ದಿನ ಭವಿಷ್ಯ 18-07-2025
ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಡ ಮಾಸ, ಕೃಷ್ಣಪಕ್ಷ, ಅಷ್ಟಮಿ, ಶುಕ್ರವಾರ, ಅಶ್ವಿನಿ…
ರಾಜ್ಯದ ಹವಾಮಾನ ವರದಿ 18-07-2025
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ 2 ದಿನ…
ಡಿವೈಎಸ್ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್ಫರ್
ಮಂಗಳೂರು: ಡಿವೈಎಸ್ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆಯಾಗಿದೆ. ಯಾದಗಿರಿ ಬದಲಿಗೆ ಮಂಗಳೂರು ದಕ್ಷಿಣಕ್ಕೆ ವರ್ಗಾವಣೆ ಮಾಡಲಾಗಿದೆ. ಯಾದಗಿರಿ…
ಶಿಕೋಹ್ಪುರ ಭೂ ವ್ಯವಹಾರ ಕೇಸ್ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್ಶೀಟ್
ನವದೆಹಲಿ: ಹರಿಯಾಣದ ಶಿಕೋಹ್ಪುರದಲ್ಲಿ ನಡೆದ ಭೂ ವ್ಯವಹಾರದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಸಂಘದ ಶಾಖೆಗೆ ಕರೆದೊಯ್ದು ಸಂಸ್ಕಾರ ಕಲಿಸಿದ್ರು ನನ್ನಪ್ಪ: ಅಗಲಿದ ತಂದೆ ನೆನೆದು ಶಾಸಕ ಸುನಿಲ್ ಕುಮಾರ್ ಭಾವುಕ ಪತ್ರ
ಉಡುಪಿ: ಅಗಲಿದ ತಂದೆಯನ್ನು ನೆನೆದು ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಭಾವುಕ ಪತ್ರವೊಂದನ್ನು…
ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಮಾಜಿ ಸಚಿವ ಪಭು ಚೌಹಾಣ್ ಪುತ್ರನ ವಿರುದ್ಧ ದೂರು
ಬೆಂಗಳೂರು: ಮಾಜಿ ಸಚಿವರೂ, ಬೀದರ್ನ ಔರಾದ್ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಪ್ರಭು ಚೌಹಾಣ್ (Prabhu…
ಪ್ರಿಯಾಂಕ್ ಖರ್ಗೆ, ವಿಶ್ವವಿಖ್ಯಾತ ಆರ್ಥಿಕ ತಜ್ಞ ಸಂತೋಷ್ ಲಾಡ್ಗೆ ಬಡ್ಡಿ ಸಮೇತ ಚುಕ್ತಾ ಮಾಡ್ತಿನಿ: ಪ್ರತಾಪ್ ಸಿಂಹ
- ಡಿಕೆಶಿಗೆ ಸಲ್ಲಬೇಕಾದ ಕುರ್ಚಿ ಬಿಟ್ಟು ಕೊಡದಿರೋದೇ ನಿಮ್ಮ ಸಾಧನೆ - ಸಿಎಂ ವಿರುದ್ಧ ಲೇವಡಿ…