ಅಫ್ಘಾನಿಸ್ತಾನ ಅಭಿವೃದ್ಧಿಗೆ ನೆರವು ನೀಡಿ: ಎಸ್ಸಿಒ ಸಭೆಯಲ್ಲಿ ಜೈಶಂಕರ್ ಒತ್ತಾಯ
ಬೀಜಿಂಗ್: ಅಫ್ಘಾನಿಸ್ತಾನಕ್ಕೆ (Afghanistan) ಹೆಚ್ಚಿನ ಅಭಿವೃದ್ಧಿ ನೆರವು ನೀಡಲು ಸಹಕರಿಸುವಂತೆ ಎಸ್ಸಿಒ (ಶಾಂಘೈ ಸಹಕಾರ ಸಂಸ್ಥೆ)…
ಭೂಸ್ವಾಧೀನ ಕೈಬಿಟ್ಟ ಕರ್ನಾಟಕ ಸರ್ಕಾರ – ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸಿಎಂ ಪುತ್ರ
ಅಮರಾವತಿ: 3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ರದ್ದಾಗಿದೆ. ಇದರ ಬೆನ್ನಲ್ಲೇ, ಏರೋಸ್ಪೇಸ್…
ಗಂಡನನ್ನು ಕೊಲ್ಲದಿದ್ರೆ ಆತ್ಮಹತ್ಯೆ ಮಾಡ್ಕೋತಿನಿ – ಪ್ರಿಯಕರನನ್ನು ಬ್ಲ್ಯಾಕ್ಮೇಲ್ ಮಾಡಿ ಕೊಲೆ ಮಾಡಿಸಿದ್ದ ಲೇಡಿ ಅಂದರ್
ಬೆಳಗಾವಿ: ಗಂಡನನ್ನು (Husband) ಕೊಲ್ಲದಿದ್ರೆ ಆತ್ಮಹತ್ಯೆ ಮಾಡ್ಕೋತಿನಿ ಅಂತ ಬ್ಲ್ಯಾಕ್ಮೇಲ್ ಮಾಡಿ ಪ್ರಿಯಕರನಿಂದ ಪತಿಯನ್ನು ಕೊಲೆ…
ಮಲ್ಟಿಪ್ಲೆಕ್ಸ್ ಸೇರಿ ಎಲ್ಲಾ ಥಿಯೇಟರ್ಗಳಲ್ಲೂ ಏಕರೂಪ ದರ; 200 ರೂ. ಫಿಕ್ಸ್ – ಕರಡು ಅಧಿಸೂಚನೆ ಪ್ರಕಟ
ಬೆಂಗಳೂರು: ಮಲ್ಟಿಪ್ಲೆಕ್ಸ್ (Multiplex) ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ಜಾರಿ ಸಂಬಂಧ ರಾಜ್ಯ ಸರ್ಕಾರ…
ವಿಜಯಪುರ | ಹೃದಯಾಘಾತಕ್ಕೆ 18 ವರ್ಷದ ಯುವಕ ಬಲಿ
ವಿಜಯಪುರ: 18 ವರ್ಷದ ಯುವಕ ಹೃದಯಾಘಾತಕ್ಕೆ (Heartattack) ಬಲಿಯಾಗಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಶಿವಣಗಿ…
ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ `ಆನೆಪಥ’: ಈಶ್ವರ್ ಖಂಡ್ರೆ
- ಆವಾಸಸ್ಥಾನ ರಕ್ಷಣೆಗೆ ಐಐಎಸ್ಸಿಯೊಂದಿಗೆ ಅರಣ್ಯ ಇಲಾಖೆ ಐತಿಹಾಸಿಕ ಒಡಂಬಡಿಕೆ ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ…
ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳಿಸಬೇಕಿತ್ತು : ಕಾಂಗ್ರೆಸ್ ನಾಯಕ ಉದಿತ್ ರಾಜ್
ನವದೆಹಲಿ: ಆಕ್ಸಿಯಮ್-4 (Axiom-4) ಬಾಹ್ಯಾಕಾಶ ಯಾತ್ರೆಗೆ ದಲಿತ ವ್ಯಕ್ತಿಯನ್ನು ಏಕೆ ಆಯ್ಕೆ ಮಾಡಿಲ್ಲ? ಈ ಬಾರಿ…
ಸಿಎಂ ವಿರುದ್ಧದ ಆ ಹೇಳಿಕೆಯೇ ನನಗೆ ಮುಳುವಾಯಿತು: ಪಂಚಮಶಾಲಿ ಶ್ರೀ
ಬಾಗಲಕೋಟೆ: ಮುಖ್ಯಮಂತ್ರಿಗಳ ವಿರುದ್ಧದ ಆ ಹೇಳಿಕೆಯೇ ನನಗೆ ಮುಳುವಾಯಿತು ಎಂದು ಪಂಚಮಶಾಲಿ ಗುರುಪೀಠಾಧ್ಯಕ್ಷ ಜಯ ಮೃತ್ಯುಂಜಯ…
ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ
ರಾಯಚೂರು: ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮಂತ್ರಾಲಯಕ್ಕೆ (Mantralayam) ಭೇಟಿ…
ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿ ಒಂದು ಕೋಟಿಗೆ ಡಿಮ್ಯಾಂಡ್ – ತಿಹಾರ್ ಜೈಲಲ್ಲಿ ಫ್ರೆಂಡ್ಸ್ ಆಗಿದ್ದ ಗ್ಯಾಂಗ್ ಅಂದರ್!
ಬೆಂಗಳೂರು: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಲ್ಲಿ ಉದ್ಯಮಿಗೆ ಬೆದರಿಕೆ ಹಾಕಿದ್ದ ನಾಲ್ವರನ್ನು ಶೇಷಾದ್ರಿಪುರಂ…