ಆಷಾಢದ 4ನೇ ಶುಕ್ರವಾರ – ಚಾಮುಂಡಿ ತಾಯಿಗೆ ಸಿಂಹವಾಹಿನಿ ಅಲಂಕಾರ
ಮೈಸೂರು: ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ (Chamundi Devi) ಸಿಂಹವಾಹಿನಿ ಅಲಂಕಾರ…
ಆರ್ಸಿಬಿ ಜೊತೆ ಬೆಂಗಳೂರು ಪೊಲೀಸರು ಶಾಮೀಲು: ಮೈಕೆಲ್ ಡಿ ಕುನ್ಹಾ ವರದಿಯಲ್ಲಿ ಏನಿದೆ?
ಬೆಂಗಳೂರು: ಆರ್ಸಿಬಿಯ ಜೊತೆ ಬೆಂಗಳೂರು ಪೊಲೀಸರು (Bengaluru Police) ಶಾಮೀಲಾಗಿರುವ ಕಾರಣ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy…
ಕನ್ನಡ ಅನುವಾದದಲ್ಲಿ ತಪ್ಪು – ಸಿಎಂ ಬಳಿ ಕ್ಷಮೆ ಕೇಳಿದ ಫೇಸ್ಬುಕ್
ಬೆಂಗಳೂರು: ‘ಮೆಟಾ’ ವೇದಿಕೆಗಳಲ್ಲಿ ಕನ್ನಡ (Kannada) ಸ್ವಯಂ ಅನುವಾದದ ವೇಳೆ ಭಾರೀ ಲೋಪ ಹಾಗೂ ನೈಜ…
ಪಹಲ್ಗಾಮ್ ದಾಳಿಯ ಹೊಣೆ ಹೊತ್ತಿದ್ದ ಟಿಆರ್ಎಫ್ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ
ನವದೆಹಲಿ: ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಮುಖಭಂಗವಾಗಿದೆ. ಏಪ್ರಿಲ್ 22 ರ ಪಹಲ್ಗಾಮ್ ಉಗ್ರ ದಾಳಿ…
ದಿನ ಭವಿಷ್ಯ 18-07-2025
ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಡ ಮಾಸ, ಕೃಷ್ಣಪಕ್ಷ, ಅಷ್ಟಮಿ, ಶುಕ್ರವಾರ, ಅಶ್ವಿನಿ…
ರಾಜ್ಯದ ಹವಾಮಾನ ವರದಿ 18-07-2025
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ 2 ದಿನ…
ಡಿವೈಎಸ್ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್ಫರ್
ಮಂಗಳೂರು: ಡಿವೈಎಸ್ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆಯಾಗಿದೆ. ಯಾದಗಿರಿ ಬದಲಿಗೆ ಮಂಗಳೂರು ದಕ್ಷಿಣಕ್ಕೆ ವರ್ಗಾವಣೆ ಮಾಡಲಾಗಿದೆ. ಯಾದಗಿರಿ…