ಕಾಂಗ್ರೆಸ್ಗೆ ಕಮಿಷನ್ ಬಿಸಿ, ಹೈಕಮಾಂಡ್ಗೆ ತಲೆನೋವು – ಸಿಎಂ ಮಧ್ಯಪ್ರವೇಶ?
ಬೆಂಗಳೂರು: ಕಾಂಗ್ರೆಸ್ (Congress) ಶಾಸಕರಿಗೂ ಕಮಿಷನ್ ಬಿಸಿ ತಟ್ಟಿದ್ದು, ಅಸಹನೆ ಬೆಟ್ಟದಷ್ಟಾಗಿದೆ. ಸಿಎಂ ಸಿದ್ದರಾಮಯ್ಯಗೂ (Siddaramaiah)…
ಕಾಂಗ್ರೆಸ್ ಲೂಟಿಕೋರರ ಸರ್ಕಾರ, ಮಾನ ಮರ್ಯಾದೆ ಇದ್ದರೆ ಸಿಎಂ, ಡಿಕೆಶಿ ರಾಜೀನಾಮೆ ಕೊಡಲಿ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಲೂಟಿಕೋರರ ಸರ್ಕಾರ. ಇದು ವ್ಯಾಪಾರಕ್ಕೆ ಕುಳಿತಿರೋ ಕಾಂಗ್ರೆಸ್ ಸಂತೆ ಸರ್ಕಾರ…
ಉದ್ಯಮಿ ಮೋಹನ್ ದಾಸ್ ಪೈ ಮೇಲೆ FIR ಖಂಡನೀಯ – ಯಡಿಯೂರಪ್ಪ
ಬೆಂಗಳೂರು: ಉದ್ಯಮಿ ಮೋಹನ್ ದಾಸ್ ಪೈ (Mohan D ಮೇಲೆ ಎಫ್ಐಆರ್ ದಾಖಲಿಸಿರುವ ಸರ್ಕಾರದ ನಡೆಯನ್ನು…
ಡಾ.ವಿಷ್ಣುವರ್ಧನ್ 75: ಯಜಮಾನರ ಅಮೃತ ಮಹೋತ್ಸವಕ್ಕೆ ಸಿದ್ಧತೆ
ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು 'ಯಜಮಾನರ ಅಮೃತ ಮಹೋತ್ಸವ'ವೆಂದು ಆಚರಿಸಲು ಡಾ. ವಿಷ್ಣು ಸೇನಾ…
ಸಾಂಬಾರ್ ಮಾಡುವ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಲಗಟ್ಟಪುರ ಪೊಲೀಸ್ ಠಾಣಾ (Thalaghattapura…
ಅಜಯ್ ರಾವ್ ಈಗ ರಗಡ್ ಹೀರೋ – ಹೊಸ ಚಿತ್ರಕ್ಕೆ ಚಾಲನೆ
`ನನ್ ಮಗಳೇ' ಹೀರೋಯಿನ್ ಸೇರಿದಂತೆ ಹಲವು ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್.ಕೆ. ಬಾಹುಬಲಿ (S.K Bahubali)…
ದುಡ್ಡು ಕೊಟ್ಟರೆ ಮಾತ್ರ ವರ್ಕ್ ಆರ್ಡರ್: ಬಿಆರ್ ಪಾಟೀಲ್ ಬಳಿಕ ರಾಜು ಕಾಗೆ ದಂಗೆ
- ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲ ಚಿಕ್ಕೋಡಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರದ…
40 ಸಾವಿರ ನೀಡಿದ್ರೂ ಶೋ ಸಿಕ್ಕಿಲ್ಲ – ಡ್ಯಾನ್ಸ್ ಆಯೋಜಕಿಗೆ ಪೋಷಕರ ತರಾಟೆ
ಬೆಂಗಳೂರು: ಮಕ್ಕಳ ನೃತ್ಯ ಪ್ರದರ್ಶನಕ್ಕೆ (Dace Show) 40 ರಿಂದ 60 ಸಾವಿರ ರೂ. ಪಡೆದು…
1 ಲಕ್ಷಕ್ಕೆ ಸಮೀಪಿಸಿದ ಆಲಮಟ್ಟಿ ಜಲಾಶಯದ ಒಳಹರಿವು – ಕೃಷ್ಣಾ ತಟದಲ್ಲಿ ಹೈಅಲರ್ಟ್ ಘೋಷಣೆ
- 70 ಸಾವಿರ ಕ್ಯುಸೆಕ್ ಹೊರಹರಿವು ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ನದಿ ಉಕ್ಕಿ…
ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಒಬ್ಬೊಬ್ಬರೇ ಬಾಯಿ ಬಿಡ್ತಾರೆ – ಬಿಎಸ್ವೈ
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಒಬ್ಬೊಬ್ಬರಾಗಿಯೇ ಮುಂದಿನ ದಿನಗಳಲ್ಲಿ ಬಾಯಿ ಬಿಡುತ್ತಾರೆ ಎಂದು…