ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕ್ ವಿರುದ್ಧ ಮೋದಿ ಕಟು ವಾಗ್ದಾಳಿ – ಬುದ್ಧನ ಶಾಂತಿ ತತ್ವ ಪ್ರತಿಪಾದಿಸಿದ ಪ್ರಧಾನಿ
ಬ್ರೆಸಿಲಿಯಾ: ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪ್ರಧಾನಿ ನರೇಂದ್ರ…
ಶುಭಾಂಶು ಶುಕ್ಲಾರಿಂದ ಬೆಂಗಳೂರು ನೀರುಕರಡಿ ಪ್ರಯೋಗ ಪೂರ್ಣ
ನವದೆಹಲಿ: ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ…
ಬೈಕ್ ಟ್ಯಾಕ್ಸಿ ನಿಷೇಧ – ಸ್ಥಗಿತಗೊಂಡಿದ್ದ ಬೌನ್ಸ್ ಬೈಕ್ ಸರ್ವಿಸ್ಗೆ ಮರುಜೀವ!
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿದ ಬೆನ್ನಲ್ಲೇ ಮೂರು ವರ್ಷದ ಹಿಂದೆ…
ಆನ್ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ಅಂಕುಶಕ್ಕೆ ಮುಂದಾದ ಸರ್ಕಾರ – ಹೊಸ ತಿದ್ದುಪಡಿ ಮಸೂದೆ ಮಂಡನೆಗೆ ತಯಾರಿ
- ನಿಯಮ ಉಲ್ಲಂಘಿಸಿದ್ರೆ 3 ವರ್ಷ ಜೈಲು, 5 ಲಕ್ಷ ರೂ. ದಂಡ ಬೆಂಗಳೂರು: ಆನ್ಲೈನ್…
ಮಳೆಯಲಿ.. ಟೀ ಜೊತೆ ಕಡಲೆ ಸ್ಯಾಂಡ್ವಿಚ್!
ಮಳೆಗಾಲ ಆರಂಭವಾಗಿದೆ, ಹೀಗಾಗಿ ವಾತಾವರಣ ತಂಬಾ ತಂಪಾಗಿದೆ. ಮನೆಯೊಳಗೆ ಬೆಚ್ಚಗೆ ಕುಳಿತು ಕಾಫಿ ಜೊತೆಗೆ ತಿನ್ನೋ…
ಹಾವಿನ ದ್ವೇಷ 12 ವರುಷ – ಹಾಗೇ ಪ್ರೀತಿಯೂ ಪುರಾಣದಿಂದಲೇ ಹುಟ್ಟಿದ್ದಾ?
ಪ್ರೀತಿ... ಇದು ಜಗತ್ತಿನ ಮೂಲೆ ಮೂಲೆಗಳಲ್ಲೂ ಹಬ್ಬಿರುವ ಒಂದು ಸಂಬಂಧ. ಸಾಮಾನ್ಯವಾಗಿ ವ್ಯಕ್ತಿಗಳ ನಡುವೆ ಪ್ರೇಮ…
ರಾಜ್ಯದ ಹವಾಮಾನ ವರದಿ 07-07-2025
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಬಹುತೇಕ ಭಾಗಗಳಲ್ಲಿ…
ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ
- ಸಂತೋಷ್ ಲಾಡ್, ಖರ್ಗೆಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ಸಿಂಹ ಮೈಸೂರು: ನಿಮ್ಮಪ್ಪ ಮಲ್ಲಿಕಾರ್ಜುನ ಖರ್ಗೆ…
ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ – 4ನೇ ಸ್ಥಾನಕ್ಕೆ ಜಿಗಿದ ಭಾರತ
ದುಬೈ: ಇಂಗ್ಲೆಂಡ್ (England) ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದ ಬೆನ್ನಲ್ಲೇ ಭಾರತ (India) ಐಸಿಸಿ…