ಮಂಗಳೂರು| ಹೆತ್ತ ತಾಯಿಯನ್ನೇ ಕೊಲೆಗೈದು ಸುಟ್ಟು ಹಾಕಿದ ಪಾಪಿ ಮಗ
ಮಂಗಳೂರು: ಹೆತ್ತ ತಾಯಿಯನ್ನೇ ಕೊಲೆಗೈದು ಪುತ್ರ ಸುಟ್ಟು ಹಾಕಿರುವ ಘಟನೆ ಮಂಗಳೂರು ಗಡಿಭಾಗ ಕಾಸರಗೋಡಿನ ವರ್ಕಾಡಿಯಲ್ಲಿ…
ಬೆಂಗಳೂರು ಜೀವನ ತುಂಬಾ ಆಕರ್ಷಕ: ವರ್ಗಾವಣೆ ವಿರೋಧಿಸಿ ವೈದ್ಯರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ನವದೆಹಲಿ: ಬೆಂಗಳೂರು (Bengaluru) ಜೀವನ ತುಂಬಾ ಆಕರ್ಷಕವಾಗಿ ಎನ್ನುವ ಮೂಲಕ ವರ್ಗಾವಣೆಯನ್ನು ವಿರೋಧಿಸಿ ವೈದ್ಯರು ಸಲ್ಲಿಸಿದ್ದ…
ಮೈಕ್ರೋಸಾಫ್ಟ್ ಹಿಂದಿಕ್ಕಿ ವಿಶ್ವದ ಮೌಲ್ಯಯುತ ಕಂಪನಿಯಾದ ಎನ್ವಿಡಿಯಾ
ವಾಷಿಂಗ್ಟನ್: ಚಿಪ್ ತಯಾರಕ ಎನ್ವಿಡಿಯಾ (Nvidia) ಮೈಕ್ರೋಸಾಫ್ಟ್ (Microsoft) ಹಿಂದಿಕ್ಕಿ ವಿಶ್ವದ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದೆ.…
Ramanagara | ಅಡುಗೆ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ
ರಾಮನಗರ: ಅಡುಗೆ (Cooking) ಮಾಡುವ ವಿಚಾರಕ್ಕೆ ಪತಿ- ಪತ್ನಿಯ (Husband-Wife) ನಡುವೆ ನಡೆದ ಗಲಾಟೆ ಕೊಲೆಯಲ್ಲಿ…
NASA Axiom-4 Mission | ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಡಾಕಿಂಗ್ ಯಶಸ್ವಿ
ನವದೆಹಲಿ: ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು…
ಡ್ರಗ್ಸ್ ಸೇವನೆ: ನಟ ಶ್ರೀಕಾಂತ್ ಬಳಿಕ ಮತ್ತೋರ್ವ ನಟನ ಬಂಧನ
ತಮಿಳು ಚಿತ್ರೋದ್ಯಮದಲ್ಲಿ ಡ್ರಗ್ಸ್ ಹವಾ ಜೋರಾಗಿದೆ. ಪೆಡ್ಲರ್ ಪ್ರಸಾದ್ ಬಂಧನವಾದ ನಂತರ, ಆತ ಯಾರಿಗೆಲ್ಲ ಡ್ರಗ್ಸ್…
ನಟ ಸೂರ್ಯ ಚಿತ್ರವನ್ನು ನಿರ್ಮಾಣ ಮಾಡಲಿದೆ ಡ್ರೀಮ್ ವಾರಿಯರ್
ಡ್ರೀಮ್ ವಾರಿಯರ್ ಪಿಕ್ಚರ್ಸ್ (Dream Warrior Pictures) ಸಂಸ್ಥೆಯು ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ…
ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಈಶ್ವರ ಖಂಡ್ರೆ ಆದೇಶ
ಬೆಂಗಳೂರು/ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ (Male Mahadeshwar Hills) ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ…
Uttara Kannada | ಗೊಬ್ಬರದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು
ಕಾರವಾರ: ತಂದೆಯ ನಿರ್ಲಕ್ಷ್ಯದಿಂದ ಗೊಬ್ಬರದ ಗುಂಡಿಗೆ (Manure Pit) ಬಿದ್ದು ಎರಡು ವರ್ಷದ ಹೆಣ್ಣುಮಗು ಸಾವನ್ನಪ್ಪಿದ…
Mandya | ಕೆಆರ್ಎಸ್ ಡ್ಯಾಂನಿಂದ ಕಾವೇರಿ ನದಿಗೆ 45,000 ಕ್ಯೂಸೆಕ್ ನೀರು
ಮಂಡ್ಯ: ಪ್ರತಿವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery Basin) ಜುಲೈ ತಿಂಗಳಲ್ಲಿ ಮುಂಗಾರು ಮಳೆ ಈ…