ದರ್ಶನ್ ಕೇಸ್ನಿಂದ ಹಿಂದೆ ಸರಿದ ಹಿರಿಯ ವಕೀಲ ಕಪಿಲ್ ಸಿಬಲ್
ನವದೆಹಲಿ: ದರ್ಶನ್ ಕೇಸ್ನಿಂದ ಹಿರಿಯ ವಕೀಲ ಕಪಿಲ್ ಸಿಬಲ್ ಹಿಂದೆ ಸರಿದಿದ್ದಾರೆ. ಇಂದು (ಜು.22) ಸುಪ್ರೀಂ…
ಬಿಕ್ಲು ಶಿವ ಕೊಲೆ ಕೇಸ್ | ಇಬ್ಬರಿಗೆ ತಿಂಗಳಿಗೆ 30,000 ಕೊಟ್ಟು ಫಾಲೋ ಮಾಡಿಸಿದ್ದ ಹಂತಕರು
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವನನ್ನು (Biklu Shiva) ಕೊಲೆ ಪ್ರಕರಣದ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ…
ಸುಪ್ರೀಂ ಕೋರ್ಟ್ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ ಮುಂದೂಡಿಕೆ – ಗುರುವಾರ ಜಾಮೀನು ಭವಿಷ್ಯ
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ (Darshan) ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್…
ರಾಯಚೂರು | ಫುಡ್ ಪಾಯಿಸನ್ನಿಂದ ತಂದೆ, ಇಬ್ಬರು ಮಕ್ಕಳು ಸಾವು
ರಾಯಚೂರು: ಫುಡ್ ಪಾಯಿಸನ್ನಿಂದಾಗಿ (Food poisoning) ತಂದೆ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur)…
ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಮಾಡಿ ಕಿರುಕುಳ – ಡ್ಯಾಂಗೆ ಹಾರಿ ಯುವತಿ ಆತ್ಮಹತ್ಯೆ
ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ…
ಬೆಂಗಳೂರಿನ ನಂದಿನಿ ಬೂತ್ಗೆ 1 ಕೋಟಿ 3 ಲಕ್ಷ ಟ್ಯಾಕ್ಸ್!
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ (Bengaluru)…
ಲವ್ವರ್ ಜೊತೆ ಸೇರಿ ಪತಿ ಹತ್ಯೆ – ಟೈಲ್ಸ್ನ ಕೆಳಗೆ ಮೃತದೇಹ ಹೂತಿಟ್ಟ ಪತ್ನಿ!
ಮುಂಬೈ: ಬಾಲಿವುಡ್ ಬ್ಲಾಕ್ಬಸ್ಟರ್ 'ದೃಶ್ಯಂ' ಸಿನಿಮಾ ಮಾದರಿಯಲ್ಲೇ ಕೊಲೆ ಪ್ರಕರಣವೊಂದು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಪಾಲ್ಘರ್ ಜಿಲ್ಲೆಯ…
ದೆಹಲಿಯಲ್ಲಿ ಭೂಕಂಪನ ಅನುಭವ – 3.2 ತೀವ್ರತೆ ದಾಖಲು
ನವದೆಹಲಿ: ದೆಹಲಿ ಎನ್ಸಿಆರ್ನಲ್ಲಿ (Delhi NCR) ಇಂದು ಮುಂಜಾನೆ (ಜು.22) ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ,…
ಥಾಯ್ಲೆಂಡ್ನಲ್ಲಿ ಜಾಲಿ ಮೂಡಲ್ಲಿರೋ ದರ್ಶನ್ ಬೇಲ್ ಭವಿಷ್ಯ ಇಂದು?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ ಇತರ…
ಪತಿಯನ್ನ ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ – ಪತಿ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲು
ರಾಯಚೂರು: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್ ಬಳಿ ನಡೆದಿದ್ದ ಫೋಟೊ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ…