ಯುಪಿಯಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಆದ ನಂತರ 15,000 ಎನ್ಕೌಂಟರ್ – 238 ಮಂದಿ ಹತ್ಯೆ
ಲಕ್ನೋ: ಯೋಗಿ ಆದಿತ್ಯನಾಥ್ (Yogi Adityanath) ಮುಖ್ಯಮಂತ್ರಿ ಆದ ಬಳಿಕ ಉತ್ತರ ಪ್ರದೇಶದಲ್ಲಿ (Uttara Pradesh)…
ಕೇರಳ | ಅಪ್ರಾಪ್ತ ಮಗಳ ಮೇಲೆ 3 ವರ್ಷ ನಿರಂತರ ಲೈಂಗಿಕ ದೌರ್ಜನ್ಯ – ಪಾಪಿಗೆ 3 ಜೀವಾವಧಿ ಶಿಕ್ಷೆ
ತಿರುವನಂತಪುರಂ: ತನ್ನ ಅಪ್ರಾಪ್ತ ಮಗಳ ಮೇಲೆ 5 ವರ್ಷದವಳಿದ್ದಾಗಿನಿಂದ 8 ವರ್ಷದ ತನಕ ಸತತ ಮೂರು…
ರೌಡಿಶೀಟರ್ ಕೊಲೆ ಕೇಸಲ್ಲಿ ಬಿಗ್ ಟ್ವಿಸ್ಟ್ – ಬೈರತಿ ಬಸವರಾಜ್ ವಿರುದ್ಧ ದೂರು ನೀಡಿಲ್ಲ: ಬಿಕ್ಲು ಶಿವ ತಾಯಿ
- ಎಲ್ಲಾ ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣದ…
ಹೆಚ್ಡಿಕೆ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಸುಪ್ರೀಂ ತಡೆ
ನವದೆಹಲಿ: ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ವಿಚಾರವಾಗಿ (Kethaganahalli Land Grab Case) ಕೇಂದ್ರ ಸಚಿವ…
ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ
ನವದೆಹಲಿ: ಯೆಮೆನ್ನಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ…
ʻಕೈʼ ಶಾಸಕ ನಂಜೇಗೌಡಗೆ ಬಿಗ್ ಶಾಕ್ – ಇ.ಡಿಯಿಂದ ಆಸ್ತಿ ಮುಟ್ಟುಗೋಲು
ಬೆಂಗಳೂರು: ಮಾಲೂರು ಶಾಸಕ ಹಾಗೂ ನಂಜೇಗೌಡ (K.Y Nanjegowda) ಅವರ ಆಸ್ತಿಯನ್ನು ಇ.ಡಿ (E.D) ಮುಟ್ಟುಗೋಲು…
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್ ಪ್ರಭಾಕರ್
ವಿನೋದ್ ಪ್ರಭಾಕರ್ ಅವರ ಅಭಿನಯದ "ಮಾದೇವ" ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಆ ಚಿತ್ರದ ನಂತರ…
ಮಡಿಕೇರಿಯ ಬೆಟ್ಟದ ನಿವಾಸಿಗಳಿಗೆ ಭೂಕುಸಿತದ ಭೀತಿ – ಡೇಂಜರ್ ಜೋನ್ನಲ್ಲಿ 13 ಕುಟುಂಬಗಳು
ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಶುರುವಾದ್ರೆ ಸಾಕು ಎಲ್ಲಿ, ಯಾವಾಗ, ಯಾವ ಬೆಟ್ಟ ಕುಸಿಯುತ್ತದೆಯೋ?…
ಸಿಎಂ ನಿತೀಶ್ ಕುಮಾರ್ ಪಕ್ಷದ ನಾಯಕನ ಬರ್ಬರ ಹತ್ಯೆ – ನಾಲ್ಕೇ ದಿನಗಳಲ್ಲಿ 2ನೇ ರಾಜಕೀಯ ಹತ್ಯೆ
ಪಾಟ್ನಾ: ಬಿಜೆಪಿ (BJP) ನಾಯಕನ ಹತ್ಯೆಯಾದ ಎರಡೇ ದಿನಕ್ಕೆ ಓರ್ವ ಜೆಡಿಯು (JDU) ನಾಯಕನನ್ನು ಹತ್ಯೆ…
ಬೆಂಗಳೂರಿಗರಿಗೆ ಸರ್ಕಾರ ಗುಡ್ ನ್ಯೂಸ್ – ಎ ಖಾತಾದಂತೆ ಬಿ ಖಾತೆಗಳಿಗೂ ಅಧಿಕೃತ ಮಾನ್ಯತೆ
ಬೆಂಗಳೂರು: ಬಿ ಖಾತಾ ಹೊಂದಿರುವ ಬೆಂಗಳೂರಿಗರಿಗೆ (Bengaluru) ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಗ್ರೇಟರ್ ಬೆಂಗಳೂರು…