ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು
ಚಾಮರಾಜನಗರ: ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೊನಿಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ…
ವರದಕ್ಷಿಣೆ ಕಿರುಕುಳದಿಂದ ಪತ್ನಿ ಸಾವು ಪ್ರಕರಣ – ಪತಿಗೆ ಜೀವಾವಧಿ ಶಿಕ್ಷೆ
ರಾಮನಗರ: ವರದಕ್ಷಿಣೆ ಕಿರುಕುಳದಿಂದ ಪತ್ನಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ…
ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ
- ದೇಶದ ಇತಿಹಾಸದಲ್ಲೇ ಮೊದಲು, ಮಾದರಿ ಯೋಜನೆಗೆ ಕ್ಯಾಬಿನೆಟ್ ಒಪ್ಪಿಗೆ: ದಿನೇಶ್ ಗುಂಡೂರಾವ್ ಬೆಂಗಳೂರು: ರಾಜ್ಯದ…
ಅನುಭವ ಮಂಟಪಕ್ಕೆ 742 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಸಂಪುಟ ಅನುಮೋದನೆ
ಬೆಂಗಳೂರು: ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ (Anubhava Mantapa) 742 ಕೋಟಿ ರೂ. ಪರಿಷ್ಕೃತ…
ರುಕ್ಮಿಣಿ ಸೆಲ್ಫಿ `ಟೈಗರ್’ ಪ್ರಿಂಟ್ ಶರ್ಟ್ ಸೀಕ್ರೆಟ್ ರಿವೀಲ್! ಜೂ.ಎನ್ಟಿಆರ್ಗೆ ನಾಯಕಿ?
ಪ್ರಶಾಂತ್ ನೀಲ್ ಹಾಗೂ ಜೂ.ಎನ್ಟಿಆರ್ (Junior NTR) ಜಂಟಿಯ ಇನ್ನೂ ಹೆಸರಿಡದ ಚಿತ್ರ ಭಾರೀ ಸೌಂಡ್…
ಆನ್ಲೈನ್ನಲ್ಲಿ ಬುಕ್ ಮಾಡಿ – ಪಾರ್ಸೆಲ್ ಪಡೆಯಲು ಮನೆಗೆ ಬರ್ತಾರೆ ಪೋಸ್ಟ್ಮ್ಯಾನ್!
- ಅಂಚೆ ಇಲಾಖೆಯಿಂದ ಆನ್ಲೈನ್ ಸೇವೆ - ದೇಶದಲ್ಲಿ ಬಾಗಲಕೋಟೆ ಜಿಲ್ಲೆ ಆಯ್ಕೆ ಬಾಗಲಕೋಟೆ: ಭಾರತೀಯ…
ಮಹಾರಾಷ್ಟ್ರದಲ್ಲಿ ಭಾರೀ ಮಳೆ – ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ
ಬೆಂಗಳೂರು: ಮಹಾರಾಷ್ಟ್ರದಲ್ಲಿ (Maharashtra Rain) ಬಾರಿ ಮಳೆಯಾಗುತ್ತಿದ್ದು ಕೃಷ್ಣಾ ನದಿ (Krishna River) ತುಂಬಿ ಹರಿಯುತ್ತಿದೆ.…
Plane Crash | ಬ್ಲ್ಯಾಕ್ ಬಾಕ್ಸ್ಗಳನ್ನು ವಿದೇಶಕ್ಕೆ ಕಳಿಸಿಲ್ಲ: ಸುಳ್ಳು ಸುದ್ದಿ ಹರಡದಂತೆ ಕೇಂದ್ರ ಸರ್ಕಾರ ಮನವಿ
ನವದೆಹಲಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ ಬಾಕ್ಸ್ಗಳನ್ನು (Black Boxes) ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ…
ಮಾಜಿ ಪತಿಯ ಅಂತ್ಯಕ್ರಿಯೆ ನೆರವೇರಿಸಿದ ಕರಿಷ್ಮಾ ಕಪೂರ್
ಬಾಲಿವುಡ್ ನಟಿ ಕರಿಷ್ಮಾ ಕಪೂರ್ (Karisma Kapoor) ಮಾಜಿ ಪತಿ ಸಂಜಯ್ ಕಪೂರ್ (Sunjay Kapur)…
ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ
ಬೆಂಗಳೂರು: ಸಹಕಾರ ಹಾಲು ಒಕ್ಕೂಟ (Bamul)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ.ಸುರೇಶ್ (D.K.Suresh)…