ಇನ್ಮುಂದೆ VIP ಸಂಚಾರದ ವೇಳೆ ಸೈರನ್ ಬಳಕೆ ನಿಷೇಧ
ಬೆಂಗಳೂರು: ವಿಐಪಿಗಳ ಸಂಚಾರದ ವೇಳೆ ವಾಹನಗಳು ಸೈರನ್ (Siren) ಬಳಕೆ ನಿಷೇಧಿಸಿ ಡಿಜಿ ಅಂಡ್ ಐಜಿಪಿ…
ವಿಶ್ವದ ಅತ್ಯಂತ ದುಬಾರಿ F-35B ವಿಮಾನ ದುರಸ್ತಿ ಪೂರ್ಣ – ಮಂಗಳವಾರ ಯುಕೆಗೆ ವಾಪಸ್
ತಿರುವನಂತಪುರಂ: ವಿಶ್ವದ ಅತ್ಯಂತ ದುಬಾರಿ ಬ್ರಿಟಿಷ್ ರಾಯಲ್ ನೌಕಾಪಡೆಯ F-35B ಫೈಟರ್ ಜೆಟ್ ವಿಮಾನವು ಮಂಗಳವಾರ…
`ಆಪರೇಷನ್ ಸಿಂಧೂರ’ ಬಗ್ಗೆ ಸದನದಲ್ಲಿ ಮುಂದಿನ ವಾರ ಚರ್ಚೆ – ಲೋಕಸಭೆಯಲ್ಲಿ 16 ಗಂಟೆ, ರಾಜ್ಯಸಭೆಯಲ್ಲಿ 9 ಗಂಟೆ ನಿಗದಿ
- ಸಂಸತ್ತಿನಲ್ಲಿ ಮೊದಲ ದಿನವೇ `ಪಹಲ್ಗಾಮ್' ಗದ್ದಲ ನವದೆಹಲಿ: ಪಹಲ್ಗಾಮ್ ಉಗ್ರರದಾಳಿಗೆ ಪ್ರತೀಕಾರವಾಗಿ ಪಾಕ್ (Pakistan)…
ʻದೃಶ್ಯಂʼ ಸಿನಿಮಾ ಸ್ಟೈಲ್ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್ ಕೆಳಗೆ ಹೂತಿದ್ದ ಪತ್ನಿ
ಮುಂಬೈ: ಪ್ರೀತಿ ಎಂಬುದು ಮಾಯೆ.. ಈ ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ, ಆದ್ರೆ ಕೆಲವೊಮ್ಮೆ ಪ್ರೀತಿಗೆ…
ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ
ಬೆಂಗಳೂರು: ಮುಡಾ ಕೇಸ್ನಲ್ಲಿ (MUDA Case) ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಅವರ ಪತ್ನಿ ಪಾರ್ವತಿಯವರಿಗೆ…
ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ
-ಕೇಂದ್ರದಿಂದ SC-ST, ಮಹಿಳೆಯರಿಗೆ 2,946 ಕೋಟಿ ಸಾಲ: ಎಂಪಿ ಕ್ಯಾ.ಚೌಟ ಶ್ಲಾಘನೆ ನವದೆಹಲಿ: ಕೇಂದ್ರದ ಮೋದಿ…
ನಾಳೆ ದರ್ಶನ್ ಪಾಲಿಗೆ ಬಿಗ್ ಡೇ – ಸುಪ್ರೀಂ ಕೋರ್ಟ್ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ ಇತರ…
ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ
- ಲೋಕಸಭೆಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪ್ರಶ್ನೆಗೆ ಶಿಕ್ಷಣ ಸಚಿವ ಜಯಂತ್ ಚೌಧರಿ…
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ SIT ಹೆಗಲಿಗೆ – ನಿಷ್ಪಕ್ಷಪಾತ ತನಿಖೆ ಬಗ್ಗೆ ಗೃಹ ಸಚಿವ ಪರಂ ಭರವಸೆ
- ಅನಾಮಧೇಯನ ಹೇಳಿಕೆ ಮೇಲೆ ತನಿಖೆ ಬೆಂಗಳೂರು/ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ (Dharmasthala…
ಮುಂಬೈಯಲ್ಲಿ ರನ್ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ತಪ್ಪಿದ ಭಾರೀ ಅವಘಡ
- ಕೊಚ್ಚಿಯಿಂದ ಮುಂಬೈಗೆ ಆಗಮಿಸಿದ್ದ ವಿಮಾನ ಮುಂಬೈ: ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು…