ಎಲ್ಲಾ ಶಾಸಕರಿಗೆ 7,450 ಕೋಟಿ ಅನುದಾನಕ್ಕೆ ತೀರ್ಮಾನ – ಸಿಎಂ ಭರ್ಜರಿ ಗಿಫ್ಟ್
- ವಿಪಕ್ಷ, ಕ.ಕರ್ನಾಟಕ ಶಾಸಕರಿಗೆ ತಲಾ 25 ಕೋಟಿ, `ಕೈ' ಶಾಸಕರಿಗೆ ತಲಾ 50 ಕೋಟಿ…
ಪ್ರತೀಕ್ ಬೇರೆ ಹುಡ್ಗೀರ ಜೊತೆ ವಿಡಿಯೋ ಕಾಲ್, ಚಾಟ್ ಮಾಡಿದ್ದಾನೆ: ಸಂತ್ರಸ್ತೆ ಸಹೋದರ ಆರೋಪ
ಬೀದರ್: ಮಾಜಿ ಸಚಿವ ಪ್ರಭು ಚೌಹಾಣ್ (Prabhu Chauhan) ಪುತ್ರ ಪ್ರತೀಕ್ ಚೌಹಾಣ್ (Pratheek Chauhan)…
ಭಾರೀ ಸರಕು ವಾಹನ ಪರವಾನಗಿಯುಳ್ಳ ಚಾಲಕರು ಪ್ರಯಾಣಿಕ ವಾಹನ ಚಾಲನೆ ಮಾಡಲು ಅರ್ಹರು: ಕಾಶ್ಮೀರ ಹೈಕೋರ್ಟ್
ಶ್ರೀನಗರ: ಭಾರೀ ಸರಕು ವಾಹನ (Heavy Goods Vehicle) ಮತ್ತು ಪ್ರಯಾಣಿಕ ವಾಹನ ಎರಡನ್ನೂ 1994ರ…
ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು
-70ಕ್ಕೂ ಹೆಚ್ಚು ಜನರಿಗೆ ಗಾಯ ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ…
ಕೇರಳದ ಮಾಜಿ ಸಿಎಂ, CPI(M) ನಾಯಕ ಅಚ್ಯುತಾನಂದನ್ ನಿಧನ
ತಿರುವನಂತಪುರಂ: ಕಳೆದ ಕೆಲ ವರ್ಷಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ…
ನಂಗೆ ಯಾರೂ ಬಾಯ್ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ
- ಎಷ್ಟು ಪ್ರೀತಿ ಮಾಡ್ತೀಯಾ ನೋಡೋಣ ಎಂದು ಬ್ಲೇಡ್ನಿಂದ ಕೈ ಕಟ್ ಮಾಡಿದ್ದ ಎಂದ ಸಂತ್ರಸ್ತೆ…
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ…
2 ತಿಂಗಳಲ್ಲಿ ಮತ್ತೆ ನನ್ನನ್ನ ಬಿಜೆಪಿಗೆ ಸೇರಿಸಿಕೊಳ್ತಾರೆ: ಯತ್ನಾಳ್
- ದೀಪ ಆರುವ ಮುನ್ನ ಜೋರಾಗಿ ಉರಿಯುತ್ತೆ, ಅದಕ್ಕೆ ಕಾಶಪ್ಪನವರ್ ಉರಿಯುತ್ತಿದ್ದಾನೆ - ಶ್ರೀಗಳ ಹತ್ಯೆ…
ಜು.23, 24 ರಂದು ಹಾಲು, ಸಿಗರೇಟ್ ಮಾರಾಟ ಬಂದ್
ಬೆಂಗಳೂರು: ಜಿಎಸ್ಟಿ ಟ್ಯಾಕ್ಸ್ (GST Tax) ವಿರುದ್ಧ ವರ್ತಕರು ಸಮರ ಸಾರಿದ್ದಾರೆ. ಜು.23, 24 ರಂದು…
ಯುಎಇ ಅಪಾರ್ಟ್ಮೆಂಟ್ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ – ವರದಕ್ಷಿಣೆ ಕಿರುಕುಳ ಆರೋಪ
ಅಬು ಧಾಬಿ: ಕೇರಳದ ಮಹಿಳೆಯೊಬ್ಬರು (Kerala Woman) ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಯುನೈಟೆಡ್…