ಭಾರತದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ (77) ನಿಧನ
ನವದೆಹಲಿ: ಭಾರತದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ (Dilip Doshi) ಸೋಮವಾರ ಹೃದಯ ಸ್ತಂಭನದಿಂದಾಗಿ ಕೊನೆಯುಸಿರೆಳೆದರು.…
Tumakuru | ಸ್ಟೇಟಸ್ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ – ಯುವತಿ ನೇಣಿಗೆ ಶರಣು
ತುಮಕೂರು: ಸ್ಟೇಟಸ್ಗೆ ರೀಲ್ಸ್ (Reels) ಅಪ್ಲೋಡ್ ಮಾಡಿದ ವಿಚಾರವಾಗಿ ಪ್ರೇಮಿಗಳ ನಡುವೆ ಜಗಳ ಉಂಟಾಗಿ ಮನನೊಂದು…
ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್
ವಿಜಯನಗರ/ಕೊಪ್ಪಳ: ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ, ನಾಳೆ ಸಿಎಂ ಅವರನ್ನು ಭೇಟಿ ಮಾಡುತ್ತೇನೆ.…
ಜಮೀರ್ ಹೃದಯವಂತ ಸಚಿವ, ದಿಲ್ದಾರ್.. ಶ್ಹಾನ್ದಾರ್ ಮನುಷ್ಯ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಬ್ಯಾಟಿಂಗ್
ನವದೆಹಲಿ: ಜಮೀರ್ ಅಹ್ಮದ್ ಖಾನ್ (Zameer Ahmed) ಹೃದಯವಂತ ಸಚಿವ, ದಿಲ್ ದಾರ್.. ಶ್ಹಾನ್ ದಾರ್…
ಮೊದಲ ಬಾರಿಗೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸ್ಥಗಿತವಾಗಿರುವ ಪರಿಸ್ಥಿತಿ ಕಾಣುತ್ತಿದ್ದೇವೆ: ಶೋಭಾ ಕರಂದ್ಲಾಜೆ ಆರೋಪ
ನವದೆಹಲಿ: ರಾಜ್ಯದಲ್ಲಿ ಪ್ರತಿ ಸರ್ಕಾರದ ಸಂದರ್ಭದಲ್ಲಿ ಅಭಿವೃದ್ಧಿ ನೋಡುತ್ತಿದ್ದೆವು. ಆದರೆ ರಾಜ್ಯದಲ್ಲೀಗ ಅಭಿವೃದ್ಧಿ ಕುಂಠಿತವಾಗುತ್ತಿದೆ, ಯಾವುದೇ…
ಕೇಂದ್ರ ಕೃಷಿ ಸಚಿವರಿಗೆ ಹೆಚ್ಡಿಕೆ ಪತ್ರ – ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ
ನವದೆಹಲಿ: ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ…
ಅಡ್ಡೂರು ಆಂಗ್ಲ ಸರ್ಕಾರಿ ತರಗತಿ ಉದ್ಘಾಟನೆ – ಶಾಲೆಯ ನೆಲಮಹಡಿ ನಿರ್ಮಾಣದ ಕೊಡುಗೆ ನೀಡಿದ ಝಕಾರಿಯಾ ಜೋಕಟ್ಟೆ
- ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಇಲ್ಲ, ಅಡ್ಡೂರು ಶಾಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಭರತ್ ಶೆಟ್ಟಿ…
ಭಾರತ್-NCAP ನಲ್ಲಿ ಟಾಟಾ ಹ್ಯಾರಿಯರ್ EVಗೆ ಸಿಕ್ತು 5 ಸ್ಟಾರ್ ರೇಟಿಂಗ್
ನವದೆಹಲಿ: ಭಾರತದ ಪ್ರಮುಖ ವಾಹನ ತಯಾರಿಕಾ ಕಂಪನಿ ಟಾಟಾ ಮೋಟಾರ್ಸ್ (Tata Motors) ಜೂನ್ 3ರಂದು…
ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ
- ಮಕ್ಕಳಿಗೆ ಟಿಸಿ ಕೊಡಿಸಿ ಬೇರೆಡೆ ಸೇರಿಸುತ್ತಿರುವ ಪೋಷಕರು - ಆ ಶಾಲೆಯಲ್ಲೀಗ ಒಬ್ಬನೇ ವಿದ್ಯಾರ್ಥಿ…
ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್ ಓಪನ್ – ವಿಜಯೇಂದ್ರ
-ಏಜೆಂಟರ ಮೂಲಕ ಸರ್ಕಾರ ಕಮಿಷನ್ ಮಾಫಿಯಾ ನಡೆಸುತ್ತಿದೆ ಎಂದು ಆರೋಪ ಬೆಂಗಳೂರು: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ…