ಘಾಟಿ ಇಶಾ ಫೌಂಡೇಷನ್ ಹೆಸರಲ್ಲಿ ನೂತನ ಪ್ರವಾಸ ಮಾರ್ಗ ಪರಿಚಯಿಸಿದ BMTC
ಬೆಂಗಳೂರು: ಈಗಾಗಲೇ ಅತ್ಯಂತ ಜನಪ್ರಿಯವಾಗಿರುವ ಬೆಂಗಳೂರು (Bengaluru) ಹಾಗೂ ಇಶಾ ಫೌಂಡೇಷನ್ (Isha Foundation) ವಿಶೇಷ…
ಟ್ರಂಪ್ಗೆ ಎಚ್ಚರಿಕೆ ಕೊಟ್ಟು ಆತಂಕ ಹೊರಹಾಕಿದ ಮುನೀರ್
ವಾಷಿಂಗ್ಟನ್: ಇರಾನ್ನಲ್ಲಿರುವ (Iran) ಪ್ರಭುತ್ವ ಬದಲಾದರೆ ಪಾಕಿಸ್ತಾನ-ಇರಾನ್ ಗಡಿಯಲ್ಲಿರುವ ಪ್ರತ್ಯೇಕತಾವಾದಿ ಮತ್ತು ಜಿಹಾದಿ ಗುಂಪುಗಳು ಲಾಭ…
ಉಡುಪಿ | ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ!
ಉಡುಪಿ: ಪತ್ನಿ (Wife) ಹೆಚ್ಚು ಸಮಯ ಮೊಬೈಲ್ (Mobile) ಬಳಸುತ್ತಾಳೆ ಎಂದು ಪತಿ (Husband) ಕತ್ತಿಯಿಂದ…
ಸುದೀಪ್ ಹೆಸರು ಹೇಳಿ ಯುವ ನಟನಿಗೆ ನಂದಕಿಶೋರ್ 22 ಲಕ್ಷ ವಂಚನೆ!
- ನಂದಕಿಶೋರ್ ವಿರುದ್ಧ ಶಬರೀಶ್ ಶೆಟ್ಟಿ ಆರೋಪ ಬೆಂಗಳೂರು: ಸುದೀಪ್ (Sudeep) ಹೆಸರು ಹೇಳಿ ಖ್ಯಾತ…
ಬೆಂಗಳೂರಲ್ಲಿ ಅಪಾಯಕಾರಿ ವೃಕ್ಷ, ಕೊಂಬೆ ತೆರವಿಗೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಗಾಳಿ, ಮಳೆಗ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿಹಾನಿ ಆಗುತ್ತಿದೆ. ಹೀಗಾಗಿ ಅಪಾಯಕಾರಿ…
ಪಾಪದ ದುಡ್ಡಲ್ಲಿ ಬಟ್ಟೆ ತೆಗೆಸಿಕೊಳ್ಳುವಷ್ಟು ದಾರಿದ್ರ್ಯ ನನಗೆ ಬಂದಿಲ್ಲ – ಡಿಕೆಶಿಗೆ ಹೆಚ್ಡಿಕೆ ತಿರುಗೇಟು
ಬೆಂಗಳೂರು: ಪಾಪದ ದುಡ್ಡಲ್ಲಿ ಬಟ್ಟೆ ತೆಗೆಸಿಕೊಳ್ಳವಷ್ಟು ದಾರಿದ್ರ್ಯ ನನಗಿನ್ನೂ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ…
ಒಂದೇ ದಿನ 8 ಏರ್ ಇಂಡಿಯಾ ವಿಮಾನ ಹಾರಾಟ ರದ್ದು, 16 ಅಂತಾರಾಷ್ಟ್ರೀಯ ಮಾರ್ಗಗಳು ಬಂದ್
- 3 ವಿದೇಶಿ ತಾಣಗಳಿಗೆ ವಿಮಾನ ಸಂಚಾರ ರದ್ದು ನವದೆಹಲಿ: ಅಹಮದಾಬಾದ್ (Ahmedabad) ವಿಮಾನ ದುರಂತದ…
ಹಾಸನ | ವೇಗವಾಗಿ ಚಲಿಸುತ್ತಿದ್ದಾಗಲೇ ಕಳಚಿದ ಟ್ರಕ್ ಚಕ್ರ – ಆಟೋ ಜಖಂ!
- ಟ್ರಕ್ ಚಕ್ರ ಕಳಚಿದ ವೀಡಿಯೋ ಸಿಸಿಟಿವಿಯಲ್ಲಿ ಸೆರೆ ಹಾಸನ: ವೇಗವಾಗಿ ಚಲಿಸುತ್ತಿರುವಾಗಲೇ ಟ್ರಕ್ (Truck)…
ʻಲಕ್ಷ್ಮೀ ನಿವಾಸʼದಿಂದ ಹೊರನಡೆದ ಶ್ವೇತಾ
ಕನ್ನಡದ ಹೆಸರಾಂತ ʻಲಕ್ಷ್ಮೀ ನಿವಾಸʼ ಧಾರಾವಾಹಿಯಿಂದ (Lakshmi Nivasa Serial) ನಟಿ ಶ್ವೇತಾ ಹೊರನಡೆದಿದ್ದಾರೆ. ಲಕ್ಷ್ಮಿ…
ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್; ಜಮೀರ್ ಪಿಎ – ಬಿ.ಆರ್ ಪಾಟೀಲ್ರದ್ದು ಎನ್ನಲಾದ ಆಡಿಯೋ ವೈರಲ್
- ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ರಾ ಶಾಸಕರು? - ವಸತಿ ನಿಗಮದಲ್ಲಿ ಭಾರೀ ಅಕ್ರಮ…