46 ರೂ. ಆಗಿದ್ರೂ 50 ರೂ. ಟಿಕೆಟ್ – ಭಾರೀ ಟೀಕೆ ಬೆನ್ನಲ್ಲೇ KSRTC ಆದೇಶ ರದ್ದು
ಬೆಂಗಳೂರು: 46 ರೂ. ಟಿಕೆಟ್ ಮೊತ್ತ ಆಗಿದ್ದರೂ ಪ್ರಯಾಣಿಕರಿಂದ 50 ರೂ. ಪ್ರಯಾಣ ಶುಲ್ಕ ವಿಧಿಸಿದ್ದಕ್ಕೆ…
ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ – ಲಾರಿ ಮಾಲೀಕ ಸಾವು, ಚಾಲಕ ಗಂಭೀರ
ಚಿಕ್ಕಬಳ್ಳಾಪುರ: ಬೃಹತ್ ಗಾತ್ರದ ಗ್ರಾನೈಟ್ಗಳನ್ನು ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿಯಾದ ಪರಿಣಾಮ…
ಎಂಎಲ್ಸಿ ರವಿಕುಮಾರ್ಗೆ ʻಹೈʼ ರಿಲೀಫ್ – ಜು.8ರ ವರೆಗೆ ಬಂಧಿಸದಂತೆ ಆದೇಶ
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ…
10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್
ವಿಜಯಪುರ/ಹುಬ್ಬಳ್ಳಿ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ…
ದಳಪತಿ ವಿಜಯ್ ಟಿವಿಕೆ ಪಕ್ಷದ ಸಿಎಂ ಅಭ್ಯರ್ಥಿ – ಬಿಜೆಪಿ, ಡಿಎಂಕೆ ಜೊತೆ ಮೈತ್ರಿ ಇಲ್ಲ
ಚೆನ್ನೈ: 2026ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ಶುರುವಾಗಿದ್ದು, ನಟ-ರಾಜಕಾರಣಿ ದಳಪತಿ ವಿಜಯ್ (Thalapathy…
ಹುಲಿಗಳ ಹತ್ಯೆ ಬಳಿಕ ಗಸ್ತು ತೀವ್ರಗೊಳಿಸಲು ಕ್ರಮ – ಕಾಡಿನಲ್ಲಿ ಜಾನುವಾರು ಮೇಯಿಸುವುದಕ್ಕೆ ಕಡಿವಾಣ
ಚಾಮರಾಜನಗರ: ಮಲೆ ಮಹದೇಶ್ವರ (Male Mahadeshwar Hills) ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆಯ ಬಳಿಕ ಎಚ್ಚೆತ್ತ…
ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ
ಕಲಬುರಗಿ: ರವಿಕುಮಾರ್ ಸದನದಲ್ಲಿ ಅಲ್ಲ. ನಿಮ್ಮಾನ್ಸ್ನಲ್ಲಿ ಇರಬೇಕು. ಅವರು ಅಶ್ಲೀಲವಾಗಿ ಮಾತನಾಡಿದ್ದಕ್ಕೆ ವಿಡಿಯೋ ಸಾಕ್ಷಿಯಿದೆ. ಈಗ…
ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!
ಬೆಂಗಳೂರು: ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಪತ್ನಿಯೇ (Wife) ಪತಿಯನ್ನು ಕೊಲೆ ಮಾಡಿದ…
PublicTV Explainer: ಹೃದಯ ಭಾರ.. ಇರಲಿ ಎಚ್ಚರ! – ಹೃದಯಾಘಾತಕ್ಕೆ ಯುವಕರೇ ಹೆಚ್ಚು ಬಲಿ ಯಾಕೆ?
ಇತ್ತೀಚಿಗೆ ಭಾರತದಲ್ಲಿ ಹೃದ್ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಹೃದಯಾಘಾತ (Heart Attack), ಹೃದಯ ಸ್ತಂಭನಕ್ಕೆ ಬಲಿಯಾಗುವವರ ಸಂಖ್ಯೆಯೂ…
`ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು’…ಅಮ್ಮನಾಗುತ್ತಿರುವ ನಟಿ ಭಾವನಾ ಮೊದಲ ಮಾತು
ನಟಿ/ರಾಜಕಾರಣಿ ಭಾವನಾ ತಾಯಿಯಾಗುತ್ತಿರುವ ಸುದ್ದಿ ಈಗ ವ್ಯಾಪಕವಾಗಿ ಹಬ್ಬಿದೆ. ಅವರೀಗ ಆರು ತಿಂಗಳ ಗರ್ಭಿಣಿಯಾಗಿದ್ದು ಅವಳಿ…