21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಬಲೂನ್ನಲ್ಲಿ ಬೆಂಕಿ ಅವಘಡ; 8 ಮಂದಿ ದುರ್ಮರಣ
ಬ್ರೆಜಿಲಿಯಾ: 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಾಟ್ ಏರ್ ಬಲೂನ್ ಪತನಗೊಂಡಿದ್ದು, 8 ಮಂದಿ ಸಾವಿಗೀಡಾಗಿರುವ ಘಟನೆ…
ರೈತರ ಸಾಲ ಮನ್ನಾದ 300 ಕೋಟಿ ಬಾಕಿ ತೀರಿಸುತ್ತೇವೆ: ಸಿದ್ದರಾಮಯ್ಯ
ತುಮಕೂರು: ಹೆಚ್ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan…
ಹೊಳೆ ದಡದಲ್ಲಿ ಮಹಿಳೆ ಶವ ಹೂತಿಟ್ಟಿದ್ದ ಕೇಸ್ಗೆ ಟ್ವಿಸ್ಟ್; ಲವ್ವಿಡವ್ವಿ ಅಂತಾ ಹೋಗಿದ್ದವನಿಂದಲೇ ಹತ್ಯೆ
ಚಾಮರಾಜನಗರ: ಹೊಳೆ ದಡದಲ್ಲಿ ಒಂಟಿ ಮಹಿಳೆಯ ಕೊಲೆ ಕೇಸ್ಗೆ ಕೊನೆಗೂ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪ್ರಿಯಕರನಿಂದಲೇ…
2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ
- ಮಾವು ಮಾರುಕಟ್ಟೆ ಮಧ್ಯಪ್ರವೇಶ; ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ: ಚಲುವರಾಯಸ್ವಾಮಿ ಬೆಂಗಳೂರು: ನಿರಂತರ…
ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ Facial Recognition ತಂತ್ರಜ್ಞಾನ- ಸರ್ಕಾರ ಆದೇಶ
ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಇನ್ನುಮುಂದೆ ಆನ್ಲೈನ್ ಸಿಸ್ಟಮ್ ಜಾರಿಯಾಗಲಿದೆ. ಪ್ರಸಕ್ತ ವರ್ಷದಿಂದಲೇ…
ಗ್ಯಾಸ್ ಟ್ಯಾಂಕರ್ಗೆ KSRTC ಬಸ್ ಡಿಕ್ಕಿ – 15 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ
- 30ಕ್ಕೂ ಹೆಚ್ಚು ಮಂದಿಗೆ ಗಾಯ ಹಾಸನ: ಗ್ಯಾಸ್ ಟ್ಯಾಂಕರ್ಗೆ (Gas Tanker) ಕೆಎಸ್ಆರ್ಟಿಸಿ (KSRTC)…
ಎಂಬಿಎ, ಎಂಸಿಎ ಪ್ರವೇಶಕ್ಕೆ ಭಾನುವಾರ ಪರೀಕ್ಷೆ- ಸಿದ್ಧತೆ ಪೂರ್ಣ: ಕೆಇಎ
ಬೆಂಗಳೂರು: ಎಂಬಿಎ (MBA) ಮತ್ತು ಎಂಸಿಎ (MCA) ಕೋರ್ಸ್ಗಳ ಪ್ರವೇಶಕ್ಕೆ ಭಾನುವಾರ (ಜೂನ್ 22) ರಾಜ್ಯದ…
ಹಣ ಪಡೆದಿದ್ದು ನಿಜ, ಅದು ಟ್ಯಾಕ್ಸ್, ಅಭಿವೃದ್ಧಿ ಹಣ: ಲಂಚ ಆರೋಪಕ್ಕೆ ಕಮಲನಗರ ಪಿಡಿಓ ಸ್ಪಷ್ಟನೆ
ಬೀದರ್: ಆಸ್ತಿ ನೋಂದಣಿಗಾಗಿ ಪಿಡಿಓ (PDO) ಹಣ ಪಡೆಯುತ್ತಿರುವ ವೈರಲ್ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ…