್ರ ನನಗೆ ಬಂದಿಲ್ಲ ಎಂಬ ಹೆಚ್ಡಿಕೆ ಹೇಳಿಕೆಗೆ ಡಿಸಿಎಂ…