`ಮಹಾವತಾರ ಸಿನಿಮಾಟಿಕ್ ಯೂನಿವರ್ಸ್’ ಅನಾವರಣ – ಹೊಂಬಾಳೆ ಫಿಲ್ಮಸ್ ದಿಟ್ಟ ಹೆಜ್ಜೆ
ಹೊಂಬಾಳೆ ಫಿಲ್ಮ್ಸ್ (Hombale Films) ಪ್ರಸ್ತುತಪಡಿಸುತ್ತಿರುವ ಮತ್ತು ಕ್ಲೀಮ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿರುವ ಮಹತ್ವಾಕಾಂಕ್ಷೆಯ ಅನಿಮೇಟೆಡ್ ಫ್ರಾಂಚೈಸಿ…
ವಯನಾಡಿನಲ್ಲಿ ಭಾರೀ ಮಳೆ – ಕಾಡಿನೊಳಗೆ ಭೂಕುಸಿತದ ಆತಂಕ, 12 ಜಿಲ್ಲೆಗಳಿಗೆ ಅಲರ್ಟ್
-ವರುಣನ ಅಬ್ಬರಕ್ಕೆ ಕಳೆದ ವರ್ಷದ ದುರಂತ ನೆನಪಿಸಿದ ಅವಶೇಷಗಳು ತಿರುವನಂತಪುರಂ: ಕೇರಳದಲ್ಲಿ (Kerala) ಮುಂಗಾರು ಅಬ್ಬರ…
ಲವ್ ಫೇಲ್ ಆದ ಕೋಪಕ್ಕೆ ಉಡುಪಿ ಸೇರಿ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಅರೆಸ್ಟ್
ಚೆನ್ನೈ/ಉಡುಪಿ: ಉಡುಪಿ (Udupi) ಶಾಲೆ ಸೇರಿದಂತೆ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಯುವತಿಯೊಬ್ಬಳನ್ನು…
ಇನ್ನೊಬ್ಬಳೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಜಗಳ – ಬುರ್ಖಾ ಧರಿಸಿ ಬಂದು 5ನೇ ಮಹಡಿಯಿಂದ ತಳ್ಳಿ ಪ್ರೇಯಸಿಯ ಕೊಲೆ
ನವದೆಹಲಿ: ಬುರ್ಖಾ (Burkha) ಧರಿಸಿ ಬಂದು ಕಟ್ಟಡದ 5ನೇ ಮಹಡಿಯಿಂದ ತಳ್ಳಿ ಪ್ರೇಯಸಿಯನ್ನು ಕೊಲೆ ಮಾಡಿ…
ಚಿತ್ರದುರ್ಗ | ಬಾತ್ರೂಮಲ್ಲಿ ವ್ಯಕ್ತಿಯ ಬರ್ಬರ ಹತ್ಯೆ – 7 ಆರೋಪಿಗಳ ಬಂಧನ
ಚಿತ್ರದುರ್ಗ: ಬಾತ್ರೂಮಲ್ಲಿ ನಡೆದಿದ್ದ ರಾಜೇಂದ್ರ ಶ್ರೀನಿವಾಸ್ (30) ಕೊಲೆ ಕೇಸನ್ನು ಭೇದಿಸುವಲ್ಲಿ ಹೊಸದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.…
ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ
ಬೆಂಗಳೂರು: ವಾರಕ್ಕೆ ಮೂರು ದಿನ ಕಾವೇರಿ ಆರತಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar)…
ಶಿವಮೊಗ್ಗ | ಕುಡಿದು ಅಂಬುಲೆನ್ಸ್ ಚಾಲನೆ – ಚಾಲಕನಿಗೆ 13,000 ದಂಡ!
ಶಿವಮೊಗ್ಗ: ಕುಡಿದು ಅಂಬುಲೆನ್ಸ್ ಚಾಲನೆ ಮಾಡಿದ ಚಾಲಕನಿಗೆ ಶಿವಮೊಗ್ಗ (Shivamogga) ಟ್ರಾಫಿಕ್ ಪೊಲೀಸರು 13,000 ರೂ.…
ಪ್ಲ್ಯಾನ್ ಮಂಜೂರಾತಿ ಇಲ್ಲದೆ ಮನೆ ಕಟ್ಟಿ ಕರೆಂಟ್ ಸಂಪರ್ಕ ಇಲ್ಲದವರಿಗೆ ಡಿಕೆಶಿ ಗುಡ್ನ್ಯೂಸ್
ಬೆಂಗಳೂರು: ಪ್ಲ್ಯಾನ್ ಮಂಜೂರಾತಿ ಇಲ್ಲದೆ ಮನೆ ಕಟ್ಟಿ ಕರೆಂಟ್ (Electricity) ಸಂಪರ್ಕ ಇಲ್ಲದೆ ಪರದಾಡುತ್ತಿರುವರಿಗೆ ರಾಜ್ಯ…
ʻಕೈʼ ಸುಡುತ್ತಾ ಸ್ಕ್ಯಾಮ್ ಬೆಂಕಿ – ಸ್ಲಂ ಬೋರ್ಡ್ನಲ್ಲಿ ಕಾಸು ಕೊಟ್ಟವರಿಗೆ ಸೈಟ್; ಸಿಎಂಗೆ ಪಂಚಾಯಿತಿ ಅಧ್ಯಕ್ಷೆ ಪತ್ರ
- ಕಾಂಗ್ರೆಸ್ ಪಕ್ಷದ ಪಂಚಾಯಿತಿ ಅಧ್ಯಕ್ಷೆಯಿಂದಲೇ ಲೆಟರ್ ಬಾಂಬ್ ಬೆಂಗಳೂರು: ʻಬಡವರ ದುಡ್ಡು ತಿಂದ್ರೇ ಹುಳ…
ನಿಮ್ಮ ಹೊಟ್ಟೆನೋವಿನ ಬಗ್ಗೆ ಪಕ್ಷದ ವೇದಿಕೆಯಲ್ಲಿ ಕಕ್ಕೋದು ಒಳ್ಳೆಯದು – ರವಿ ಗಣಿಗ
ಬೆಂಗಳೂರು: ಯಾರಿಗೆ ಯಾವ ಹೊಟ್ಟೆನೋವು ಇದೆಯೋ ಗೊತ್ತಿಲ್ಲ. ಅದನ್ನು ಪಕ್ಷದ ವೇದಿಕೆಯಲ್ಲಿ ಕಕ್ಕೋದು ಒಳ್ಳೆಯದು ಎಂದು…