ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ಬರೆ; ಸಿಎಂ ಮಧ್ಯಪ್ರವೇಶಿಸಿ ಪರಿಹಾರ ಒದಗಿಸಲಿ: ಬೊಮ್ಮಾಯಿ ಆಗ್ರಹ
ಬೆಂಗಳೂರು: ಕರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ…
ಬೈರತಿ ಬಸವರಾಜ್ ವಿರುದ್ಧ ಕೊಲೆ ಕೇಸ್; ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ನಾಯಕರು
ಬೆಂಗಳೂರು: ಬೈರತಿ ಬಸವರಾಜ್ (Byrati Basavaraj) ವಿರುದ್ಧ ಕೊಲೆ ಕೇಸ್, ಎಫ್ಐಆರ್ ದಾಖಲಾಗಿದ್ದಕ್ಕೆ ಬಿಜೆಪಿ (BJP)…
ಕೊಲೆ ಕೇಸಲ್ಲಿ ಮೂರೂವರೆ ಗಂಟೆ ಪೊಲೀಸರಿಂದ ಗ್ರಿಲ್ – ಹೊರ ಬರ್ತಿದ್ದಂತೆ ಬೆಂಬಲಿಗರಿಂದ ಜೈಕಾರ
- ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗಲು ಸೂಚನೆ - ಕೊಲೆಗೂ ನನಗೂ ಸಂಬಂಧವಿಲ್ಲ ಎಂದ ಮಾಜಿ…
Uttar Pradesh | ಸ್ಕೂಲ್ ವ್ಯಾನ್ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ
ಲಕ್ನೋ: ಸ್ಕೂಲ್ ವ್ಯಾನ್ನಲ್ಲಿ (School Van) 4 ವರ್ಷದ ಬಾಲಕಿ ಮೇಲೆ ಚಾಲಕ ಅತ್ಯಾಚಾರವೆಸಗಿದ ಘಟನೆ…
ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ
ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಸಹಕಾರನಗರ ಉಪಕೇಂದ್ರ ವ್ಯಾಪ್ತಿಯಲ್ಲಿ…
ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ
ಹೈದರಾಬಾದ್: ಇಲ್ಲಿನ ಫುಕೆಟ್ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ (IX 110) ತಾಂತ್ರಿಕ ದೋಷದಿಂದಾಗಿ…
ಕಲಬುರಗಿ ಜ್ಯುವೆಲರಿ ಶಾಪ್ ದರೋಡೆ ಕೇಸ್ – 30 ರೂ. ಫೋನ್ ಪೇ ಮಾಡಿ ಸಿಕ್ಕಿಬಿದ್ದ ಖದೀಮರು
ಕಲಬುರಗಿ: ಚಿನ್ನದ ಅಂಗಡಿಯಲ್ಲಿ (Jewellery Shop) ದರೋಡೆ ಪ್ರಕರಣದ ಖದೀಮರು ಹೋಟೆಲ್ನಲ್ಲಿ 30 ರೂ. ಫೋನ್…
ಬಿಆರ್ಟಿ ಅರಣ್ಯದಲ್ಲಿ ಪ್ರವಾಸಿಗರಿಗೆ ತಾಯಿ ಚಿರತೆ, ಎರಡು ಮರಿಗಳ ದರ್ಶನ
ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತಾರಣ್ಯದಲ್ಲಿ (BRT Tiger Reserve) ಪ್ರವಾಸಿಗರಿಗೆ ತಾಯಿ ಚಿರತೆ ಹಾಗೂ ಎರಡು…
ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್ಸ್ಟರ್ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್
ಪಾಟ್ನಾ: ಇಲ್ಲಿನ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ದರೋಡೆಕೋರ ಚಂದನ್ ಮಿಶ್ರಾನನ್ನ (Chandan Mishra) ಗುಂಡಿಕ್ಕಿ (Firing)…
ರಾಜ್ಯ ಸರ್ಕಾರದಲ್ಲಿ ದಲಿತ IAS, IPS ಅಧಿಕಾರಿಗಳಿಗೆ ಅನ್ಯಾಯ ಆಗ್ತಿದೆ: ಅನ್ನದಾನಿ
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ದಲಿತ IAS, IPS ಅಧಿಕಾರಿಗಳಿಗೆ ಅನ್ಯಾಯ ಆಗ್ತಿದೆ. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ…