ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
ಯುವ ನಿರ್ದೇಶಕ ಸ್ಮೈಲ್ ಶ್ರೀನು ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಗುರುತಿಸಿಕೊಂಡವರು. ತೂಫಾನ್, ಬಳ್ಳಾರಿ…
ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ಬಂಗಾಳಕೊಲ್ಲಿ (Bay Of Bengal) ಹಾಗೂ ಅರಬ್ಬಿ ಸಮುದ್ರ (Arabian Sea) ಭಾಗದಲ್ಲಿ ವಾಯುಭಾರ…
ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ, ನನಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್
ಬೆಂಗಳೂರು: ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಮಾಜಿ…
ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್
ಪಾಟ್ನಾ: ದೆಹಲಿಯಿಂದ (Delhi) ಪಾಟ್ನಾಗೆ (Patna) ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ…
ಚಲಿಸುತ್ತಿದ್ದ ಬಸ್ಸ್ನಲ್ಲೇ ಗಂಡು ಮಗು ಜನನ – ಬಟ್ಟೆ ಸುತ್ತಿ ಕಿಟಿಕಿಯಿಂದ ಆಚೆ ಎಸೆದ ಪಾಪಿ ತಾಯಿ
- ಮಗುವನ್ನು ಬೆಳೆಸಲು ಸಾಧ್ಯವಾಗದ್ದಕ್ಕೆ ಎಸೆದಿರುವುದಾಗಿ ಒಪ್ಪಿಕೊಂಡ ದಂಪತಿ ಮುಂಬೈ: ಚಲಿಸುತ್ತಿದ್ದ ಬಸ್ಸ್ನಲ್ಲಿ ಮಹಿಳೆಯೊಬ್ಬಳು ಮಗುವಿಗೆ…
ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ – ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಎರಡು ಸಾರಿಗೆ ಬಸ್ಸುಗಳು (Bus) ಮುಖಾಮುಖಿ ಡಿಕ್ಕಿಯಾದ ಘಟನೆ ಸಕಲೇಶಪುರ (Sakleshpur) ತಾಲ್ಲೂಕಿನ ವೆಂಕಟಿಹಳ್ಳಿ…
ಮಾತನಾಡುವ ನೆಪದಲ್ಲಿ ಪಕ್ಕದ ಮನೆಯವನಿಂದ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿ ಬಂಧನ
ಬೆಂಗಳೂರು: ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ಪಕ್ಕದ ಮನೆಯವನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಮಾದನಾಯಕನಹಳ್ಳಿ…
ರೌಡಿಶೀಟರ್ ಶಿವಪ್ರಕಾಶ್ ಕೊಲೆ ಕೇಸ್ – ಮಾಜಿ ಸಚಿವ ಬೈರತಿ ಬಸವರಾಜ್ A5 ಆರೋಪಿ
ಬೆಂಗಳೂರು: ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ (Shivaprakash) ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, …
ಕಾರು ಡಿಕ್ಕಿಯಾಗಿ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಸಾವು – NRI ಅರೆಸ್ಟ್, ಕಾರು ಸೀಜ್
ಚಂಡೀಗಢ: ಕಾರು ಡಿಕ್ಕಿ ಹೊಡೆದು ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್…
36 ರೂ. ಸಾಕಾಗಲ್ಲ, 40 ರೂ.ಗೆ ದರ ಏರಿಸಬೇಕು – ಜಿಲ್ಲಾಧಿಕಾರಿಗೆ ಆಟೋ ಅಸೋಸಿಯೇಶನ್ ಪತ್ರ
ಬೆಂಗಳೂರು: ಬಸ್, ಮೆಟ್ರೋ ನಂತರ ಇದೀಗ ಆಟೋ ದರ (Auto Price) ಹೆಚ್ಚಳವಾಗಿದ್ದು, ಆಗಸ್ಟ್ 1ರಿಂದ…