ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿ ವೀಡಿಯೋ ರೆಕಾರ್ಡ್ – ಟೆಕ್ಕಿ ಅರೆಸ್ಟ್
ಬೆಂಗಳೂರು: ರಹಸ್ಯವಾಗಿ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿ ವೀಡಿಯೋ ರೆಕಾರ್ಡ್ ಮಾಡುತ್ತಿದ್ದ ಟೆಕ್ಕಿಯನ್ನು (Techie) ಎಲೆಕ್ಟ್ರಾನಿಕ್ ಸಿಟಿ…
ಚಾ.ನಗರ| 5 ಹುಲಿಗಳ ಸಾವು ಬೆನ್ನಲ್ಲೇ ಮತ್ತೊಂದು ಘಟನೆ; 20 ಕೋತಿಗಳ ಶವ ಪತ್ತೆ
ಚಾಮರಾಜನಗರ: ಹುಲಿಗಳ ಸಾವು ಮಾಸುವ ಮುನ್ನವೇ ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamarajanagara) ಮತ್ತೊಂದು ಮನಕಲಕುವ ಘಟನೆ…
I Stand By My Words, ಡಿಕೆಶಿಗೂ ಅವಕಾಶ ಸಿಗಲಿ – ಇಕ್ಬಾಲ್ ಹುಸೇನ್
ರಾಮನಗರ: ಡಿಕೆಶಿ ನಮ್ಮ ನಾಯಕರು, ನೋಟಿಸ್ ಕೊಡಲಿ. ಅವರಿಗೆ ಕ್ರಮ ತೆಗೆದುಕೊಳ್ಳುವ ಅಧಿಕಾರವಿದೆ ಎಂದು ರಾಮನಗರ…
ಕೈ ಕೊಟ್ಟ ಪ್ರೀತಿಸಿದ ಹುಡುಗಿ – ಮನನೊಂದು ಯುವಕ ನೇಣಿಗೆ ಶರಣು
ಚಾಮರಾಜನಗರ: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದರಿಂದ ಮನನೊಂದು ನನ್ನ ಸಾವಿಗೆ ಆಕೆಯೇ ಕಾರಣ ಎಂದು ವೀಡಿಯೋ…
ಮಧ್ಯಮ ವರ್ಗದ ಜನರ ತೆರಿಗೆ ಭಾರ ಇಳಿಸಲು ಸರ್ಕಾರ ಚಿಂತನೆ – GST ಸ್ಲ್ಯಾಬ್ಗಳಲ್ಲಿ ಬದಲಾವಣೆ; ಯಾವೆಲ್ಲ ವಸ್ತುಗಳು ಅಗ್ಗ?
ನವದೆಹಲಿ: ಮಧ್ಯಮ ವರ್ಗದ ಜನರ ತೆರಿಗೆ ಭಾರವನ್ನು ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸರಕು ಮತ್ತು…
ಜೇಮ್ಸ್ ನಿರ್ದೇಶಕನ ಹೊಸ ಚಿತ್ರಕ್ಕೆ ಗಣೇಶ್ ಹೀರೋ
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ (Golden Star…
`ಡಿಜಾಂಗೋ ಕೃಷ್ಣಮೂರ್ತಿ’ ಆದ ಗೋಲ್ಡನ್ ಸ್ಟಾರ್
ಎಸ್ಎನ್ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ…
ವಯಸ್ಕರಲ್ಲಿ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ; ಐಸಿಎಂಆರ್-ಏಮ್ಸ್ ವರದಿಯಲ್ಲಿ ಸ್ಪಷ್ಟನೆ
ನವದೆಹಲಿ: ವಯಸ್ಕರಲ್ಲಿ ಸಂಭವಿಸುತ್ತಿರುವ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ (COVID Vaccines) ಕಾರಣವಲ್ಲ ಎಂದು ಐಸಿಎಂಆರ್…
6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ರೈಲ್ವೆ ಟ್ರ್ಯಾಕ್ನಲ್ಲಿ ಶವವಾಗಿ ಪತ್ತೆ
ಹಾಸನ: ಮದುವೆಯಾದ ಆರು ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ…
5 ವರ್ಷ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ: ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ: 5 ವರ್ಷವೂ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ ಎಂದು ಮುಖ್ಯಮಂತ್ರಿ…