ದಿ ರೈಸ್ ಆಫ್ ಅಶೋಕ: ಡಬ್ಬಿಂಗ್ ಮುಗಿಸಿದ ನೀನಾಸಂ ಸತೀಶ್, ಸಪ್ತಮಿ
ಅಭಿನಯ ಚತುರ ಸತೀಶ್ ನೀನಾಸಂ ಹೊಸ ಅವತಾರವೆತ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್…
ಅಮರನಾಥ ಯಾತ್ರೆ – ಯಾತ್ರಿಕರ ಸುರಕ್ಷತೆಗೆ ಗಸ್ತು ಹೆಚ್ಚಿಸಿದ ಸಿಆರ್ಪಿಎಫ್
ಶ್ರೀನಗರ: ಜುಲೈ 3 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ಅಮರನಾಥ ಯಾತ್ರೆಗೆ (Amarnath Yatra)…
ಶಾಲಾ ಬಸ್, ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿ – ಪವಾಡ ಸದೃಶವಾಗಿ ಚಾಲಕ ಪಾರು
-ರೀಲ್ಸ್ ನೋಡಿಕೊಂಡು ಲಾರಿ ಚಲಾಯಿಸಿದ್ದು ಘಟನೆಗೆ ಕಾರಣ ಎಂದು ಆರೋಪ ಆನೇಕಲ್: ಶಾಲಾ ಬಸ್ ಹಾಗೂ…
ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತೆ: ಒಟ್ಟಾಗಿಯೇ ಇದ್ದೇವೆ ಎಂದು ಹೇಳಿ ಡಿಕೆಶಿಯ ಕೈ ಎತ್ತಿದ ಸಿಎಂ
ಮೈಸೂರು: ಸೆಪ್ಟೆಂಬರ್ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಬಿರುಗಾಳಿ ಎದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು…
70 ಲಕ್ಷದ ಕಾರು, 800 ಗ್ರಾಂ ಚಿನ್ನ ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ – ನವವಿವಾಹಿತೆ ಆತ್ಮಹತ್ಯೆ
- ಕೊನೆಯ ಉಸಿರಿನವರೆಗೂ ನೀನೇ ನನ್ನ ಭರವಸೆಯಾಗಿದ್ದೆ ಅಪ್ಪ ಎಂದು ಲಾಸ್ಟ್ ವಾಯ್ಸ್ ಮೆಸೇಜ್ ಚೆನ್ನೈ:…
ಹಾಸನ| ಇಂದು ಒಂದೇ ದಿನ ಗೃಹಿಣಿ, ಪ್ರೊಫೆಸರ್, ಸರ್ಕಾರಿ ನೌಕರ ಹೃದಯಾಘಾತಕ್ಕೆ ಬಲಿ
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ (Heart Attack) ಮೂವರು ಸಾವನ್ನಪ್ಪಿದ್ದು ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ…
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕರೀನಾ ಕಪೂರ್
ಬಾಲಿವುಡ್ ಸ್ಟೈಲ್ ಐಕಾನ್ ಕರೀನಾ ಕಪೂರ್ ಚಿತ್ರರಂಗಕ್ಕೆ ಬಂದು 25 ವರ್ಷ ಪೂರ್ಣಗೊಳಿಸಿದ್ದಾರೆ. ಈಗಲೂ ಸಿನಿಮಾದಲ್ಲಿ…
ಮನೆ ಹತ್ತಿರ ಬರಬೇಡಿ ಎಂದಿದ್ಯಾಕೆ ಗಣೇಶ ?
ಸಾಮಾನ್ಯವಾಗಿ ಸಿನಿಮಾ ತಾರೆಯರ ಹುಟ್ಟುಹಬ್ಬಕ್ಕೆ (Birthday) ಅವರವರ ಅಭಿಮಾನಿಗಳು ಮನೆ ಹತ್ತಿರ ಬಂದು ತಮ್ಮ ನೆಚ್ಚಿನ…
ಹಾಸನ ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ
ಬೆಂಗಳೂರು: ಹಾಸನದಲ್ಲಿ (Hassana) ಹೃದಯಾಘಾತದಿಂದ (Heart Attack) 18 ಮಂದಿ ಯುವ ಜನತೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ…
ಕೋಲ್ಕತ್ತಾ ಗ್ಯಾಂಗ್ ರೇಪ್ ಕೇಸ್ – ವಿದ್ಯಾರ್ಥಿನಿಯನ್ನು ಎಳೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿಯ (Law Student) ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣಕ್ಕೆ ಸಂಬಂಧಿಸಿದಂತೆ…